Categories: Latest

ತಗಚೆ ಗಿಡದ ಉಪಯೋಗಗಳೇನು ಗೋತ್ತಾ?

ರಸ್ತೆಯಲ್ಲಿ ಗುಂಪು ಗುಂಪಾಗಿ ಹೇರಳವಾಗಿ ಕಂಡು ಬರುವ ಈ ಗಿಡದ ಹೆಸರು ಅಗತ್ಯ ಗಿಡ ಇದನ್ನು ಔಷಧಿ ಗಿಡಗಳಲ್ಲಿ ಇದನ್ನು ಸಹ ಪ್ರಮುಖ ಎಂದು ಪರಿಗಣಿಸಲಾಗುತ್ತದೆ ಸಂಸ್ಕೃತದಲ್ಲಿ ಈ ಗಿಡವನ್ನು ಚಕ್ರ ಮರ್ತ್ಯ ಎಂದು ಕರೆಯುತ್ತಾರೆ ಈ ಸಸ್ಯದ ಮೂಲ ಮಧ್ಯ ಅಮೆರಿಕ ಆಗಿದ್ದು ಇದು ಭಾರತ ಸೇರಿದಂತೆ ನೇಪಾಳ ಭೂಪಾಲ ಚೀನಾ ಮುಂತಾದ ರಾಷ್ಟ್ರಗಳಲ್ಲಿ ಇದು ಕಂಡುಬರುತ್ತದೆ ಇದು ಉಷ್ಣವಲಯದ ಸಸ್ಯವಾಗಿದ್ದು ಏಕವಾರ್ಷಿಕ ಸಸ್ಯ ಕೂಡ ಹೌದು.

ಈ ಗಿಡವು ಎರಡರಿಂದ ಮೂರು ಅಡಿಗಳವರೆಗೂ ಸಹ ಬೆಳೆಯುತ್ತದೆ ಇದರಲ್ಲಿ ಹಳದಿ ಬಣ್ಣದ ಐದು ದಳಗಳನ್ನು ಕೂಡಿರುವ ಹೂಗಳು ಸಹ ಇದೆ ಹಸಿರು ಬಣ್ಣದ ಕಾಯಿಗಳಿದ್ದು ಬಿಳಿ ಬಣ್ಣದ ಬೀಜಗಳು ಇರುತ್ತದೆ ಈ ತರ ಟೈಟಾಗಿ ಗಿಡವನ್ನು ಹಿಂದೂ ಸಂಪ್ರದಾಯ ಮತ್ತು ಸಸ್ಯ ಸಂಪ್ರದಾಯ ಚೀನಾದ ಆಯುರ್ವೇದಿಕ್ ಸಂಪ್ರದಾಯದಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ.

ಇದರ ಚಿಗುರೆಲೆಗಳನ್ನು ಅಲ್ಪ ಪ್ರಮಾಣದಲ್ಲಿ ಸೇವಿಸುವುದರಿಂದ ಚರ್ಮರೋಗ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಮತ್ತು ಸಹಕಾರಿಯಾಗಿರುತ್ತದೆ ಇದನ್ನು ಊಟ ಮತ್ತು ನೋವಿರುವ ಜಾಗಗಳಿಗೆ ಲೇಪಿಸಬಹುದು ಚರ್ಮರೋಗಿಗಳು ಇರುವವರು ಈ ಗಿಡವನ್ನು ನೀರಿನಲ್ಲಿ ಕುದಿಸಿ ಆ ನೀರಿನಿಂದ ಸ್ನಾನ ಮಾಡುವುದು ತುಂಬಾ ಲಾಭದಾಯಕ ಆಗಿರುತ್ತದೆ ಅಗಸೆ ಬೀಜಗಳನ್ನು ಹರಿದು ತನಗೆ ಹಚ್ಚಿಕೊಂಡರೆ ತಲೆನೋವುಗಳು ಮಾಯವಾಗುತ್ತದೆ ಇದರಲ್ಲಿ ಯಾವುದೇ ದುಷ್ಪರಿಣಾಮಗಳು ಈ ಸಸ್ಯದಲ್ಲಿ ಕಂಡುಬಂದಿಲ್ಲ ಆದರೂ ಸಹ ಇದನ್ನು ಅಧಿಕ ಪ್ರಮಾಣದಲ್ಲಿ ಸೇವಿಸಬಾರದು ಗರ್ಭಿಣಿ ಸ್ತ್ರೀಯರು ಯಾವುದೇ ಕಾರಣಕ್ಕೂ ಬಳಸಬಾರದು

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago