Categories: Latest

ಈ ಸಮಯದಲ್ಲಿ ಒಳ್ಳೆಯ ಮನಸ್ಸಿನಿಂದ ದೇವರಲ್ಲಿ ಏನೇ ಕೇಳಿದರು ನಿಮಗೆ ಸಿಕ್ಕೆ ಸಿಗುತ್ತದೆ

ಈ ಸಮಯದಲ್ಲಿ ನೀವು ದೇವರ ಬಳಿ ಯಾವುದೇ ಬೇಡಿಕೆಯನ್ನು ಇಟ್ಟರೆ ಸಹ ಅದು ನಿಮ್ಮ ಇಷ್ಟಾರ್ಥಗಳು ನೆರವೇರುತ್ತದೆ ನೀವು ಬೆಳಗಿನ ಸಮಯದಲ್ಲಿ ಪೂಜೆ ಮಾಡುವುದು ಶ್ರೇಷ್ಠ ಎಂದು ಪ್ರತಿಯೊಬ್ಬರು ಸಹ ಹೇಳುತ್ತಾರೆ. ಆದರೆ ಪುರಾತನ ಕೆಲವು ಗ್ರಂಥಗಳಲ್ಲಿ ಮಧ್ಯಾಹ್ನ 11:30 ರಿಂದ ಹಿಡಿದು ಒಂದು ಗಂಟೆಯವರೆಗೂ ತುಂಬಾ ಶ್ರೇಷ್ಠವಾದ ಸಮಯ ಎಂದು ಹೇಳುತ್ತಾರೆ ಮತ್ತು ಈ ಒಂದು ಸಮಯದಲ್ಲಿ ಪಾಸಿಟಿವ್ ಎನರ್ಜಿ ತುಂಬಾ ಹೆಚ್ಚಾಗಿ ಇರುತ್ತದೆ.

ಈಗ ನಾನು ಹೇಳುವ ಈ ಉಪಾಯವನ್ನು ಮಾಡಿದರೆ ನಿಮಗೆ ಎಲ್ಲಾ ಕಷ್ಟಗಳು ವೃದ್ಧಿಯಾಗುತ್ತದೆ ಮತ್ತು ಉತ್ತಮ ದಿನಗಳು ಬರುತ್ತದೆ ಮಧ್ಯಾಹ್ನದ ಸಮಯದಲ್ಲಿ ದೇವರ ಮುಂದೆ ಕುಳಿತು ನಿಮ್ಮ ಇಷ್ಟಾರ್ಥಗಳನ್ನು ಒಂದು ಬಿಳಿಯ ಹಾಳೆಯಾಗೆ ಬರೆದು ಅದನ್ನು ನೀವು ಕರ್ಪೂರದಿಂದ ಸುಡಬೇಕು ನಂತರ ಆ ಬೂದಿಯನ್ನು ನೀವು ಶೇಖರಿಸಿ ಜೋಪಾನವಾಗಿ ಇಟ್ಟು ಪ್ರತಿದಿನ ಬೆಳಗ್ಗೆ ಎದ್ದ ನಂತರ ಅದನ್ನು ನಿಮ್ಮ ಹಣೆಗೆ ಇಟ್ಟುಕೊಳ್ಳುವುದರಿಂದ ನಿಮ್ಮ ಇಷ್ಟಾರ್ಥಗಳು ಕಷ್ಟ ಎಲ್ಲ ಪರಿಹಾರವಾಗುತ್ತದೆ

ಈ ಸಮಯದಲ್ಲಿ ನೀವು ದೇವರ ಬಳಿ ಯಾವುದೇ ಬೇಡಿಕೆಯನ್ನು ಇಟ್ಟರೆ ಸಹ ಅದು ನಿಮ್ಮ ಇಷ್ಟಾರ್ಥಗಳು ನೆರವೇರುತ್ತದೆ ನೀವು ಬೆಳಗಿನ ಸಮಯದಲ್ಲಿ ಪೂಜೆ ಮಾಡುವುದು ಶ್ರೇಷ್ಠ ಎಂದು ಪ್ರತಿಯೊಬ್ಬರು ಸಹ ಹೇಳುತ್ತಾರೆ. ಆದರೆ ಪುರಾತನ ಕೆಲವು ಗ್ರಂಥಗಳಲ್ಲಿ ಮಧ್ಯಾಹ್ನ 11:30 ರಿಂದ ಹಿಡಿದು ಒಂದು ಗಂಟೆಯವರೆಗೂ ತುಂಬಾ ಶ್ರೇಷ್ಠವಾದ ಸಮಯ ಎಂದು ಹೇಳುತ್ತಾರೆ ಮತ್ತು ಈ ಒಂದು ಸಮಯದಲ್ಲಿ ಪಾಸಿಟಿವ್ ಎನರ್ಜಿ ತುಂಬಾ ಹೆಚ್ಚಾಗಿ ಇರುತ್ತದೆ

ಈಗ ನಾನು ಹೇಳುವ ಈ ಉಪಾಯವನ್ನು ಮಾಡಿದರೆ ನಿಮಗೆ ಎಲ್ಲಾ ಕಷ್ಟಗಳು ವೃದ್ಧಿಯಾಗುತ್ತದೆ ಮತ್ತು ಉತ್ತಮ ದಿನಗಳು ಬರುತ್ತದೆ ಮಧ್ಯಾಹ್ನದ ಸಮಯದಲ್ಲಿ ದೇವರ ಮುಂದೆ ಕುಳಿತು ನಿಮ್ಮ ಇಷ್ಟಾರ್ಥಗಳನ್ನು ಒಂದು ಬಿಳಿಯ ಹಾಳೆಯಾಗೆ ಬರೆದು ಅದನ್ನು ನೀವು ಕರ್ಪೂರದಿಂದ ಸುಡಬೇಕು ನಂತರ ಆ ಬೂದಿಯನ್ನು ನೀವು ಶೇಖರಿಸಿ ಜೋಪಾನವಾಗಿ ಇಟ್ಟು ಪ್ರತಿದಿನ ಬೆಳಗ್ಗೆ ಎದ್ದ ನಂತರ ಅದನ್ನು ನಿಮ್ಮ ಹಣೆಗೆ ಇಟ್ಟುಕೊಳ್ಳುವುದರಿಂದ ನಿಮ್ಮ ಇಷ್ಟಾರ್ಥಗಳು ಕಷ್ಟ ಎಲ್ಲ ಪರಿಹಾರವಾಗುತ್ತದೆ

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago