Categories: Latest

ಕೈಯಿಂದ ಜಾರಿ ಅರಿಶಿನ ಕುಂಕುಮ ಬಿದ್ದರೆ ಏನು ಅರ್ಥ..?

ನಮ್ಮ ಹಿಂದೂ ಧರ್ಮದಲ್ಲಿ ಅರಿಶಿನ ಮತ್ತು ಕುಂಕುಮಕ್ಕೆ ಉತ್ತಮ ಮೌಲ್ಯವಿದೆ ಪೂಜೆ ಮಾಡುವಾಗ ಇದನ್ನು ನಾವು ಹೆಚ್ಚಾಗಿ ಬಳಸುತ್ತೇವೆ ಅರಿಶಿಣ ಸೂರ್ಯ ಹಾಗೂ ಅದೃಷ್ಟದ ಪ್ರತೀಕ ಇದು ನಮ್ಮ ಜೀವನದಲ್ಲಿ ಏಳಿಗೆಯನ್ನು ಎತ್ತಿ ಹಿಡಿಯುತ್ತದೆ ನಾವು ಪೂಜೆ ಮಾಡುವಾಗ ಅರಿಶಿನವನ್ನು ಹೆಚ್ಚಾಗಿ ಬಳಸುತ್ತೇವೆ ಅರಿಶಿನ ಆರೋಗ್ಯದ ಕ್ಷೇತ್ರದಲ್ಲಿ ಉತ್ತಮ ಸ್ಥಾನವನ್ನು ಪಡೆದಿದೆ.

ಮದುಮಗಳನ್ನು ಎಲ್ಲಾ ರೀತಿಯಿಂದ ಪುನೀತಗೊಳಿಸಲು ಅರಿಶಿಣ ಶಾಸ್ತ್ರವನ್ನು ಮಾಡುತ್ತೇವೆ ಹಿಂದೂ ಧರ್ಮದಲ್ಲಿ ಅರಿಶಿನವನ್ನು ದಾನ ಮಾಡುವುದು ಶುಭವೆಂದು ತಿಳಿಸಲಾಗಿದೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಅರಿಶಿನವನ್ನು ದಾನ ಮಾಡುವುದರಿಂದ ಗುರುಗ್ರಹದಲ್ಲಿ ಹೊಂದಾಣಿಕೆ ಕಾಣಿಸಿಕೊಳ್ಳುತ್ತದೆ.

ಪ್ರತಿದಿನ ಹರಿಶಿಣವನ್ನು ಒಂದು ಚಿಟಿಕೆಯಷ್ಟು ಗಣಪತಿಗೆ ನೈವೇದ್ಯಾವ ನೀಡುವುದರಿಂದ ವಿವಾಹದಲ್ಲಿ ಬರುವ ಎಲ್ಲಾ ಅಡೆತಡೆಗಳು ನಿವಾರಣೆಯಾಗುತ್ತದೆ ನೀವು ಪೂಜೆ ಮಾಡುವಾಗ ಅರಿಶಿನದ ಡಬ್ಬಿ ಕೈ ಜಾರಿ ಬಿದ್ದರೆ ಅದು ಉತ್ತಮ ಲಕ್ಷಣವಾಗಿ ಇರುವುದಿಲ್ಲ ಇದು ಮನೆಯ ಗಂಡು ಮಕ್ಕಳಿಗೆ ಯಾವುದಾದರೂ ಒಂದು ರೀತಿಯ ಅಪವಾದ ಬರುತ್ತದೆ.

ಇದರಿಂದ ಮನೆಗೆ ಗಂಡು ಮಕ್ಕಳಿಗೆ ಕೆಟ್ಟ ಹೆಸರು ಬರುತ್ತದೆ ಇದರಿಂದ ದುರಭ್ಯಾಸಕ್ಕೆ ಒಳಗಾಗಿ ಅದರಿಂದ ಆರೋಗ್ಯಕ್ಕೆ ಹನಿಕರ ಉಂಟಾಗುತ್ತದೆ ಇದಕ್ಕೆ ಪರಿಹಾರವೆಂದರೆ ವಾರಕ್ಕೆ ಒಂದು ಬಾರಿಯಾದರೂ ಸುಬ್ರಹ್ಮಣ್ಯ ಸ್ವಾಮಿ ಅಥವಾ ದುರ್ಗಾದೇವಿಯ ದೇವಾಲಯಕ್ಕೆ ಹೋಗಿ ಮನೆಯ ಯಜಮಾನನ ಹೆಸರಿನಲ್ಲಿ ಪೂಜೆ ಮತ್ತು ಅರ್ಚನೆಯನ್ನು ಮಾಡಿಸಿಕೊಂಡು ಬರಬೇಕು.

ಮನೆಯ ಯಜಮಾನನ ಆರೋಗ್ಯದಲ್ಲಿ ಗಮನವನ್ನು ನೀಡಬೇಕು ಈ ಕಾರಣದಿಂದ ಮನೆಯಲ್ಲಿ ಅರಿಶಿನ ಕುಂಕುಮವು ಯಾವುದೇ ಮಂಗಳ ಕಾರ್ಯದಲ್ಲಿ ಕೈಯಿಂದ ಜಾರಿ ಬೀಳದಂತೆ ಎಚ್ಚರವಹಿಸುವುದು ಒಳ್ಳೆಯದು

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

8 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

8 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

8 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

8 months ago