Astrology

ಪಾಪ ಕರ್ಮ ನಿವಾರಣೆ ಮತ್ತು ಧನ ಪ್ರಾಪ್ತಿಗಾಗಿ ಇಂತಹ ವ್ಯಕ್ತಿಗಳಿಗೆ ಊಟ ಹಾಕಿ!

Kannada Astrology :ಮನುಷ್ಯ ಎಷ್ಟೇ ಒಳ್ಳೆಯವನು ಆಗಿದ್ದರು ಒಂದಲ್ಲ ಒಂದು ರೀತಿಯಲ್ಲಿ ಬೇರೆಯವರಿಗೆ ಕೆಟ್ಟವನು ಆಗಿರುತ್ತಾನೆ. ಅಷ್ಟೇ ಅಲ್ಲದೆ ಮಾಡಿರುವಂತಹ ಪಾಪ ಕರ್ಮಗಳನ್ನು ನಿವಾರಣೆ ಮಾಡಿಕೊಳ್ಳಲು ದೇವರ ಮೊರೆ ಹೋಗುತ್ತಾನೆ ಹಾಗು ದೇವರಿಗೆ ಹಲವು ಪೂಜೆ ವ್ರತಗಳನ್ನು ಮಾಡುತ್ತಾನೆ. ಅದರೆ ಈ ರೀತಿಯಾಗಿ ಮಾಡಿದ್ರೆ ತಾನು ಮಾಡಿರುವಂತಹ ಪಾಪ ಕರ್ಮಗಳನ್ನು ನಿವಾರಣೆ ಮಾಡಿಕೊಳ್ಳಲು ಆಗುವುದಿಲ್ಲ. ಅದರ ಬದಲಿಗೆ ಇಂತಹ ವ್ಯಕ್ತಿಗಳು ಊಟವನ್ನು ಹಾಕುವುದರಿಂದ ತಮ್ಮ ಪಾಪ ಕರ್ಮಗಳನ್ನು ತೊಳೆದುಕೊಳ್ಳಬಹುದು ಅನ್ನೋದು ಪಂಡಿತರ ಮಾತಗಿದೆ.

ಅಷ್ಟೇ ಅಲ್ಲದೆ ಮಹಾಭಾರತದಲ್ಲಿ ಒಂದು ಶ್ಲೋಕದಲ್ಲಿ ಇದನ್ನು ಹೇಳಲಾಗಿದೆ.ಈ ವ್ಯಕ್ತಿಗಳು ಊಟವನ್ನು ಹಾಕುವುದರಿಂದ ತಮ್ಮ ಪಾಪ ಮತ್ತು ಕರ್ಮಗಳು ನಿವಾರಣೆಯಾಗಿ ತಮ್ಮ ಕೆಲಸದಲ್ಲಿ ಸಫಲತೆಯನ್ನು ಕಾಣಬಹುದು. ಪಂಡಿತರಿಗೆ ಮತ್ತು ಋಷಿ ಮುನಿಗಳಿಗೆ ಊಟ ನೀಡುವುದು ಪುಣ್ಯದ ಕೆಲಸವಾಗಿದೆ. ಇವರಿಗೆ ಭೋಜನ ನೀಡುವುದರಿಂದ ಮಾಡುವಂತಹ ಕೆಲಸದಲ್ಲಿ ಯಾವುದೇ ಅಡೆತಡೆಗಳು ಇಲ್ಲದೆ ಯಶಸ್ಸನ್ನು ಸಾದಿಸಬಹುದಾಗಿದೆ.

ಶ್ರದ್ದಾ ಪಕ್ಷದಲ್ಲಿ ಪಿತೃಗಳಿಗೆ ಊಟ ನೀಡುವುದರಿಂದ ಪಿತೃಗಳಿಗೆ ತೃಪ್ತಿ ಸಿಗುತ್ತದೆ.ಈ ಸಮಯದಲ್ಲಿ ಬ್ರಾಹ್ಮಣರಿಗೆ ಭೋಜನ ಮಾಡಿಸಿದರೇ ಕಷ್ಟಗಳೆಲ್ಲ ದೂರವಾಗುತ್ತದೆ.

ಇನ್ನು ಅತಿಥಿದೇವೋ ಬಾವ ಎಂದು ಹೇಳಲಾಗುತ್ತದೆ.ಮನೆಗೆ ಬರುವ ವ್ಯಕ್ತಿಗಳಿಗೆ ಅತಿಥಿ ಸತ್ಕರವನ್ನು ಚೆನ್ನಾಗಿ ನೋಡಿಕೊಂಡಿದ್ದೆ ಆದಲ್ಲಿ ಮನೆಯಲ್ಲಿ ಅನ್ನದ ಕೊರತೆಯನ್ನು ಆ ಭಗವಂತ ನಿಗಿಸುತ್ತಾನೆ ಹಾಗು ಮನೆಯಲ್ಲಿ ಧನ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.

Kannada Astrology ದಿಕ್ಕಿಲ್ಲದವರು ಮನೆ ಮಠ ಕಳೆದುಕೊಂಡವರು ಹಾಗು ಒಂದು ಹೊತ್ತಿನ ಊಟ ಇಲ್ಲದೆ ನರಳುವವರಿಗೆ ಭೋಜನವನ್ನು ನೀಡುವುದರಿಂದ ಅವರ ಕಷ್ಟಕ್ಕೆ ನಾವು ಸ್ಪಂದಿಸುವುದರಿಂದ ಭಗವಂತ ನಮ್ಮ ಕಷ್ಟಗಳಿಗೆ ಸ್ಪಂದಿಸುತ್ತನೇ ಎನ್ನುವ ನಂಬಿಕೆ ಇದೆ. ಇಂತಹ ವ್ಯಕ್ತಿಗಳಿಗೆ ಊಟ ಹಾಕುವುದರಿಂದ ಪಾಪ ಕರ್ಮಗಳು ನಿವಾರಣೆಯಾಗಿ ಆ ಭಗವಂತನ ಕೃಪೆ ನಿಮ್ಮ ಮೇಲೆ ಹಾಗು ನಿಮ್ಮ ಮನೆಯವರ ಮೇಲೆ ಹಾಗು ಮಾಡುವ ಕೆಲಸದಲ್ಲಿ ಯಶಸ್ಸು ದೊರಕಿಸಿಕೊಡುತ್ತನೇ ಎನ್ನುವ ನಂಬಿಕೆ ಇದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago