Categories: Latest

ಕಳಲೆ ಇದನ್ನು ತಿಂದರೆ ಏನಾಗುತ್ತದೆ ಗೊತ್ತಾ?

ಮಲೆನಾಡಿನಲ್ಲಿ ಮಳೆ ಬಂದರೆ ಕಿರಿಕಿರಿ ಹೆಚ್ಚು ಆದರೆ ಇಲ್ಲಿಯ ಜನರಿಗೆ ಅದು ಎಲ್ಲಿಲ್ಲದ ಸಂತೋಷ ಏಕೆಂದರೆ ಮಳೆಗಾಲದಲ್ಲಿ ಕೆಲವು ವಸ್ತುಗಳನ್ನು ನಾವು ಸವಿಯಬಹುದು ಕೆಲವು ಆಹಾರ ಪದಾರ್ಥಗಳು ಸವಿಯಲು ಸಿಗುತ್ತದೆ ಎಂದು ಮಳೆಗಾಲದಲ್ಲಿ ಸಿಗುವ ಹಣಬೆ ಕಳಲೆ ಮರಗೆಣಸು ಇದರ ರುಚಿಯನ್ನು ಸವಿದವರೇ ಬಲ್ಲರು ಮಳೆಗಾಲದ ಸಮಯ ಬಿದುರಿನ ವಂಶವೃಧಯವಾಗುವ ಸಮಯ ಈ ಸಮಯದಲ್ಲಿ ಮೊಳಕೆಯ ರೀತಿಯಲ್ಲಿ ಬಿದಿರಿನ ತಳ ಭಾಗದಲ್ಲಿ ಹುಟ್ಟಿಕೊಳ್ಳುತ್ತದೆ ಅದನ್ನು ಕಳಲೆ ಎಂದು ಕರೆಯುತ್ತಾರೆ

ಇದನ್ನು ಸ್ವಲ್ಪ ಎತ್ತರಕ್ಕೆ ಬೆಳೆದ ನಂತರ ಅದನ್ನು ಕತ್ತರಿಸಿ ಒಳಲಿನ ಭಾಗವನ್ನು ತೆಗೆದು ಅದನ್ನು ಚಿಕ್ಕದಾಗಿ ಕತ್ತರಿಸಿ ಮೂರು ದಿನಗಳ ಕಾಲ ಇದನ್ನು ನೀರಿನಲ್ಲಿ ನೆನೆಸಿಟ್ಟು ಪ್ರತಿದಿನ ನೀರನ್ನು ಬದಲಾಯಿಸುತ್ತಾ ನಾಲ್ಕನೇ ದಿನ ಇದನ್ನು ಆಹಾರದಲ್ಲಿ ಬಳಸುತ್ತಾರೆ ಇದನ್ನು ನಾವು ಉಪ್ಪು ನೀರಿನಲ್ಲಿ ವರ್ಷದವರೆಗೂ ಶೇಖರಿಸಿ ಇಡಬಹುದು ಇದು ಆರೋಗ್ಯಕ್ಕೆ ಅತ್ಯಂತ ಉಪಯೋಗವಾದ ಒಂದು ಆಹಾರ ಧಾನ್ಯವಾಗಿದ್ದು ಇದನ್ನು ಬಳಸುವಾಗ ಅತ್ಯಂತ ಎಚ್ಚರದಿಂದ ಬಳಸಬೇಕು

ಇದರಲ್ಲಿ ಸೈನೋಚ್ಚನಿಕ್ ಗ್ಲೈಕೋಸ್ನೈಡ್ ವಿಷ ರೂಪದ ಅಂದು ಜೀವಣ ಇರುತ್ತದೆ ಈ ಕಾರಣದಿಂದ ಇದನ್ನು ಮೂರು ದಿನ ಚೆನ್ನಾಗಿ ನೀರಿನಲ್ಲಿ ನೆನೆಸಿ ಚೆನ್ನಾಗಿ ಕುದಿಸಿ ನಂತರ ಇದನ್ನು ಆರೋಗ್ಯ ಸೇವನೆಗೆ ಮತ್ತು ಆಹಾರ ಸೇವನೆಗೆ ಬಳಸಬೇಕು ಇದರಲ್ಲಿ ಅನೇಕ ರೀತಿಯ ಆಹಾರ ಪದಾರ್ಥವನ್ನು ತಯಾರಿಸುತ್ತಾರೆ ಇದರಲ್ಲಿ ಅನೇಕ ಆಹಾರ ಮತ್ತು ಆರೋಗ್ಯ ಅಂಶಗಳು ಇದೆ ಇದರಲ್ಲಿ ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳುವ ಅಂಶವಿದೆ

ಇದನ್ನು ಪೋಷಕಾಂಶಗಳ ಭಂಡಾರ ಎಂದು ಕರೆಯಬಹುದು ಅನೇಕ ಪೋಷಕಾಂಶಗಳು ಇದರಲ್ಲಿ ಅಡಗಿದೆ ಪ್ರೋಟೀನ್ ಕಾರ್ಬೋಹೈಡ್ರೇಡ್ ನಾರಿನ ಅಂಶ ಖನಿಜಗಳು ಎಲ್ಲವೂ ಸಹ ಅಗಾಧವಾಗಿ ಇರುತ್ತದೆ ವಿಟಮಿನ್ ಎ ವಿಟಮಿನ್ ಬಿ ವಿಟಮಿನ್ ಬಿ ಸಿಕ್ಸ್ ತಯಾಮೀನ್ ಮೆಗ್ನೀಷಿಯಂ ಕ್ಯಾಲ್ಸಿಯಂ ಇನ್ನು ಅನೇಕ ಪೋಷಕಾಂಶಗಳು ಇದೆ ಇದರಲ್ಲಿ ಸಕ್ಕರೆ ಪ್ರಮಾಣ ಕಡಿಮೆ ಇರುವುದರಿಂದ ಇದು ಮದುವೆಗೆ ಉತ್ತಮ ಆಹಾರ ಕರಳಿಗೆ ಸಂಬಂಧಿಸಿದ ಯಾವುದೇ ಆರೋಗ್ಯ ಸಮಸ್ಯೆಗೆ ಇದು ಉತ್ತಮ ಪರಿಹಾರ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago