Categories: Astrology

ಆಗಸ್ಟ್ 6 ಶ್ರಾವಣದ ಶನಿವಾರ!5 ರಾಶಿಯವರಿಗೆ ರಾಜಯೋಗ ಶನಿದೇವರ ಕೃಪೆ!

ವಿಶೇಷ ಹಾಗು ವಿಭಿನ್ನವಾದ ಶ್ರಾವಣ ಮಾಸದ ಎರಡನೇ ಶನಿವಾರವಾಗಿದೆ. ಈ ಶನಿವಾರ ತುಂಬಾನೇ ವಿಶೇಷವಾಗಿರಲಿದ್ದು ಶನಿದೇವನ ಸಂಪೂರ್ಣ ಕೃಪಾಕಟಾಕ್ಷ ಈ 5 ರಾಶಿಯವರ ಮೇಲೆ ಸಿಗಲಿದೆ. ಈ ರಾಶಿಯವರು ತಮ್ಮ ಗುರಿಯನ್ನು ತಲುಪಲು ಬಹಳಷ್ಟು ಶ್ರಮವನ್ನು ಪಡುತ್ತಾರೆ. ಇವರು ಎಂತಹದೆ ಕಷ್ಟದ ಸನ್ನಿವೇಶ ಬಂದರು ಕೂಡ ಇವರು ಎಲ್ಲಾ ಕೆಲಸದಲ್ಲಿ ಗೆದ್ದು ಬರುತ್ತಾರೆ.

ಈ ರಾಶಿಯಲ್ಲಿ ಹುಟ್ಟಿದ ವ್ಯಕ್ತಿಗಳಿಗೆ ಎಂತಹದೇ ಸಮಯ ಬಂದರೂ ಸಹ ಬೇರೆಯವರಿಗೆ ಮೋಸ ಮಾಡುವುದಿಲ್ಲ ಮತ್ತು ಕಷ್ಟವನ್ನು ಕೊಡುವುದಿಲ್ಲ. ಇವರಿಗೆ ವಾಹನ ಖರೀದಿ ಯೋಗ ಬಂದಿದೆ.ಹಳೆಯ ಎಲ್ಲಾ ಸಾಲಗಳು ಹಿಂದುರಿಗಿ ಬರಲಿದೆ.ಇವರು ವ್ಯಾಪಾರದಲ್ಲಿ ಯಶಸ್ಸನ್ನು ಕಾಣುತ್ತಾರೆ. ಕಂಕಣಭಾಗ್ಯ ಇಲ್ಲದವರಿಗೆ ಕಂಕಣಭಾಗ್ಯ ಕೂಡಿ ಬರುತ್ತದೆ. ಆಸ್ತಿ ಖರೀದಿ ಮಾಡುವುದಕ್ಕೆ ಒಳ್ಳೆಯ ಸಮಯ.

ಸಂಸಾರಿಕ ಜೀವನದಲ್ಲಿ ಯಾವುದೇ ರೀತಿಯ ತೊಂದರೆ ಬರುವುದಿಲ್ಲ. ಹೊಸ ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯಬಹುದು. ಇನ್ನು ಅತಿ ಹೆಚ್ಚು ಧನ ಲಾಭವನ್ನು ಪಡೆಯಬಹುದು. ಈ ಅದೃಷ್ಟವನ್ನು ಪಡೆಯುತ್ತಿರುವ 5 ರಾಶಿಗಳು ಯಾವುದೆಂದರೆ ಮೇಷ ರಾಶಿ,ಕಟಕ ರಾಶಿ,ಸಿಂಹ ರಾಶಿ ಮಕರ ರಾಶಿ ಮತ್ತು ಕುಂಭ ರಾಶಿ.

ಈ 5 ರಾಶಿಯವರು ನಾಳೆಯಿಂದ ತುಂಬಾ ಅದೃಷ್ಟ ಫಲವನ್ನು ಪಡೆದುಕೊಳ್ಳುತ್ತಾರೆ. ಇವರು ಯಾವುದೇ ಕೆಲಸವನ್ನು ಮಾಡಿದರು ಅದರಲ್ಲಿ ಸಂಪೂರ್ಣ ಲಾಭವನ್ನು ಪಡೆದುಕೊಂಡು ಜೀವನದಲ್ಲಿ ಯಶಸ್ಸು ಹಾಗೂ ಜಯವನ್ನು ಇವರು ಗಳಿಸುತ್ತಾರೆ. ಈ ರಾಶಿಯವರು ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗ ಸಿಗುತ್ತದೆ. ನೀವು ಯಾವುದೇ ಕೆಲಸವನ್ನು ಮಾಡಬೇಕಾದರೆ ಮೊದಲು ನಿಮ್ಮ ಮನೆಯ ದೇವರಿಗೆ ಪೂಜೆಯನ್ನು ಸಲ್ಲಿಸಿ. ನಂತರ ಆ ಕೆಲಸವನ್ನು ಶುರು ಮಾಡಿ

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago