Categories: Latest

ವಿದ್ಯಾರ್ಥಿಗಳು ಈ ನಾಲ್ಕು ಲಕ್ಷಣಗಳಿದ್ದರೆ ಅಂತವರ ಮೇಲೆ ತಾಯಿ ಸರಸ್ವತಿ ದೇವಿಯ ಕೃಪೆ ಇರುತ್ತದೆ!

ಈ ನಾಲ್ಕು ಲಕ್ಷಣಗಳು ಯಾವ ವಿದ್ಯಾರ್ಥಿಯ ಮೇಲೆ ಕಂಡುಬರುತ್ತದೆ ಅಂತಹ ವಿದ್ಯಾರ್ಥಿಗಳ ಮೇಲೆ ತಾಯಿ ಸರಸ್ವತಿ ದೇವಿಯ ಕೃಪೆಯು ಸದಾ ಯಾವಾಗಲೂ ಇರುತ್ತದೆ ವಿದುರರು ಇವರು ಧರ್ಮರಾಜರ ಅವತಾರವೇ ಆಗಿದ್ದರೂ ಯಮನ ಸ್ವರೂಪ ಎಂದು ಸಹ ಕರೆಯುತ್ತಾರೆ ಇವರು ಅಸ್ತಿನಪುರದಲ್ಲಿ ಪ್ರಧಾನಮಂತ್ರಿಯಾಗಿ ಇದ್ದರು ಕೌರವ ಮತ್ತು ಪಾಂಡವರ ಕಾಕಾ ಆಗಿದ್ದರು ಶಾಪದ ಕಾರಣದಿಂದ ಇವರು ಒಬ್ಬ ದಾಸಿಯ ಮನೆಯಲ್ಲಿ ಜನ್ಮ ಪಡೆಯುತ್ತಾರೆ ಆದರೂ ಸಹ ಇದರರು ಮಹಾಜ್ಞಾನವಂತರು ಆಗಿದ್ದರು ಇವರಿಗೆ ವ್ಯಕ್ತಿಗೆ ಯಾವ ಕಾರ್ಯ ಮಾಡುವುದರಿಂದ ಒಳಿತಾಗುತ್ತದೆ ಎಂದು ತಿಳಿದಿತ್ತು

ಶಾಸ್ತ್ರಗಳ ಅನುಸಾರವಾಗಿ ಯಾವ ವಿದ್ಯಾರ್ಥಿಯ ಮೇಲೆ ತಾಯಿ ಸರಸ್ವತಿಯ ಅನುಗ್ರಹ ಇರುತ್ತದೆ ಆ ವಿದ್ಯಾರ್ಥಿಗಳು ಮೈ ತಳುವಾಗಿ ಇರುತ್ತದೆ ಇವರು ಅನುಶಾಸನ ಪ್ರಿಯ ಅವರು ಆಗಿರುತ್ತಾರೆ ಇವರಿಗೆ ಬಾಲ್ಯದಲ್ಲಿ ಮೂಳೆಗಳಿಗೆ ಸಂಬಂಧಿಸಿದ ರೋಗಗಳು ಇರಬಹುದು ಯಾವ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಬೇಸಿಗೆಗಾಲ ಮತ್ತು ಚಳಿಗಾಲ ಎರಡರಲ್ಲಿಯೂ ಸಹ ಒಂದೇ ಸಮನೆ ತೊಡಗಿಸಿಕೊಳ್ಳುತ್ತಾರೋ ಅಂತಹ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ಇರುತ್ತದೆ

ಯಾವ ವಿದ್ಯಾರ್ಥಿಗಳು ಬಡವರಾದರೂ ವಿದ್ಯಾಭ್ಯಾಸ ಮಾಡುವುದನ್ನು ಬಿಡುವುದಿಲ್ಲವೋ ಯಾವ ವಿದ್ಯಾರ್ಥಿಗಳು ಶ್ರೀಮಂತರಾಗಲು ಗರ್ವ ಪಡುವುದಿಲ್ಲವೋ ಅಂತಹ ವಿದ್ಯಾರ್ಥಿಗಳ ಮೇಲೆ ತಾಯಿ ಸರಸ್ವತಿ ದೇವಿಯ ಕೃಪೆ ಯಾವಾಗಲೂ ಇದ್ದೇ ಇರುತ್ತದೆ

ಯಾವ ವಿದ್ಯಾರ್ಥಿಯ ಅಧಿಕ ಪ್ರೀತಿ ಮತ್ತು ದ್ವೇಷ ಎರಡೂ ಇದ್ದರೂ ವಿದ್ಯಾಭ್ಯಾಸದಲ್ಲಿ ಯಾವ ವಿದ್ಯಾರ್ಥಿಯು ತನ್ನನ್ನು ತಾನು ಹೆಚ್ಚು ತೊಡಗಿಸಿಕೊಳ್ಳುತ್ತಾನೋ ಅಂತ ವಿದ್ಯಾರ್ಥಿಗಳ ಮೇಲೆ ತಾಯಿ ಸರಸ್ವತಿ ದೇವಿಯ ಕೃಪೆಯು ಸದಾಕಾಲ ಇರುತ್ತದೆ ಇಂತಹ ವಿದ್ಯಾರ್ಥಿಗಳಿಗೆ ಹೆಚ್ಚಿನ ಕೃಪೆಯು ಸಿಕ್ಕಿರುತ್ತದೆ

ಯಾವ ವಿದ್ಯಾರ್ಥಿಗಳು ಮನೆಯ ಬಳಿ ಅಥವಾ ತಮ್ಮ ವಾತಾವರಣದಲ್ಲಿ ಹಿಂಸೆಯ ದ್ವೇಷ ಅಸೂಯೆ ಇಷ್ಟೆಲ್ಲ ಇದ್ದರೂ ವಿದ್ಯಾಭ್ಯಾಸದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾನೋ ಅಂತಹ ವಿದ್ಯಾರ್ಥಿಗಳಿಗೆ ತಾಯಿ ಲಕ್ಷ್ಮಿ ದೇವಿಯ ಕೃಪೆಯು ಹೆಚ್ಚಾಗಿ ಇರುತ್ತದೆ ಇಂತಹ ಮಕ್ಕಳ ತಂದೆ ತಾಯಿಗಳು ನಿಜವಾಗಿಯೂ ಭಾಗ್ಯಶಾಲಿಗಳು ಆಗಿರುತ್ತಾರೆ ಈ ವಿದ್ಯಾರ್ಥಿಗಳ ಮೇಲೆ ಅತಿ ಹೆಚ್ಚಾಗಿ ಸರಸ್ವತಿ ದೇವಿಯ ಕೃಪೆಯು ಇರುತ್ತದೆ

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago