ತೀರ್ಥ ಯಾತ್ರೆಗೆ ಹೋದಾಗ ಈ ಒಂದು ತೀರ್ಥ ಸ್ನಾನ ಮಾಡಿಕೊಳ್ಳುವುದರಿಂದ ಬಹಳ ಪುಣ್ಯ ಫಲ ಲಭಿಸುತ್ತದೆ ಎಂದು ತೀರ್ಥ ಸ್ಥಳಕ್ಕೆ ಹೋದಾಗ ಸ್ನಾನವನ್ನು ಮಾಡುತ್ತಾರೆ. ತೀರ್ಥ ಯಾತ್ರೆಗೆ ಹೋದಾಗ ಪಾಲಿಸಬೇಕಾದ ನಿಯಮವನ್ನು ಪ್ರತಿಯೊಬ್ಬರು ಪಾಲಿಸಬೇಕು.
ತೀರ್ಥ ಕ್ಷೇತ್ರಕ್ಕೆ ಹೋದಾಗ ನೇರವಾಗಿ ತೀರ್ಥ ಸ್ನಾನ ಮಾಡುವುದಕ್ಕೆ ಹೋಗುತ್ತಾರೆ. ಅದರೆ ಇದರಿಂದ ಪುಣ್ಯ ನದಿಗಳನ್ನು ಹಾಳು ಮಾಡುತ್ತಿದ್ದೇವೆ. ಏಕೆಂದರೆ ಶುದ್ದಿಯಾಗದೆ ಯಾವುದೇ ಕಾರಣಕ್ಕೂ ಪುಣ್ಯ ಕ್ಷೇತ್ರದಲ್ಲಿ ಸ್ನಾನ ಮಾಡುವುದಕ್ಕೆ ಹೋಗಬೇಡಿ. ಈ ವಿಧಾನವಾಗಿ ಮಾಡಿದರೆ ನದಿಯ ಸ್ವಚ್ಛತೇ ಹಾಳಾಗುತ್ತದೆ.
ಹಿರಿಯರು ಹೇಳುತ್ತಿದ್ದರು ಗಂಗಾ ಸ್ನಾನ ತುಂಗಾ ಪಾನ ಎಂದು ಹೇಳುತ್ತಿದ್ದರು. ಅದರೆ ಹೀಗಾಗಲೇ ಸಾಕಷ್ಟು ಪ್ರಕೃತಿಯನ್ನು ಹಾಳುಮಾಡಿಕೊಂಡು ಬಂದಿದ್ದೇವೆ. ಹಾಗಾಗಿ ಈ ವಿಧಾನವಾಗಿ ತೀರ್ಥ ಕ್ಷೇತ್ರಕ್ಕೆ ಹೋದಾಗ ಮೊದಲಿಗೆ ಒಮ್ಮೆ ರೂಮ್ ನಲ್ಲಿ ಸ್ನಾನ ಮತ್ತು ನಿತ್ಯ ಕರ್ಮಗಳನ್ನು ಮುಗಿಸಿಕೊಳ್ಳಿ. ನಂತರ ತೀರ್ಥ ಸ್ನಾನವನ್ನು ಮಾಡಿಕೊಳ್ಳುವುದಕ್ಕೆ ಹೋಗಿ. ಈ ವಿಧಾನವಾಗಿ ಮಾಡಿಕೊಳ್ಳುವುದರಿಂದ ನಿಮಗೂ ಒಳ್ಳೆಯದು. ತೀರ್ಥ ಸ್ನಾನ ಆದಾಗ ಅಲ್ಲಿ ಇರುವ ದೇವರ ಹತ್ತಿರ ಹೋಗಿ ಪೂಜೆಯನ್ನು ಸಲ್ಲಿಸಿ ಬರುವುದರಿಂದ ನಿಮಗೆ ಆ ದೈವದ ಅನುಗ್ರಹ ಕೂಡ ಸಂಪೂರ್ಣವಾಗಿ ಪ್ರಾಪ್ತವಾಗುತ್ತದೆ.
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…