Astrology

ನಿಮ್ಮ ಉಗುರ ನ್ನು ಕತ್ತರಿಸಿ ಈ ಚಿಕ್ಕ ಕೆಲಸ ಮಾಡಿ ನೋಡಿ!

Kannada astrology tips :ಈ ಒಂದು ಪ್ರಯೋಗ ಮಾಡುವುದರಿಂದ ಈ ಎಲ್ಲಾ ಕಷ್ಟದಿಂದ ಮುಕ್ತಿ ಪಡೆಯುತ್ತಿರ.ಕೆಲವು ಜನರಿಗೆ ಶತ್ರು ಬಾದೆ ಕಾಡುತ್ತಿರುತ್ತದೆ.ಹಾಗಾಗಿ ತೊಂದರೆ ಕೂಡ ಕಾಡುತ್ತಿರುತ್ತದೆ.ಇಂತಹ ಸ್ಥಿತಿಯಲ್ಲಿ ಚಿಕ್ಕ ಪ್ರೊಯೋಗ ಮಾಡಿ ಲಾಭವನ್ನು ಪಡೆಯಬಹುದು.

ವಿಶೇಷವಾಗಿ ಮಂಗಳವಾರ ಮತ್ತು ಶನಿವಾರ, ಗುರುವಾರದ ದಿನ ಯಾವುದೇ ಕಾರಣಕ್ಕೂ ಉಗುರನ್ನು ಕಟ್ ಮಾಡಬಾರದು. ಒಂದು ವೇಳೆ ನೀವು ಕಟ್ ಮಾಡುವುದಾದರೆ ಭಾನುವಾರ ಮತ್ತು ಬುಧವಾರ ಕಟ್ ಮಾಡಬಹುದು.ಈ ದಿನಗಳು ಕಟ್ ಮಾಡುವುದರಿಂದ ಯಾವುದೇ ರೀತಿಯ ತೊಂದರೆಗಳು ಬರುವುದಿಲ್ಲ.

ಕೇವಲ ನಿಮ್ಮ ಬೆರಳಿನ ಉಗುರಿನ ಮೂಲಕ ನಿಮ್ಮ ಜೀವನವನ್ನೇ ಬದಲಾಯಿಸಬಹುದು.ಸುಲಭವಾಗಿ ನಿಮ್ಮ ದುಃಖ, ಕಷ್ಟಗಳಿಂದ ಆಚೆ ಬರಬಹುದು. ಈ ಪ್ರಯೋಗ ಮಾಡುವುದಕ್ಕೆ ಹೆಚ್ಚಿನ ವಸ್ತುಗಳ ಅವಶ್ಯಕತೆ ಇರುವುದಿಲ್ಲ.ಕೇವಲ ಬೆರಳು ಉಗುರು ಇದ್ದಾರೆ ಸಾಕು.ಬೆರಳಿನ ಉಗುರಿನಲ್ಲಿ ಶಕ್ತಿ ಅಡಗಿರುತ್ತವೆ. ತಂತ್ರಗಳಲ್ಲಿ ಬೆರಳಿನ ಉಗುರು,ಕೂದಲು,ಬಟ್ಟೆಗಳನ್ನು ಬಳಸುತ್ತಾರೆ.ಬೆರಳಿನ ಉಗುರು, ಕೂದಲಿನಲ್ಲಿ ವ್ಯಕ್ತಿಯ ಶಕ್ತಿಯನ್ನು ಸುಲಭವಾಗಿ ಪಡೆಯಬಹುದು.

ಮೊದಲು ಎರಡು ಬೆರಳಿನ ಉಗುರುಗಳನ್ನು ಕತ್ತರಿಸಬೇಕು.ನಂತರ ಎರಡು ಕಾಲಿನ ಬೆರಳಿನ ಉಗುರುಗಳನ್ನು ಕತ್ತರಿಸಿ ಪೇಪರ್ ನಲ್ಲಿ ಹಾಕಬೇಕು. ರವಿವಾರದ ದಿನ ಕತ್ತರಿಸಿ ನಿಮ್ಮ ಮೇಲಿಂದ 21ಬಾರಿ ಇಳಿಸಿ ತೆಗೆಯಬೇಕು.ಈ ಪ್ರಯೋಗವನ್ನು ಸೂರ್ಯ ಮುಳುಗುವ ಸಂದರ್ಭದಲ್ಲಿ ಇದನ್ನು ಮಾಡಬೇಕು. ನಿಮ್ಮ ಮೇಲಿಂದ 21 ಬಾರಿ ಇಳಿಸಿದ ನಂತರ ಈ ಉಗುರನ್ನು ಉರಿಯುವ ಬೆಂಕಿಗೆ ಹಾಕಬೇಕು. ಈ ರೀತಿ ಮಾಡಿದರೆ ತಕ್ಷಣವೇ ನಿಮ್ಮ ಮೇಲೆ ಇರುವ ಎಲ್ಲಾ ಕೆಟ್ಟ ನಕಾರಾತ್ಮಕ ಶಕ್ತಿ ಹಾಗೂ ದೃಷ್ಟಿ ದೂರವಾಗುತ್ತದೆ.Kannada Astrology :ಇಂದಿನಿಂದ ಈ 5 ರಾಶಿಗಳ ಅದೃಷ್ಟ ತೆರೆದುಕೊಳ್ಳಲಿದೆ!ಹಣದ ಮಳೆ, ದೊಡ್ಡ ಯಶಸ್ಸು ಸಿಗಲಿದೆ

ಈ ಪ್ರಯೋಗದ ವಿಶೇಷತೆ ಏನೆಂದರೆ 15 ದಿನಕ್ಕೆ ಒಂದು ಸಾರಿ ಮತ್ತು ವಾರಕ್ಕೆ ಒಂದು ಸಾರಿ ಬೆರಳು ಉಗುರುಗಳನ್ನು ಕತ್ತರಿಸಿ . ಹಾಗಾಗಿ ಈ ಪ್ರಯೋಗವನ್ನು ವಾರದಲ್ಲಿ ಒಂದು ಬಾರಿ ಮಾಡಿದರೂ ನಡೆಯುತ್ತದೆ. ಈ ರೀತಿ ಮಾಡಿದರೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಒಂದು ವೇಳೆ ನಿಮ್ಮ ಜೀವನದಲ್ಲಿ ಹಣದ ಸಮಸ್ಯೆ ಇದ್ದರೆ ಉಗುರನ್ನು ಸುಡಬೇಕು. ಬೆರಳಿನ ಉಗುರನ್ನು ಡಸ್ಟ್ ಬಿನ್ ಗೆ ಹಾಕಬಾರದು ಮತ್ತು ಬೇರೆಯವರಿಗೆ ಕಾಣುವ ರೀತಿಯಲ್ಲಿ ಎಸೆಯಬಾರದು. ನಿಮ್ಮ ಜೀವನದ ಎಲ್ಲಾ ಕಷ್ಟಗಳಿಗೆ ಪರಿಹಾರ ಬೇಕು ಎಂದರೆ ನಿಮ್ಮ 20 ಬೆರಳಿನ ಉಗುರನ್ನು ಕತ್ತರಿಸಿ ಯಾವುದಾದರೂ ಸಸ್ಯದ ಕೆಳಗೆ ಊತಕಾಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಜೀವನದ ಹಲವಾರು ಕಠಿಣವಾದ ಸಮಸ್ಯೆ ದೂರವಾಗುತ್ತದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago