Categories: Latest

ನಾಲ್ಕು ದಿನ ಈ ಎರಡು ಎಲೆಗಳನ್ನು ತಿಂದರೆ ಸಾಕು. ನೂರು ವರ್ಷಗಳವರೆಗೂ ಕಿಡ್ನಿಯಲ್ಲಿ ಕಲ್ಲು ಬರುವುದಿಲ್ಲ

ಇವತ್ತಿನವರೆಗೂ ಸಹ ಹಳ್ಳಿಯ ಜನರು ಈ ಎಲೆಯ ಪ್ರಯೋಗ ಮತ್ತು ಉಪಯೋಗವನ್ನು ಪಡೆಯುತ್ತಲೇ ಇದ್ದಾರೆ ಈ ಗಿಡದ ಎಲೆಗಳನ್ನು ತೆಗೆದುಕೊಂಡರೆ ಸಾಕು ನಿಮಗೆ ಸುಸ್ತು ಅನೀದ್ರತೆ ಕಿಡ್ನಿಯಲ್ಲಿ ಕಲ್ಲು ಇನ್ನೂ ಅನೇಕ ರೀತಿಯ ತೊಂದರೆಗಳು ನಿವಾರಣೆ ಆಗುತ್ತದೆ ಬೆಳಗ್ಗೆ ಎದ್ದ ತಕ್ಷಣ ನೀವು ಈ ಎಲೆಯನ್ನು ಸೇವಿಸಿ ಬಿಸಿ ನೀರನ್ನು ಕುಡಿದರೆ ಸಾಕು ನಿಮ್ಮ ಎಲ್ಲಾ ಸಮಸ್ಯೆಗಳು ನಿವಾರಣೆ ಆಗುತ್ತದೆ ಎಲೆ ಯಾವುದು ಎಂದರೆ ಕಾಡು ಬಸಳೆ ಸೊಪ್ಪು ಈ ಗಿಡವು ಕಾಡಿನಲ್ಲಿ ಸಿಗುವ ಗಿಡವಾಗಿದೆ ಇದನ್ನು ಕಾಡಿನಿಂದ ತಂದು ಮನೆಯ ಬಳಿ ಸುಲಭವಾಗಿ ಬೆಳೆಸಿಕೊಳ್ಳಬಹುದಾಗಿದೆ.

ಇತ್ತೀಚಿನ ಕಾಲಮಾನದಲ್ಲಿ ಪ್ರತಿಯೊಬ್ಬರು ಸಹ ಈ ಗಿಡವನ್ನು ಬೆಳೆಯುತ್ತಿದ್ದಾರೆ ಈ ಗಿಡದ ಎಲೆಯಲ್ಲಿ ದೇಹದ ಒಳಗಡೆ ಸಮಸ್ಯೆಗಳು ಮತ್ತು ದೇಹದ ಹೊರಗಡೆ ಸಮಸ್ಯೆಗಳನ್ನು ಸಹ ಪರಿಹರಿಸುವ ಸಾಮರ್ಥ್ಯವಿದೆ ಈ ಎಲೆಯನ್ನು ನಾವು ಪ್ರತಿದಿನ ಎರಡು ಎಲೆಯನ್ನು ಬೆಳಿಗ್ಗೆ ಎದ್ದ ತಕ್ಷಣ ತಿಂದು ಬಿಸಿ ನೀರನ್ನ ಕುಡಿದರೆ ನಮ್ಮ ಚರ್ಮವು ಕಾಂತಿಯುತವಾಗಿ ಇರುತ್ತದೆ.

ಚರ್ಮದಲ್ಲಿ ರಶಸ್ ಅಥವಾ ಚರ್ಮ ಸಿಕ್ಕು ಹೆಚ್ಚು ಆಗುತ್ತಿದ್ದರೆ ಇದನ್ನು ಜಜ್ಜಿ ರಸವನ್ನು ಚರ್ಮಕ್ಕೆ ಹಚ್ಚಿದರೆ ಸಾಕು ನಿಮ್ಮ ಸಮಸ್ಯೆಯೂ ಬೇಗ ನಿವಾರಣೆ ಆಗುತ್ತದೆ ಯಾರಿಗೆ ಹೆಚ್ಚು ಸುಸ್ತು ಮತ್ತು ಬಲಹೀನತೆ ಇರುತ್ತದೆ ಅಂತವರಿಗೆ ಕೇವಲ ಪ್ರತಿದಿನ ಒಂದು ಎಲೆಯನ್ನು ಸೇವಿಸಿದರೆ ಸಾಕು ಎಲ್ಲವೂ ಸರಿ ಹೋಗುತ್ತದೆ ಈ ಗಿಡದ ಎಲೆಯು ಕಿಡ್ನಿಯಲ್ಲಿ ಕಲ್ಲು ಇದ್ದವರಿಗೆ ತುಂಬಾ ಉಪಯೋಗ ಆಗುತ್ತದೆ ಈ ಗಿಡವನ್ನು ಮೂತ್ರಪಿಂಡದಲ್ಲಿನ ಕಲ್ಲುಗಳನ್ನು ಹೊರ ತೆಗೆಯಲು ತುಂಬಾ ಹೆಚ್ಚು ಉಪಯೋಗಿಸುತ್ತಾರೆ

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago