Categories: Latest

ಈ 2 ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ಧರಿಸಬಾರದು!

ಈ 2 ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ಕೈಗೆ, ಕಾಲಿಗೆ ಕಟ್ಟಿಕೊಳ್ಳಬಾರದು. ಈಗಿನ ಕಾಲದಲ್ಲಿ ಯುವಕ ಮತ್ತು ಯುವತಿಯರು ತಮ್ಮ ಕಾಲು ಮತ್ತು ಕೈಗಳಿಗೆ ಕಪ್ಪು ದಾರವನ್ನು ಧರಿಸುತ್ತಾರೆ. ಇನ್ನು ಕೆಲವರು ಕಪ್ಪು ದಾರವನ್ನು ಅನಿವಾರ್ಯ ಕಾರಣದಿಂದ ಕಟ್ಟಿಕೊಂಡರೆ ಇನ್ನು ಕೆಲವರು ಈ ಕಪ್ಪು ದಾರವನ್ನು ಹುಡುಗಾಟಿಕೆಗಾಗಿ ಕಟ್ಟಿಕೊಳ್ಳುತ್ತಾರೆ. ಇವರು ತಮ್ಮ ರಾಶಿಗೆ ಅನುಗುಣವಾಗಿ ಕಪ್ಪು ದಾರವನ್ನು ಕೈಗೆ ಅಥವಾ ಕಾಲಿಗೆ ಕಟ್ಟಿಕೊಳ್ಳುತ್ತಾರೆ.

ಇನ್ನು ಕೆಲವು ರಾಶಿಯವರಿಗೆ ಈ ದಾರವನ್ನು ಕಟ್ಟಿಕೊಂಡರೆ ಒಳ್ಳೆಯದಾಗುವುದಿಲ್ಲ. ಈ ಕೆಲವು ರಾಶಿಯವರು ಕಪ್ಪು ದಾರವನ್ನು ಕಟ್ಟಿಕೊಂಡರೆ ಜೀವನದಲ್ಲಿ ತುಂಬಾ ಕಷ್ಟವನ್ನು ಅನುಭವಿಸಬೇಕಾಗುತ್ತದೆ ಮತ್ತು ಅವರ ಜೀವನದಲ್ಲಿ ಬೆಳಕು ಬರುವುದಿಲ್ಲ.ಆ ಮೂರು ರಾಶಿಗಳು ಯಾವುದು ಎಂದರೆ,

ಮೇಷ ರಾಶಿ: ಈ ರಾಶಿಯವರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ಕಟ್ಟಿಕೊಳ್ಳಬಾರದು. ಈ ರಾಶಿಯವರ ಅಧಿಪತಿ ಆಂಜನೇಯ ಸ್ವಾಮಿ. ಇನ್ನು ಆಂಜನೇಯಸ್ವಾಮಿಗೆ ಕೆಂಪು ಬಣ್ಣದ ದಾರ ತುಂಬಾ ಇಷ್ಟ.ಅದರಿಂದ ನೀವು ಕಪ್ಪು ಬಣ್ಣದ ದಾರದ ಬದಲು ಕೆಂಪು ಬಣ್ಣದ ದಾರವನ್ನು ಕಟ್ಟಿಕೊಂಡರೆ ಆಂಜನೇಯ ಸ್ವಾಮಿಯ ಆಶೀರ್ವಾದ ನಿಮಗೆ ದೊರೆಯಲಿದೆ. ಇನ್ನು ಮಹಿಳೆಯರು ಕಪ್ಪು ದಾರವನ್ನು ಕಾಲಿಗೆ ಕಟ್ಟಿಕೊಳ್ಳುತ್ತಾರೆ. ಆದರೆ ಈ ರಾಶಿಯ ಮಹಿಳೆಯರು ಯಾವುದೇ ಕಾರಣಕ್ಕೂ ಕಪ್ಪು ದಾರವನ್ನು ನಿಮ್ಮ ಕಾಲಿಗೆ ಕಟ್ಟಿ ಕೊಳ್ಳಬೇಡಿ. ಯಾಕೆಂದರೆ ಅದು ನಿಮಗೆ ಅಶುಭ.

ವೃಶ್ಚಿಕ ರಾಶಿ : ಈ 2 ರಾಶಿಯವರ ಮೇಲೆ ಮಂಗಳ ಅಧಿಪತ್ಯ ಇದೆ. ಮಂಗಳ ಗ್ರಹಕ್ಕೆ ಕಪ್ಪು ಬಣ್ಣ ಇಷ್ಟ ಆಗುವುದಿಲ್ಲ. ಹಾಗಾಗಿ ಈ ರಾಶಿಯವರು ಕೂಡ ಕೆಂಪು ದಾರವನ್ನು ಕಟ್ಟಿಕೊಂಡರೆ ತುಂಬಾ ಒಳ್ಳೆಯದು. ಇನ್ನು ಕಪ್ಪು ದಾರವನ್ನು ಈ ರಾಶಿಯವರು ಕಟ್ಟಿಕೊಂಡರೆ ಮಾಡುವ ಕೆಲಸದಲ್ಲಿ ನೀವು ಅಂದುಕೊಂಡಂತಹ ಲಾಭ ನಿಮ್ಮದಾಗುವುದಿಲ್ಲ. ಸಮಾಜದಲ್ಲಿ ಯಾವುದೇ ರೀತಿಯ ಗೌರವ ಸಿಗುವುದಿಲ್ಲ ಹಾಗೂ ಕುಟುಂಬದಲ್ಲಿ ನೆಮ್ಮದಿ ಇರುವುದಿಲ್ಲ

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago