Categories: Latest

ವಿಳ್ಳೇದೆಲೆ ಜೊತೆ ಈ ಒಂದು ವಸ್ತು ಸೇರಿಸಿ ಶುಕ್ರವಾರ ಪೂಜೆ ಮಾಡಿ. ಮಾನಸಿಕ ನೆಮ್ಮದಿಯೊಂದಿಗೆ ಧನಲಾಭ.

ನೀವು ಕಷ್ಟಪಟ್ಟು ಮನೆಯನ್ನು ಕಟ್ಟಬೇಕು ಮತ್ತು ಹಣವನ್ನು ಉಳಿಸಬೇಕು ಅಂದುಕೊಂಡಿದ್ದೀರಾ? ಹಾಗಾದರೆ ನಿಮ್ಮ ಮನೆಯಲ್ಲಿ ಈ ಕೆಲವು ವಸ್ತುಗಳನ್ನು ಇಡೀ. ಇದರಿಂದ ನಿಮ್ಮ ಮನೆಯಲ್ಲಿರುವ ಕೆಟ್ಟ ದೃಷ್ಟಿಗೆ ವಾಸ್ತು ದೋಷ ಈ ಪಿಚಾಚಿಗಳ ಕಾಟ ಮಾಟ ಮಂತ್ರದ ದೋಷ ದೂರವಾಗುತ್ತದೆ. ಲಕ್ಷ್ಮಿ ಕಟಾಕ್ಷವು ಪ್ರಾಪ್ತಿಯಾಗುತ್ತದೆ.

ಎಲ್ಲರೂ ಸಹ ಈ ಕಾರ್ಯವನ್ನು ಮಾಡಿ ಎಲ್ಲರಿಗೂ ಸಹ ಒಳ್ಳೆಯದಾಗುತ್ತದೆ. ಕೆಲವೊಂದು ವನಸ್ಪತಿಗಳು ನಿಮಗೆ ಸಿಗದೇ ಹೋದರೆ ಗ್ರಂಥಿಗೆ ಅಂಗಡಿಯಲ್ಲಿ ಸಿಗುತ್ತದೆ. ಇದು ನಿಮಗೆ ಸರಳ ಪರಿಹಾರ ಪದ್ಧತಿಯ ಮಾರ್ಗ ಆಗಿರುತ್ತದೆ. ಆ ಪರಿಹಾರ ಏನು ಎಂದರೆ ಎಷ್ಟೋ ಜನರಿಗೆ ಎಷ್ಟು ಹಣವನ್ನು ಸಂಪಾದಿಸಿದರು ಅವರ ಕೈಯಲ್ಲಿ ಒಂದು ರೂಪಾಯಿಯೂ ಸಹ ಉಳಿಯುವುದಿಲ್ಲ. ಮನೆಯಲ್ಲಿ ಗಂಡ ಹೆಂಡತಿ ಮಕ್ಕಳು ಎಲ್ಲರೂ ಸಹ ದಾರಿದ್ರದಲ್ಲಿ ಜೀವನ ನಡೆಸುತ್ತಾ ಇರುತ್ತೀರಾ. ಕೊಟ್ಟ ಹಣ ಬರುವುದಿಲ್ಲ, ಬಂದ ಹಣ ಉಳಿಯುವುದಿಲ್ಲ, ಮನೆಯ ಒಳಗೆ ಯಾವುದೋ ಒಂದು ರೀತಿಯ ಸ್ಮಶಾನ ಮೌನ ಮಾನಸಿಕ ನೆಮ್ಮದಿ ಮನಶಾಂತಿ ಯಾವುದು ಸಹ ಇರುವುದಿಲ್ಲ,

ಈ ಕೆಲವು ವಸ್ತುಗಳು ಲಕ್ಷ್ಮೀದೇವಿಗೆ ಬಹಳ ಪ್ರಿಯವಾದ ವಸ್ತುಗಳಾಗಿದೆ ಆ ವಸ್ತುಗಳು ಯಾವುದು ಎಂದರೆ

ಪ್ರಥಮವಾಗಿ ಒಂದು ತಟ್ಟೆಯನ್ನು ತೆಗೆದುಕೊಳ್ಳಿ ನಂತರ ಅದಕ್ಕೆ ಅಕ್ಕಿಯನ್ನು ತುಂಬಿ ಅಕ್ಕಿಯ ಮೇಲೆ ಐದು ಒಳ್ಳೆಯ ಬೆಲೆಯನ್ನು ತೆಗೆದುಕೊಳ್ಳಿ, ನಾಲ್ಕು ದಿಕ್ಕುಗಳು ನಾಲ್ಕು ವೀಳ್ಯದೆಲೆ ಆದರೆ ವೀಳ್ಯದೆಲೆಯ ಮುಖವು ಆಕಾಶ ನೋಡುತ್ತಾ ಇರಬೇಕು. ಅದರ ಬುಡ ಅಕ್ಕಿಯ ಒಳಗೆ ಇರಬೇಕು. ಒಂದು ಎಲೆ ಮಧ್ಯದಲ್ಲಿ ಇರಬೇಕು. ನಾಲ್ಕು ಎಲೆ ಸುತ್ತ ನಾಲ್ಕು ದಿಕ್ಕಿಗೆ ಇರಬೇಕು. ಈ ವಸ್ತುಗಳನ್ನು ಆ ತಟ್ಟೆಯ ವಿಳ್ಯದೆಲೆಯ ಮೇಲೆ ಇಟ್ಟು ಪೂಜೆ ಮಾಡಬೇಕು.

ಈ ರೀತಿ ಮಾಡಿದರೆ ನಿಮ್ಮ ಮನೆಯಲ್ಲಿರುವ ಎಲ್ಲಾ ರೀತಿಯ ಧರಿದ್ರಗಳು ದೂರವಾಗುತ್ತದೆ. ಆ ವಸ್ತುಗಳು ಯಾವುದೆಂದರೆ ಕಮಲ ಬೀಜ ಮತ್ತು ಭುಜ ಪತ್ರ ಮತ್ತು ನಾಗ ಚಕ್ಕೆ ನಂತರ ಕೆಂಪು ಅಥವಾ ಬಿಳಿಯ ಗುಲಗಂಜಿ ಇವುಗಳು ಬಹಳ ವಿಶೇಷವಾಗಿ ಇರುವಂತದ್ದು. ಇದರ ಜೊತೆಗೆ ಮಾತಂಗಿಬೇರು ಎಂದು ಸಿಗುತ್ತದೆ. ಇಷ್ಟನ್ನು ತೆಗೆದುಕೊಂಡು ಬಂದು ಮೇಲೆ ತಿಳಿಸಿರುವ ಮೂಲ ಮಂತ್ರವನ್ನು ಭುಜಪತ್ರಕ್ಕೆ ಬರೆದು ಅದನ್ನು ಪಠಿಸಿ ಪ್ರತಿನಿತ್ಯ ಪೂಜಿಸಬೇಕು ಈ ರೀತಿ ಮಾಡಿದರೆ ನಿಮ್ಮ ಸಕಲ ಸಂಕಷ್ಟಗಳು ದೂರವಾಗುತ್ತದೆ. ಮುಖ್ಯವಾಗಿ ನಿಮಗೆ ಲಕ್ಷ್ಮಿಯ ಪ್ರಾಪ್ತಿಯಾಗುತ್ತದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago