Categories: Latest

ಶುಕ್ರವಾರದಂದು ಯಾರಿಗೂ ಗೊತ್ತಿಲ್ಲದೇ ಅರಿಶಿನದಿಂದ ಹೀಗೆ ಮಾಡಿದರೆ ಎಲ್ಲದರಲ್ಲೂ ವಿಜಯ ನಿಮ್ಮದೇ!

ಆರ್ಥಿಕ ಸಮಸ್ಸೆಯಿಂದ ಹೊರಗೆ ಬರಬೇಕು ಎಂದರೆ ಈ ವಿಧಾನವಾಗಿ ಶುಕ್ರವಾರ ಮಂಗಳವಾರದಿನದಂದು ಲಕ್ಷ್ಮಿ ದೇವಿಯನ್ನು ಅಕ್ಕಿ ಹಾಗು ಸ್ವಲ್ಪ ಚಿಟಿಕೆ ಅರಿಶಿನದಿಂದ ಈ ವಿಧಾನವನ್ನು ಮಾಡಿಕೊಳ್ಳುವುದರಿಂದ ನಿಮಗೆ ಇರುವ ಸಮಸ್ಸೆಗಳಿಂದ ನೀವು ಅತೀ ಶೀಘ್ರವಾಗಿ ಹೊರ ಬರಬಹುದು. ಈ ಪರಿಹಾರವನ್ನು ಮಂಗಳವಾರ ಹಾಗು ಶುಕ್ರವಾರದಂದು ಮಾಡಬೇಕಾಗುತ್ತದೆ. ಈ ಪರಿಹಾರವನ್ನು ಮಾಡಿಕೊಳ್ಳುವುದರಿಂದ ನಿಮ್ಮ ಆರ್ಥಿಕ ಸಮಸ್ಸೆ ಸಾಲ ಬಾದೆ ಮತ್ತು ಮನೆಯಲ್ಲಿ ಯಾವುದು ಕೂಡ ಸರಿಯಾಗಿ ಇಲ್ಲವಾದರೆ ಮತ್ತು ಮನೆಯಲ್ಲಿ ಮಕ್ಕಳು ನಿಮ್ಮ ಮಾತು ಸರಿಯಾಗಿ ಕೇಳದೆ ಇದ್ದರೆ ರಹಸ್ಯವಾಗಿ ಮಾಡಿದರೆ ಅತೀ ಬೇಗಾ ನಿಮ್ಮ ಎಲ್ಲಾ ಸಮಸ್ಸೆಗಳು ನಿವಾರಣೆ ಆಗುತ್ತದೆ.

ಈ ಪರಿಹಾರ ಮಾಡಿಕೊಂಡರೆ ನಿಮಗೆ ಇರುವ ಸಕಲ ದಾರಿದ್ರಗಳು ಕಷ್ಟಗಳು ಎಲ್ಲವು ಕೂಡ ನಿವಾರಣೆ ಆಗುತ್ತದೆ. ಹಾಗಾಗಿ ಲಕ್ಷ್ಮಿ ದೇವಿ ಪೂಜೆ ಮಾಡುವುದರಿಂದ ಸಕಲ ದೇವರ ಅನುಗ್ರಹ ನಿಮಗೆ ಪ್ರಾಪ್ತವಾಗುತ್ತದೆ. ಮಂಗಳವಾರ ಶುಕ್ರವಾರ ಯಾರು ಲಕ್ಷ್ಮಿಯನ್ನು ಆರಾಧನೆ ಹಾಗು ಭಕ್ತಿಯಿಂದ ಪೂಜೆ ಮಾಡುತ್ತಾರೋ ಅಂತವರಿಗೆ ಲಕ್ಷ್ಮಿ ದೇವಿ ಸದಾ ಕಾಲ ಒಲಿಯುತ್ತಾಳೆ.

ಈ ಪರಿಹರವನ್ನು 4 ಮಂಗಳವಾರ ಶುಕ್ರವಾರ ಮಾಡಿಕೊಂಡರೆ ಒಳ್ಳೆಯದು. ಶುಭ್ರವಾಗಿ ಸ್ನಾನ ಮಾಡಿ ಮಡಿ ಬಟ್ಟೆಯನ್ನು ಹುಟ್ಟುಕೊಂಳ್ಳಬೇಕು. ಇನ್ನು ಮನೆಯಲ್ಲಿ ಪೂಜೆ ಮಾಡುವಾಗ ಅಮ್ಮನವರ ಮುಂದೆ ಕುಳಿತು ಸ್ವಲ್ಪ ಅಕ್ಕಿಯನ್ನು ಮತ್ತು ಅರಿಶಿನ, ಕೆಂಪು ವಸ್ತ್ರವನ್ನು ತೆಗೆದುಕೊಳ್ಳಿ. ಕೆಂಪು ವಸ್ತ್ರ ಒಳಗೆ ಅಕ್ಕಿಯನ್ನು ಹಾಕಿ ಸ್ವಲ್ಪ ಅರಿಶಿನವನ್ನು ಹಾಕಿ ಮೂಟೆ ಕಟ್ಟಿ ಲಕ್ಷ್ಮಿ ದೇವಿ ಮುಂದೆ ಕುಳಿತು ನಿಮ್ಮ ಸಂಕಲ್ಪ ಕೇಳಿಕೊಳ್ಳಬೇಕು.

ನಂತರ ಅಮ್ಮನವರ ಈ ಗಂಟನ್ನು ಇಟ್ಟು ಪೂಜೆ ಮಾಡಿ. ಯಾರಿಗೂ ಗೊತ್ತಿಲ್ಲದ ಹಾಗೆ ಈ ಮೂಟೆಯನ್ನು ಲಕ್ಷ್ಮಿ ಫೋಟೋ ಹಿಂದೆ ಇಡಬೇಕು. ಇದನ್ನು 7 ದಿನ ಅಲ್ಲೆ ಇಡಬೇಕು ಮತ್ತು ಪೂಜೆ ದೀಪರಾಧನೇಯನ್ನು ಮಾಡಬೇಕು. ನಿಮ್ಮ ಸಂಕಲ್ಪ ಆಗುವ ತನಕ ಯಾವುದೇ ಕಾರಣಕ್ಕೂ ಯಾರಿಗೂ ಹೇಳಬಾರದು. 7 ದಿನ ಅದನಂತರ ಅಕ್ಕಿ ಮತ್ತ್ಯಾ ಅರಿಶಿಣವನ್ನು ಯಾರು ತುಳಿಯದೆ ಇರುವ ಜಾಗಕ್ಕೆ ಹಾಕಬೇಕು. ನಂತರ ಬಟ್ಟೆಯನ್ನು ಸಹ ತುಳಿಯದೆ ಇರುವ ಜಾಗದಲ್ಲಿ ಇಡಬೇಕು. ಇದೆ ರೀತಿ ಮೂರು ಮಂಗಳವಾರ 4 ಶುಕ್ರವಾರ ಮಾಡಿಕೊಂಡು ಬಂದರೆ ನಿಮಗೆ ಇರುವ ಆರ್ಥಿಕ ಸಮಸ್ಸೆಗಳು ಈಡೇರುತ್ತವೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

8 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

8 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

8 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

8 months ago