Categories: Latest

ದುಡ್ಡು ,ನೆಮ್ಮದಿ ಮನೆಯಲ್ಲಿ ದಿನ ಈ ಎಣ್ಣೆಯಿಂದ ದೀಪ ಹಚ್ಚಿ!

ದೇವರ ಮನೆಯಲ್ಲಿ ಎಷ್ಟು ದೀಪಗಳು ಹಚ್ಚಬೇಕು ಹಾಗೂ ಯಾವ ದಿಕ್ಕಿಗೆ ಹಚ್ಚಬೇಕು ಹಾಗೂ ಯಾವ ದಿಕ್ಕಿಗೆ ದೀಪವನ್ನು ಹಚ್ಚಲು ಬಾರದು ಎಷ್ಟು ಬತ್ತಿಗಳನ್ನು ಹಾಕಿ ದೀಪವನ್ನು ಹಚ್ಚಬೇಕು ದೀಪ ಹಚ್ಚಲು ಯಾವ ಎಣ್ಣೆ ಶ್ರೇಷ್ಠ ಹಾಗೂ ಯಾವ ಯಾವ ದೀಪ ಹಚ್ಚುವುದರಿಂದ ಏನೇನು ಪ್ರಯೋಜನ ಇದೆ ಎಂದು ತಿಳಿದುಕೊಳ್ಳೋಣ ಬನ್ನಿ….

ದೇವರ ಮನೆಯಲ್ಲಿ ಎಷ್ಟು ದೀಪಗಳು ಹಚ್ಚಬೇಕು ಎಂದರೆ ಎರಡು ಕಂಬಗಳುಳ್ಳ ದೀಪವನ್ನು ಹಚ್ಚಬೇಕು ಇದರ ಜೊತೆ ಒಂದು ಕಾಮಾಕ್ಷಿ ದೀಪ ಹಚ್ಚುವುದು ತುಂಬಾ ಒಳ್ಳೆಯದು ಅಥವಾ ಮಣ್ಣಿನ ದೀಪವನ್ನು ಹಚ್ಚಬಹುದು ಆದರೆ ಯಾವುದೇ ಕಾರಣಕ್ಕೂ ಎರಡು ಕಾಮಾಕ್ಷಿ ದೀಪವನ್ನು ಹಚ್ಚಬಾರದು ಕಾಮಾಕ್ಷಿ ದೀಪದ ಬದಲು ಅಷ್ಟಲಕ್ಷ್ಮಿ ದೀಪವನ್ನು ಸಹ ಹಚ್ಚಬಹುದು ಹಾಗೂ ಯಾವ ದಿಕ್ಕಿಗೆ ಯಾವ ದೀಪವನ್ನು ಹಚ್ಚಬೇಕು ಎಂದು ತಿಳಿದುಕೊಳ್ಳೋಣ

ಮೊದಲನೆಯದಾಗಿ ಪೂರ್ವದಿಕ್ಕಿಗೆ ದೀಪವನ್ನು ಹಚ್ಚುವುದರಿಂದ ವಂಶ ವೃದ್ಧಿಯಾಗುತ್ತದೆ ಮನೆಯಲ್ಲಿನ ನಕಾರಾತ್ಮಕ ಶಕ್ತಿ ಕಡಿಮೆಯಾಗುತ್ತದೆ ಮನೆಯಲ್ಲಿ ಸುಖ ಶಾಂತಿ ನೆಮ್ಮದಿಯೂ ನಡೆಸಿರುತ್ತದೆ ಇನ್ನು ಉತ್ತರಕ್ಕೆ ಮುಖಮಾಡಿ ದೀಪವನ್ನು ಹಚ್ಚುವುದರಿಂದ ಆರ್ಥಿಕ ಸಮಸ್ಯೆ ಕಡಿಮೆಯಾಗುತ್ತದೆ ಮತ್ತು ಕಂಕಣಬಲ ಕೂಡಿ ಬರುತ್ತದೆ ಪಶ್ಚಿಮ ದಿಕ್ಕಿಗೆ ದೀಪವನ್ನು ಹಚ್ಚುವುದರಿಂದ ಸಾಲ ಬಾಧೆ ಕಡಿಮೆಯಾಗುತ್ತದೆ ಹಾಗೂ ಯಾವ ದೀಪ ಹಚ್ಚಿದರೆ ಏನು ಪ್ರಯೋಜನ ಎಂದು ತಿಳಿದುಕೊಳ್ಳೋಣ

ಮೊದಲನೆಯದಾಗಿ ಕಾಮಾಕ್ಷಿ ದೀಪ ಹಚ್ಚುವುದರಿಂದ ಮನೆಯಲ್ಲಿನ ನಕಾರಾತ್ಮಕ ಶಕ್ತಿ ಯು ಕಡಿಮೆಯಾಗಿ ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಇನ್ನು ಕುಬೇರ ದೀಪ ಹಚ್ಚುವುದರಿಂದ ಹಣಕಾಸಿನ ಸಮಸ್ಯೆ ನಿವಾರಣೆಯಾಗುತ್ತದೆ ಅದನ್ನು ಉತ್ತರ ದಿಕ್ಕಿಗೆ ಮುಖ ಮಾಡಿ ಹಚ್ಚುವುದರಿಂದ ಹಣಕಾಸು ಆರ್ಥಿಕ ಸ್ಥಿತಿ ಸರಿಯಾಗುತ್ತದೆ ಇನ್ನು ಅಖಂಡ ದೀಪಾ ಹಚ್ಚುವುದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ

ಇನ್ನು ಉಳಿದಂತೆ ಉಪ್ಪಿನ ದೀಪ ಅಕ್ಕಿ ಹಿಟ್ಟಿನಿಂದ ಮಾಡಿದ ದೀಪ ತೆಂಗಿನಕಾಯಿ ದೀಪ ವಿಳೆದೆಲೆ ದೀಪ ನಿಂಬೆಹಣ್ಣಿನ ಮೇಲೆ ದೀಪ ಹಚ್ಚುವುದು ತುಂಬಾ ಒಳ್ಳೆಯದು ಇನ್ನು ದೀಪಗಳಿಗೆ ಎಷ್ಟು ಬತ್ತಿಯಾಗಿ ದೀಪ ಹಚ್ಚಬೇಕು ಎಂದರೆ ಎರಡು ಬತ್ತಿಗಳನ್ನು ಜೋಡಿ ಮಾಡಿ ದೀಪವನ್ನು ಹಚ್ಚಬೇಕು ಇನ್ನು ಖಾಲಿ ದೀಪಕ್ಕೆ ಎಣ್ಣೆ ಅಥವಾ ತುಪ್ಪವನ್ನು ಹಾಕಿದ ನಂತರ ಬತ್ತಿಯನ್ನು ಹಾಕಿ ದೀಪವನ್ನು ಹಚ್ಚಬೇಕು ಇನ್ನು ದೀಪವನ್ನು ಹಚ್ಚುವಾಗ ಯಾವ ಎಣ್ಣೆ ಬಳಸಬೇಕು ಎಂದರೆ ತುಂಬಾ ಶ್ರೇಷ್ಠವಾದ ದೇಶಿಯ ತುಪ್ಪವನ್ನು ಬಳಸುವುದು ತುಂಬಾ ಉತ್ತಮ ಮತ್ತು ಇಲ್ಲಿನ ಎಣ್ಣೆ ತುಂಬಾ ಶ್ರೇಷ್ಠ ಮತ್ತು ಕೊಬ್ಬರಿ ಎಣ್ಣೆಯಲ್ಲಿ ದೀಪವನ್ನು ಹಚ್ಚಬಹುದು.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago