Astrology

ಏಪ್ರಿಲ್ 6 ಭಯಂಕರ ಹುಣ್ಣಿಮೆ 5 ರಾಶಿಯವರಿಗೆ ಲಕ್ಷ್ಮಿ ದೇವಿ ಕೃಪೆ ರಾಜಯೋಗ ಭಿಕ್ಷುಕನು ಕುಬೇರ ನಾಗುವನು!

Kannada Astrology:ಏಪ್ರಿಲ್ 6ನೇ ತಾರೀಕು ಬಹಳ ಭಯಂಕರವಾದ ಹುಣ್ಣಿಮೆ ಇದೆ.ಈ ಹುಣ್ಣಿಮೆ ತುಂಬಾನೇ ವಿಶೇಷವಾಗಿದ್ದು ಹಾಗಾಗಿ ಈ ಹುಣ್ಣಿಮೆಯಂದು ಈ 5 ರಾಶಿಯವರಿಗೆ ಲಕ್ಷ್ಮಿ ದೇವಿ ಕೃಪೆಯಿಂದಾಗಿ ಇವರ ಜೀವನದಲ್ಲಿ ಸಾಕಷ್ಟು ಅಭಿವೃದ್ದಿಯನ್ನು ಕಾಣಲಿದ್ದಾರೆ. ಇವರ ಜೀವನ ಹೊಸ ತಿರುವನ್ನು ಪಡೆದುಕೊಳ್ಳುತ್ತದೆ. ಈ ರಾಶಿಯವರಿಗೆ ಇದೆ ಹುಣ್ಣಿಮೆಯಂದು ಒಬ್ಬರ ಮೇಲೆ ಒಬ್ಬರ ನಂಬಿಕೆ ಹೆಚ್ಚಾಗುತ್ತಾ ಹೋಗುತ್ತದೆ.ನಕಾರಾತ್ಮಕ ಶಕ್ತಿಗಳ ಪ್ರಭಾವ ನಿಮ್ಮ ಮನೆಯ ಮೇಲೆ ಬಿರುವುದಿಲ್ಲ. ನಿಮ್ಮ ಮನೆಯ ಮೇಲೆ ಎಂದಿಗೂ ಕೂಡ ಯಾವುದೇ ಕೆಟ್ಟ ರೀತಿಯ ಸಮಸ್ಸೇಗಳು ಬರುವುದಿಲ್ಲ.

ನಿಮ್ಮ ಮನೆಯಲ್ಲಿ ಶುಭ ಸಮಾರಂಭಗಳು ಆಗುತ್ತದೆ. ನಿಮ್ಮ ಮನೆಯವರ ಒಪ್ಪಿಗೆಯನ್ನು ನೀವು ಪಡೆಯುತ್ತಿರ. ನೀವು ತುಂಬಾನೇ ಸಂತೋಷದಿಂದ ಕಾಲವನ್ನು ಕಳೆಯಬಹುದು. ಇಷ್ಟು ದಿನ ಕಚೇರಿಗೆ ಅಲೆದು ಅಲೆದು ಬೇಸತ್ತು ಇದ್ದರೆ ಇದು ಕೂಡ ಪರಿಹಾರ ಆಗಲಿದೆ. ಇದಕ್ಕೆ ನಿಮ್ಮ ಪರವಾಗಿಯೇ ಉತ್ತರ ಸಿಗುತ್ತದೆ.ಶಾಶ್ವತವಾಗಿ ಮುಕ್ತಿಯನ್ನು ಪಡೆಯುತ್ತಿರ.

ನಿಮ್ಮ ಮಕ್ಕಳು ವಿದ್ಯಾಭ್ಯಾಸವನ್ನು ಅತ್ಯುತ್ತಮವಾಗಿ ಮಾಡುತ್ತಾರೆ.ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿ ಇರುತ್ತದೆ. ಸಾಲದ ಸಮಸ್ಸೆಗಳು ಬಗೆಹರಿಯಲಿದೆ.ಎಲ್ಲಾ ರೀತಿಯಿಂದ ಬೆಂಬಲ ದೊರೆಯುತ್ತದೆ.ವೃತ್ತಿಪರ ಜೀವನದಲ್ಲಿ ಉತ್ತಮ ಮಟ್ಟಕ್ಕೆ ಏರುವ ಸದಾ ಅವಕಾಶಗಳು ದೊರೆಯುತ್ತದೆ.ಇದೆ ಹುಣ್ಣಿಮೆಯಿಂದ ಸಂಪೂರ್ಣವಾಗಿ ಕುಬೇರನ ಆಶೀರ್ವಾದ ಈ 5 ರಾಶಿಯವರಿಗೆ ದೊರೆಯುತ್ತದೆ.ಕುಟುಂಬದಲ್ಲಿ ಇರುವ ಚಿಕ್ಕ ಪುಟ್ಟ ಕಲಹಗಳು ಕೂಡ ಮುಂದಿನ ದಿನಗಳಲ್ಲಿ ಯಾವುದು ಕೂಡ ಇರುವುದಿಲ್ಲ. ಇಷ್ಟೆಲ್ಲಾ ಲಾಭವನ್ನು ಇದೆ ಹುಣ್ಣಿಮೆಯಂದು ಪಡೆಯಲಿರುವ ಆ ರಾಶಿಗಳು ಯಾವುದು ಎಂದರೆ ಮೇಷ ರಾಶಿ ವೃಶ್ಚಿಕ ರಾಶಿ ಕನ್ಯಾ ರಾಶಿ ಕುಂಭ ರಾಶಿ ತುಲಾ ರಾಶಿ. ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಲಕ್ಷ್ಮಿ ದೇವಿ ನಮಃ ಎಂದೂ ಕಾಮೆಂಟ್ ಮಾಡಿ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago