Categories: Latest

ದೀಪಾವಳಿ ಹಬ್ಬದ ಸಮಯದಲ್ಲಿ ಈ ವಸ್ತುವನ್ನು ಇನ್ನೊಬ್ಬರಿಗೆ ಕೊಡಬೇಡಿ!

ದೀಪಾವಳಿ ಹಬ್ಬದ ಸಮಯದಲ್ಲಿ ಈ ಕೆಲವು ವಸ್ತುಗಳನ್ನು ಕೊಟ್ಟರೆ ಅದೃಷ್ಟ ಲಕ್ಷ್ಮಿಯು ನಿಮ್ಮ ಬಳಿ ಬರುವುದಿಲ್ಲ ಅದರಲ್ಲಿ ಮೊದಲನೆಯದಾಗಿ ಸ್ಟೀಲ್ ಪಾತ್ರೆ ಅಥವಾ ಸ್ಟೀಲ್ನ ಯಾವುದೇ ವಸ್ತುಗಳನ್ನು ನೀವು ಯಾವುದೇ ಕಾರಣಕ್ಕೂ ಬೇರೆಯವರಿಗೆ ಕೊಡಬಾರದು ಇದರಿಂದ ಸಾಕಷ್ಟು ನಕಾರಾತ್ಮಕ ಶಕ್ತಿಗಳು ನಿಮ್ಮ ಮನೆಗೆ ಬರುತ್ತದೆ.

ಎರಡನೆಯದಾಗಿ ದೀಪಾವಳಿ ಹಬ್ಬದ ಸಮಯದಲ್ಲಿ ಯಾವುದೇ ಕಾರಣಕ್ಕೂ ರೇಷ್ಮೆ ಸೀರೆ ಅಥವಾ ರೇಷ್ಮೆಯ ವಸ್ತುಗಳನ್ನು ಬೇರೆಯವರಿಗೆ ನೀಡಬಾರದು ಈ ರೀತಿ ಮಾಡುವುದರಿಂದ ನಿಮ್ಮ ಮನೆಯ ಲಕ್ಷ್ಮಿ ಬೇರೆಯವರ ಮನೆಗೆ ಹೋಗುತ್ತದೆ

ಮೂರನೆಯದಾಗಿ ದೀಪಾವಳಿ ಹಬ್ಬದ ಸಮಯದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಅಥವಾ ಲಕ್ಷ್ಮಿ ದೇವಿಯ ವಿಗ್ರಹಗಳನ್ನು ನೀವು ಉಡುಗೊರೆಯಾಗಿ ನೀಡಬಾರದು ನಾಲ್ಕನೆಯದಾಗಿ ದೀಪಾವಳಿ ಸಮಯದಲ್ಲಿ ಯಾವುದೇ ಕಾರಣಕ್ಕೂ ಚಿನ್ನ ಅಥವಾ ಬೆಳ್ಳಿ ವಸ್ತುಗಳನ್ನು ಬೇರೆಯವರಿಗೆ ಕೊಡಬಾರದು ಇದರ ಬದಲು ನೀವು ನಿಮ್ಮ ಮನೆಗೆ ಚಿನ್ನ ಅಥವಾ ಬೆಳ್ಳಿಯನ್ನು ತೆಗೆದುಕೊಂಡು ಬನ್ನಿ ತುಂಬಾ ಒಳ್ಳೆಯದಾಗುತ್ತದೆ ಇನ್ನು ದೀಪಾವಳಿ ಹಬ್ಬದ ಸಮಯದಂದು ನೀವು ಯಾರಿಗೆ ಆದರೂ ನೀಡಬಾರದು

ದೀಪಾವಳಿ ಹಬ್ಬದ ಸಮಯದಲ್ಲಿ ಈ ಕೆಲವು ವಸ್ತುಗಳನ್ನು ಕೊಟ್ಟರೆ ಅದೃಷ್ಟ ಲಕ್ಷ್ಮಿಯು ನಿಮ್ಮ ಬಳಿ ಬರುವುದಿಲ್ಲ ಅದರಲ್ಲಿ ಮೊದಲನೆಯದಾಗಿ ಸ್ಟೀಲ್ ಪಾತ್ರೆ ಅಥವಾ ಸ್ಟೀಲ್ನ ಯಾವುದೇ ವಸ್ತುಗಳನ್ನು ನೀವು ಯಾವುದೇ ಕಾರಣಕ್ಕೂ ಬೇರೆಯವರಿಗೆ ಕೊಡಬಾರದು ಇದರಿಂದ ಸಾಕಷ್ಟು ನಕಾರಾತ್ಮಕ ಶಕ್ತಿಗಳು ನಿಮ್ಮ ಮನೆಗೆ ಬರುತ್ತದೆ.

ಎರಡನೆಯದಾಗಿ ದೀಪಾವಳಿ ಹಬ್ಬದ ಸಮಯದಲ್ಲಿ ಯಾವುದೇ ಕಾರಣಕ್ಕೂ ರೇಷ್ಮೆ ಸೀರೆ ಅಥವಾ ರೇಷ್ಮೆಯ ವಸ್ತುಗಳನ್ನು ಬೇರೆಯವರಿಗೆ ನೀಡಬಾರದು ಈ ರೀತಿ ಮಾಡುವುದರಿಂದ ನಿಮ್ಮ ಮನೆಯ ಲಕ್ಷ್ಮಿ ಬೇರೆಯವರ ಮನೆಗೆ ಹೋಗುತ್ತದೆ

ಮೂರನೆಯದಾಗಿ ದೀಪಾವಳಿ ಹಬ್ಬದ ಸಮಯದಲ್ಲಿ ಯಾವುದೇ ಕಾರಣಕ್ಕೂ ಗಣೇಶ ಅಥವಾ ಲಕ್ಷ್ಮಿ ದೇವಿಯ ವಿಗ್ರಹಗಳನ್ನು ನೀವು ಉಡುಗೊರೆಯಾಗಿ ನೀಡಬಾರದು ನಾಲ್ಕನೆಯದಾಗಿ ದೀಪಾವಳಿ ಸಮಯದಲ್ಲಿ ಯಾವುದೇ ಕಾರಣಕ್ಕೂ ಚಿನ್ನ ಅಥವಾ ಬೆಳ್ಳಿ ವಸ್ತುಗಳನ್ನು ಬೇರೆಯವರಿಗೆ ಕೊಡಬಾರದು ಇದರ ಬದಲು ನೀವು ನಿಮ್ಮ ಮನೆಗೆ ಚಿನ್ನ ಅಥವಾ ಬೆಳ್ಳಿಯನ್ನು ತೆಗೆದುಕೊಂಡು ಬನ್ನಿ ತುಂಬಾ ಒಳ್ಳೆಯದಾಗುತ್ತದೆ ಇನ್ನು ದೀಪಾವಳಿ ಹಬ್ಬದ ಸಮಯದಂದು ನೀವು ಯಾರಿಗೆ ಆದರೂ ನೀಡಬಾರದು

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago