ಈ ವರ್ಷ ಹನುಮ ಜಯಂತಿ ತುಂಬಾ ವಿಶೇಷ ಯಾಕೆ ಎಂದರೇ ಕಳೆದ ವರ್ಷ ಹನುಮ ಜಯಂತಿ 11 ಯೋಗಗಳನ್ನು ನೀಡುತ್ತಿದ್ದೂ ಅದರೆ ಈ ವರ್ಷ ಹನುಮ ಜಯಂತಿ 22 ಯೋಗಗಳನ್ನು ನೀಡುತ್ತಿದೆ.ಹಾಗಾಗಿ ನಿಮಗೆ ಈ ಹನುಮ ಜಯಂತಿಯಲ್ಲಿ ನೀವು ಮಾಡುವ ಉಪಾಯಗಳು ನಿಮಗೆ ಎರಡರಾಷ್ಟು ಲಾಭಗಳನ್ನು ಕೊಡುತ್ತದೆ.ಈ ಹನುಮ ಜಯಂತಿ ದಿನ ಮಾಡಬೇಕಾದ ಕೆಲವು ಸುಲಭ ಉಪಾಯಗಳನ್ನು ತಿಳಿಸಿಕೊಡುತ್ತೀವಿ.
-ಸಾಸಿವೆ ಎಣ್ಣೆಯನ್ನು ತೆಗೆದುಕೊಂಡು ಮತ್ತು ಕೇಸರಿ ಸಿಂಧೂರವನ್ನು ತೆಗೆದುಕೊಳ್ಳಬೇಕು. ನಾಳೆ ಆಂಜನೇಯ ದೇವಾಲಯಕ್ಕೆ ಹೊಗಿ ಇವೆರಡನ್ನು ಮಿಕ್ಸ್ ಮಾಡಿ ದೇವರ ಹಣೆಗೆ ಇಡಬೇಕು. ಈ ರೀತಿ ಮಾಡಿ ದೇವರ ಬಳಿ ನಮ್ಮ ಜೀವನದಲ್ಲಿ ಇರುವಂತಹ ಎಲ್ಲಾ ಕಷ್ಟಗಳನ್ನು ಪರಿಹಾರ ಮಾಡು ತಂದೆ ಎಂದೂ ದೇವರ ಬಳಿ ಕೇಳಿಕೊಳ್ಳಬೇಕು.ಈ ರೀತಿ ಮಾಡಿದರೆ ನಿಮ್ಮ ಜೀವನದಲ್ಲಿ ಯಾವುದೇ ರೀತಿಯ ಕಷ್ಟ ಇದ್ದರು ಕೂಡ ಆದಷ್ಟು ಬೇಗ ಕಡಿಮೆ ಆಗುತ್ತದೆ.
-ಅರೋಗ್ಯದಲ್ಲಿ ಕೆಲವರಿಗೆ ಸಮಸ್ಸೆಗಳು ಇರುವವರೂ ಎರಡು ರೊಟ್ಟಿಯನ್ನು ತೆಗೆದುಕೊಂಡು ಹೊಗಿ ಕಪ್ಪು ಬಣ್ಣದ ನಾಯಿಗೆ ತಿನ್ನಿಸಬೇಕು. ಈ ರೀತಿ ಮಾಡಿದರೆ ನಿಮ್ಮ ಜೀವನದಲ್ಲಿ ಇರುವ ಅರೋಗ್ಯ ಸಮಸ್ಸೆ ದೂರವಾಗುತ್ತದೆ.
-ಕೆಲವರಿಗೆ ಅದೃಷ್ಟ ಎನ್ನುವುದು ಇರುವುದಿಲ್ಲ. ಅಂತವರು ಹನುಮನ್ ಚಾಲೀಸಾ ಪುಸ್ತಕ ತೆಗೆದುಕೊಂಡು ಬಂದು ಕೆಂಪು ಬಟ್ಟೆಯಲ್ಲಿ ಸುತ್ತಬೇಕು. ನಂತರ ಅವತ್ತಿನ ದಿನ ಹನುಮಾನ್ ಚಾಲೀಸಾವನ್ನು ಪಟನೆ ಮಾಡಬೇಕಾಗುತ್ತದೆ.ಇದೆ ರೀತಿ ಪ್ರತಿ ಮಂಗಳವಾರ ಪೂಜೆ ಮಾಡಿ ಹನುಮಾನ್ ಚಾಲೀಸಾವನ್ನು ಓದುತ್ತಾ ಬಂದರೆ ನಿಮ್ಮ ಅದೃಷ್ಟ ಬದಲಾಗುತ್ತದೆ. ಇದರಿಂದ ಸಾಕಷ್ಟು ಅದೃಷ್ಟ ನಿಮಗೆ ಸಿಗುತ್ತದೆ.
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…