ಎಲೆ ಸಿಕ್ಕರೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಬಳಸಿ!

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದರಿಂದ ಹಿಡಿದು ಜೀರ್ಣಕಾರಿ ಶಕ್ತಿಯನ್ನು ಬಲಪಡಿಸುವವರೆಗೆ, ಬಿಲ್ವ ಪತ್ರೆ ಸಹಕಾರಿಯಾಗಿದೆ. ನೀವೂ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಇಂದೇ ಬಿಲ್ವ ಪತ್ರೆ ತಿನ್ನಲು ಆರಂಭಿಸಿ. ಇಂದಿನ ಜೀವನಶೈಲಿಯಲ್ಲಿ ನಿಮ್ಮನ್ನು ಫಿಟ್ ಆಗಿಟ್ಟುಕೊಳ್ಳುವುದು ಬಹಳ ಮುಖ್ಯ. ಇಂದು ನಾವು ಅನುಸರಿಸುತ್ತಿರುವ ಜೀವನಶೈಲಿಯ ಕಾರಣದಿಂದಾಗಿ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ .ಇದರಲ್ಲಿ ಮಧುಮೇಹ ,ಹೃದಯಾಘಾತ, ಅಧಿಕ ಕೊಲೆಸ್ಟ್ರಾಲ್ ಮುಂತಾದ ಕಾಯಿಲೆಗಳು ಸೇರಿವೆ.ಇಂತಹ ಪರಿಸ್ಥಿತಿಯಲ್ಲಿ ಬಿಲ್ವ ಪತ್ರೆ ತಿನ್ನುವ ಮೂಲಕ, ಅಂತಹ ಕಾಯಿಲೆಗಳನ್ನು ದೂರ ಮಾಡಬಹುದು .ಬಿಲ್ವ ಪತ್ರೆ  ಶಿವನಿಗೆ ತುಂಬಾ ಪ್ರಿಯವಾದುದು. ಹಾಗಾಗಿ ಶಿವ ಪ್ರತಿ ಪೂಜೆಯಲ್ಲಿಯೂ ಬಿಲ್ವ ಪತ್ರೆಯನ್ನು ಅರ್ಪಿಸಲಾಗುತ್ತದೆ. 

ಬಿಲ್ವ ಪತ್ರೆ  ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ :ಬಿಲ್ವ ಪತ್ರೆ  ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ . ಇದನ್ನು ತಿನ್ನುವುದರಿಂದ ಹಲವು ರೀತಿಯ ಸಮಸ್ಯೆಗಳು ದೂರವಾಗುತ್ತವೆ. ಬಿಲ್ವ ಪತ್ರೆ ಆ್ಯಂಟಿ ಒಕ್ಸಿಡೆಂಟ್ ಗುಣಗಳಿಂದ ಕೂಡಿದೆ.ಮಾತ್ರವಲ್ಲ ಇದರಲ್ಲಿ ಪೌಷ್ಟಿಕಾಂಶಗಳು ಕೂಡಾ ಸಮೃದ್ಧವಾಗಿದೆ.ಇದರಲ್ಲಿ ವಿಟಮಿನ್ ಎ,ವಿಟಮಿನ್ ಸಿ, ರೈಬೋಫ್ಲೋಬಿನ್, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಫೈಬರ್, ವಿಟಮಿನ್ ಬಿ1, ಬಿ6, ಬಿ12 ಹೇರಳವಾಗಿದೆ. 

ಈ ಹಸಿರು ಎಲೆ ತಿಂದರೆ ಆಗುವ ಲಾಭಗಳು:ಮಲಬದ್ಧತೆಗೆ ರಾಮಬಾಣ :ಮಲಬದ್ಧತೆಯನ್ನು ಹೋಗಲಾಡಿಸಲು ಇದು ಬಹಳ ಉಪಯುಕ್ತವಾಗಿವೆ. ಮಲಬದ್ಧತೆಯ ಸಮಸ್ಯೆಯಲ್ಲಿ, ಬಿಲ್ವ ಪತ್ರೆಯನ್ನು ಉಪ್ಪು ಮತ್ತು ಕರಿಮೆಣಸಿನೊಂದಿಗೆ ಸೇವಿಸಬಹುದು. ಹೀಗೆ ಮಾಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. 

ಜೀರ್ಣ ಶಕ್ತಿಯನ್ನು ಹೆಚ್ಚಿಸುತ್ತವೆ :ಹೊಟ್ಟೆಯನ್ನು ಸ್ವಚ್ಛಗೊಳಿಸುವಲ್ಲಿಯೂ ಈ ಎಲೆ ಬಹಳ ಪ್ರಯೋಜನಕಾರಿಯಾಗಿದೆ.ಇದು ಲ್ಯಾಕ್ಟೆಸಿವ್ ಪ್ರಾಪರ್ಟಿಯನ್ನು ಹೊಂದಿದೆ.ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ .ಜೀರ್ಣಕಾರಿ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಬಿಲ್ವ ಪತ್ರೆಯನ್ನು ಬಳಸಬಹುದು. 

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago