Categories: Astrology

ಕಾಲಿಗೆ ಕಪ್ಪುದಾರ ಕಟ್ಟುವುದಾದರೆ ಈ ವಿಷಯ ನೆನಪಿನಲ್ಲಿ ಇಡೀ!!

ಕೆಲವರು ಫ್ಯಾಷನ್​ಗಾಗಿ ಕಟ್ಟಿಕೊಂಡಿರುತ್ತಾರೆ. ಇನ್ನು ಕೆಲವರು ಅದರ ಬಗ್ಗೆ ತಿಳಿದುಕೊಂಡು ದಾರ ಕಟ್ಟಿಕೊಂಡಿರುತ್ತಾರೆ. ಆದರೆ ಕಾಲಿಗೆ ಕಪ್ಪುದಾರ ಕಟ್ಟಿದರೆ ನಿಜವಾಗಿಯೂ ಪ್ರಯೋಜನವಿದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ. ಕೆಲವರು ಕಾಲಿಗೆ ಕಪ್ಪುದಾರವನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಬಹುಪಾಲು ಜನರಿಗೆ ಯಾಕೆ ಕಪ್ಪುದಾರ ಕಟ್ಟಿಕೊಂಡಿದ್ದೇವೆ ಎಂಬುದು ನಿಜವಾಗಿ ತಿಳಿದಿಲ್ಲ. ಎಲ್ಲರಂತೆ ತಾನೂ ಕೂಡ ಕಪ್ಪುದಾರವನ್ನು ಕಂಡಿಕೊಂಡಿರುವವರು ಹಲವರಿದ್ದಾರೆ.

ಅದರಲ್ಲೂ ಕೆಲವರು ಫ್ಯಾಷನ್​ಗಾಗಿ ಕಟ್ಟಿಕೊಂಡಿರುತ್ತಾರೆ. ಇನ್ನು ಕೆಲವರು ಅದರ ಬಗ್ಗೆ ತಿಳಿದುಕೊಂಡು ದಾರ ಕಟ್ಟಿಕೊಂಡಿರುತ್ತಾರೆ. ಆದರೆ ಕಾಲಿಗೆ ಕಪ್ಪುದಾರ ಕಟ್ಟಿದರೆ ನಿಜವಾಗಿಯೂ ಪ್ರಯೋಜನವಿದೆಯಾ? ಈ ಬಗ್ಗೆ ಮಾಹಿತಿ ಇಲ್ಲಿ ನೀಡಲಾಗಿದೆ. ಕಪ್ಪುದಾರವನ್ನು ಧರಿಸುವುದರಿಂದ ಕೆಟ್ಟ ದೃಷ್ಟಿಗಳಿಂದ ರಕ್ಷಿಸಬಹುದು ಎಂದು ನಂಬಿಕೆ. ಹಾಗಾಗಿ ತಾಯಂದಿರು ಮಕಕ್ಕಳಿಗೆ ಕಪ್ಪುದಾರವನ್ನು ಕಟ್ಟುತ್ತಾರೆ.

ಜೀವನದಲ್ಲಿ ಸಾಕಷ್ಟು ಹಣಕಾಸಿನ ಸಮಸ್ಯೆ ಇದ್ದರೆ, ಮಂಗಳವಾರದಂದು ಕಪ್ಪುದಾರವನ್ನು ಕಟ್ಟಬೇಕು. ಹಾಗೆ ಮಾಡಿದರೆ ಹಣಕ್ಕೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತದೆ. ಮತ್ತು ಮನೆಯಲ್ಲಿ ಹಣದ ಕೊರತೆ ಇರುವುದಿಲ್ಲ ಎಂಬ ನಂಬಿಕೆಯಿದೆ. ಪಾದಗಳಲ್ಲಿ ನೋವು ಕಾಣಿಸಿಕೊಂಡರೆ ಅಥವಾ ವಾಕಿಂಗ್ ಹೋಗುವ ವೇಳೆ ನೋವು ಕಾಣಿಸಿಕೊಂಡರೆ ಕಪ್ಪುದಾರವನ್ನು ಕಟ್ಟುತ್ತಾರೆ. ಆದರೆ ಇದರಿಂದ ಪ್ರಯೋಜನವಿದೆ ಎಂಬ ನಂಬಿಕೆಯಿಂದ ಕಪ್ಪುದಾರವನ್ನು ಕಾಲಿಗೆ ಕಟ್ಟುತ್ತಾರೆ.

ಪುಟಾಣಿ ಮಕ್ಕಳ ಕಾಲು, ಕೈಗಳಲ್ಲಿ ಕಪ್ಪುದಾರವನ್ನು ಕಾಣಬಹುದು. ಕಪ್ಪು ಬಣ್ಣಕ್ಕೆ ದುಷ್ಟ ಶಕ್ತಿಯನ್ನು ತಡೆಯುವ ಶಕ್ತಿಯಿದೆ ಎಂಬ ನಂಬಿಕೆ ಮತ್ತು ಯಾರ ದೃಷ್ಟಿಯು ಮಗುವಿನ ಮೇಲೆ ಬೀರದಿರಲಿ ಎಂದು ಕಪ್ಪುದಾರವನ್ನು ಮಕ್ಕಳ ಕಾಲಿಗೆ ಕಟ್ಟುತ್ತಾರೆ. ಕಣ್ಣ ಬಣ್ಣವು ಶಾಖವನ್ನು ಹೀರುವ ಶಕ್ತಿಯನ್ನು ಹೊಂದಿದೆ. ಹಾಗಾಗಿ ನಕಾರಾತ್ಮಕ ಶಕ್ತಿಯಿಂದ ರಕ್ಷಿಸುತ್ತದೆ ಎಂದು ಕಾಲಿಗೆ ಅಥವಾ ಕೈಗೆ ದಾರ ಕಟ್ಟಿಕೊಳ್ಳುತ್ತಾರೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago