Latest

ಬಿಸಿಲಿನ ಜಳಕ್ಕೆ ಈ ಪಾನೀಯ ಯಾರು ಕುಡಿಯಬೇಡಿ ಯಾಕೆಂದ್ರೆ…!!

Who should not drink this drink in the summer: ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.

ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.

ಎಳನೀರು ತನ್ನಲ್ಲಿ ಅಗಾಧ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳಾದ, ವಿಟಮಿನ್ ಸಿ, ಕಾಲ್ಸಿಯಂ, ಮೆಗ್ನೇಶಿಯಂ, ಪೊಟ್ಯಾಶಿಯಂ ಮತ್ತು ಸೋಡಿಯಂ ಅಂಶಗಳು ಹಾಗೂ ಇತರ ಬಗೆಯ ಖನಿಜಾಂಶಗಳು, ಆರೋಗ್ಯವನ್ನ ಕಾಪಾಡುವುದರ ಜೊತೆಗೆ, ಬೇಸಗೆಯಲ್ಲಿ ದೇಹಕ್ಕೆ ಎಲೆಕ್ಟ್ರೋಲೈಟ್ಸ್‌ನಂತೆ, ಕಾರ್ಯ ನಿರ್ವಹಿಸಿ ನಿರ್ಜಲೀಕರಣ ವಾಗದಂತೆ ತಡೆಯುವುದು.

ಮಜ್ಜಿಗೆ ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ. ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.

ಸೌತೆಕಾಯಿ ಜ್ಯೂಸ್. ದೇಹದ ತಾಪಮಾನವನ್ನು ತಂಪುಗೊಳಿಸುವ ಮತ್ತು ಹೆಚ್ಚು ಬಿಸಿಲಿನಿಂದ ಪಾರು ಮಾಡುವ ಇನ್ನೊಂದು ಅದ್ಭುತ ನೈಸರ್ಗಿಕ ಪಾನೀಯ ಎಂದರೆ ಅದು ಸೌತೆಕಾಯಿ ಜ್ಯೂಸ್. ಸೌತೆಕಾಯಿ ಜ್ಯೂಸ್ ಮಾಡುವ ಸಂದರ್ಭದಲ್ಲಿ ಸ್ವಲ್ಪ ಪುದಿನ ಹಾಕಿ ಸೇವಿಸುವುದರಿಂದ ಮತ್ತಷ್ಟು ಔಷಧೀಯ ಲಕ್ಷಣಗಳು ಸಿಗುತ್ತವೆ. ಆಂಟಿ ಇಂಫ್ಲಮೇಟರಿ ಗುಣಲಕ್ಷಣಗಳನ್ನು ಒಳಗೊಂ ಡಿರುವ ಸೌತೆಕಾಯಿ ಹೊಟ್ಟೆ ಉಬ್ಬರ ಸಮಸ್ಯೆಯನ್ನು ದೂರ ಮಾಡುತ್ತದೆ ಜೊತೆಗೆ ಚರ್ಮದ ಸಮಸ್ಯೆಗಳನ್ನು ದೂರ ಮಾಡುತ್ತದೆ.ವಾರದಲ್ಲಿ ಮೂರರಿಂದ ನಾಲ್ಕು ಬಾರಿ ಸೌತೆಕಾಯಿ ಜ್ಯೂಸ್ ಕುಡಿದರೆ ಒಳ್ಳೆಯದು.

​https://navakarnatakanews.net/19608/astrology/kannada-astrology-feed-such-persons-for-elimination-of-bad-karma-and-gain-of-wealth/

ದಾಳಿಂಬೆ ಹಣ್ಣಿನ ಜ್ಯೂಸ್. ದಾಳಿಂಬೆ ಹಣ್ಣು ಒಂದು ಆರೋಗ್ಯಕರವಾದ ಹಣ್ಣಾಗಿದೆ. ಇದು ವಿಟಮಿನ್ ಸಿ ಪ್ರಮಾಣವನ್ನು ಹೆಚ್ಚಾಗಿ ಒಳಗೊಂ ಡಿದ್ದು, ಬೇಸಿಗೆಯಲ್ಲಿ ಆರೋಗ್ಯಕ್ಕೆ ಉತ್ತಮ ಲಾಭಗ ಳನ್ನು ಕೊಡುತ್ತದೆ. ದಾಳಿಂಬೆ ಹಣ್ಣಿನ ಬೀಜಗಳು ರಸಭರಿತವಾಗಿರುವುದ ರಿಂದ ದೇಹಕ್ಕೆ ಅದರಿಂದ ಹೆಚ್ಚು ನೀರಿನ ಅಂಶ ಸಿಗುತ್ತದೆ ಜೊತೆಗೆ ಪೌಷ್ಟಿಕ ಸತ್ವಗಳು ಸಹ ಲಭ್ಯವಾಗುತ್ತವೆ.ಹೃದಯದ ಆರೋಗ್ಯಕ್ಕೆ ದಾಳಿಂಬೆ ಹಣ್ಣು ತುಂಬಾ ಒಳ್ಳೆಯದು ಎಂದು ಹೇಳುತ್ತಾರೆ. ಸುರಕ್ಷತೆಯ ದೃಷ್ಟಿ ಯಿಂದ ನೋಡುವು ದಾದರೆ ಇದರಲ್ಲಿ ಯಾವುದೇ ಅಡ್ಡ ಪರಿಣಾಮಗಳು ಇರುವುದಿಲ್ಲ. ಹಾಗಾಗಿ ಬೇಸಿಗೆಯಲ್ಲಿ ಯಾರು ಬೇಕಾದರೂ ದಾಳಿಂಬೆ ಹಣ್ಣಿನ ಜ್ಯೂಸ್ ಸೇವಿಸಬಹುದು.​

ಕಲ್ಲಂಗಡಿ ಹಣ್ಣಿನ ಜ್ಯೂಸ್. ಕಲ್ಲಂಗಡಿ ಹಣ್ಣಿನಲ್ಲಿ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾದ ಪೌಷ್ಟಿಕ ಸತ್ವಗಳು ಸಾಕಷ್ಟಿದ್ದು ಮುಖ್ಯವಾಗಿ ನಮ್ಮ ಲಿವರ್ ಆರೋಗ್ಯವನ್ನು ಉತ್ತಮಪಡಿಸುವ ಅಮೈನೋ ಆಮ್ಲ ಇದರಲ್ಲಿ ಹೇರಳವಾಗಿದೆ.ನಮ್ಮ ಜೀರ್ಣ ಶಕ್ತಿಯನ್ನು ಅಭಿವೃದ್ಧಿಪಡಿಸಿ ಹೊಟ್ಟೆಯ ಸೆಳೆತವನ್ನು ದೂರ ಮಾಡುತ್ತದೆ. ಕಲ್ಲಂಗಡಿ ಹಣ್ಣು ಮತ್ತು ಪುದೀನಾ ಎಲೆಗಳನ್ನು ಹಾಕಿ ತಯಾರಿಸಿದ ಜ್ಯೂಸ್ ಅನ್ನು ರೆಫ್ರಿಜರೇಟರ್ ನಲ್ಲಿ ಇಡೀ ರಾತ್ರಿ ಇಟ್ಟು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ತುಂಬಾ ಒಳ್ಳೆಯದು.​

ಬೀಟ್ರೂಟ್ ಜ್ಯೂಸ್. ಬೇಸಿಗೆಕಾಲಕ್ಕೆ ಹೇಳಿ ಮಾಡಿಸಿದ ಒಂದು ಆಯುರ್ವೇದ ರೆಸಿಪಿ ಇದಾಗಿದೆ. ಇದು ನಮ್ಮ ದೇಹದ ಚೈತನ್ಯ ಹಾಗೂ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ರೋಗ ನಿರೋಧಕ ಶಕ್ತಿಯನ್ನು ಬಲಪಡಿ ಸುತ್ತದೆ. ಆಂಟಿ ಆಕ್ಸಿಡೆಂಟ್ ಅಂಶಗಳು ಹೆಚ್ಚಾಗಿರುವ ದಾಳಿಂಬೆ ಹಣ್ಣು ಮತ್ತು ಬೀಟ್ರೂಟ್ ನಮ್ಮ ರಕ್ತದ ಒತ್ತಡವನ್ನು ನಿಯಂತ್ರಣ ಮಾಡುವುದು ಮಾತ್ರವಲ್ಲದೆ ವಿವಿಧ ಬಗೆಯ ಪೌಷ್ಟಿಕ ಸತ್ವಗಳನ್ನು ನಮಗೆ ನೀಡುತ್ತದೆ.​​

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್. ನಮ್ಮ ದೇಹ ಮತ್ತು ಮನಸ್ಸನ್ನು ಪ್ರಶಾಂತಗೊಳಿಸುವ ಗುಣ ಇರುವುದು ನಿಂಬೆಹಣ್ಣಿಗೆ. ಏಕೆಂದರೆ ಇದು ನಮ್ಮ ದೇಹದಿಂದ ವಿಷಕಾರಿ ಅಂಶಗಳನ್ನು ತೆಗೆದು ಹೊರಗೆ ಹಾಕುತ್ತದೆ ಮತ್ತು ಹೊಟ್ಟೆ ಹಸಿವನ್ನು ನಿಯಂತ್ರಣ ಮಾಡುತ್ತದೆ. ಪುದೀನಾ ಮತ್ತು ನಿಂಬೆಹಣ್ಣಿನ ಮಿಕ್ಸ್ಡ್ ಜ್ಯೂಸ್ ನಮ್ಮ ರೋಗ ನಿರೋಧಕ ಶಕ್ತಿಯನ್ನು ಬಲಪಡಿ ಸುತ್ತದೆ. ಸೌತೆಕಾಯಿ ಮತ್ತು ಪುದೀನಾ ಎಲೆಗಳನ್ನು ಮಿಕ್ಸರ್ ಜಾರ್ ನಲ್ಲಿ ಹಾಕಿ ಜೊತೆಗೆ ನಿಂಬೆ ಹುಳಿ ಮತ್ತು ಚಿಟಿಕೆ ಉಪ್ಪು ಹಾಕಿ ಬ್ಲೆಂಡ್ ಮಾಡಿ ಸೇವಿಸಿ.​

ಪರಂಗಿ ಹಣ್ಣಿನ ಜ್ಯೂಸ್. ದೇಹದ ಬಿಸಿಯನ್ನು ಕಡಿಮೆ ಮಾಡುವ ಇನ್ನೊಂದು ಪಾನೀಯ ಎಂದರೆ ಅದು ಪರಂಗಿ ಹಣ್ಣಿನ ಜ್ಯೂಸ್. ಇದು ನಮ್ಮ ದೇಹದಲ್ಲಿ ರಕ್ತ ಸಂಚಾರವನ್ನು ಉತ್ತಮ ಪಡಿ ಸುತ್ತದೆ ಮತ್ತು ಹೃದಯ ವನ್ನು ಆರೋಗ್ಯಕರವಾಗಿ ಕಾಪಾಡುತ್ತದೆ. ಪರಂಗಿ ಹಣ್ಣು ನಮ್ಮ ಅಜೀರ್ಣತೆ ಸಮಸ್ಯೆಯನ್ನು ದೂರ ಮಾಡುತ್ತದೆ ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳನ್ನು ಇಲ್ಲವಾಗಿಸುತ್ತದೆ.

ಸುಲಭವಾಗಿ ನೀವು ಇದನ್ನು ತಯಾರು ಮಾಡಿಕೊಂಡು ಕುಡಿದು ಬೇಸಿಗೆ ಯಲ್ಲಿ ನಿಮ್ಮ ಆರೋಗ್ಯವನ್ನು ಕಾಪಾಡಿ ಕೊಳ್ಳಬಹುದು.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago