Categories: Latest

ನೆನ್ನೆ ಭಯಂಕರ ಅಮಾವಾಸ್ಯೆ ಮುಗಿದಿದೆ ಮೇ 20 ಶನಿವಾರ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ!

ನೆನ್ನೆ ಭಯಂಕರವಾದ ಅಮಾವಾಸ್ಯೆ ಮುಗಿದಿದೆ. ಮೇ 20ನೇ ತಾರೀಕು ಬಹಳ ಶುಭಕರವಾದ ಶನಿವಾರ. ಈ ಕೆಲವೊಂದು ರಾಶಿಯವರಿಗೆ ಆಂಜನೇಯ ಸ್ವಾಮಿಯ ಸಂಪೂರ್ಣವಾದ ಕೃಪಾಕಟಾಕ್ಷ ದೊರೆಯುತ್ತಿದೆ ಹಾಗು ಈ ರಾಶಿಯವರು ಬಹಳ ಅದೃಷ್ಟವಂತರು ಎಂದು ಹೇಳಿದರೆ ತಪ್ಪಾಗಲಾರದು. ಈ 7 ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯುತ್ತಿದೆ ಮತ್ತು ಸುವರ್ಣ ಅವಕಾಶ ಇವರನ್ನು ಹುಡುಕಿಕೊಂಡು ಬರುತ್ತಿದೆ. ಯಾವುದೇ ಒಂದು ಕೆಲಸವನ್ನು ಮಾಡಿದರು ಕೂಡ ಕೆಲಸದಲ್ಲಿ ಒಳ್ಳೆಯ ಲಾಭವನ್ನು ಪಡೆದುಕೊಳ್ಳುತ್ತಾರೆ. ಆಂಜನೇಯಯಾನ ಕೃಪಾಕಟಾಕ್ಷ ಇಂದಿನಿಂದ ಈ 7 ರಾಶಿಯವರ ಮೇಲೆ ಇರುವುದರಿಂದ ಈ 7 ರಾಶಿಯವರು ಕೂಡ ಕುಟುಂಬದಲ್ಲಿರುವ ಭಿನ್ನಾಭಿಪ್ರಾಯಗಳು ದೂರ ಆಗುತ್ತದೆ ಜೊತೆಗೆ ಎಲ್ಲಾ ಕಷ್ಟಗಳು ಕೂಡ ಪರಿಹಾರಗೊಳ್ಳುತ್ತದೆ.

ಕುಟುಂಬದ ಸದಸ್ಯರ ನಡುವೆ ಬಾಂಧವ್ಯ ಎನ್ನುವುದು ಹೆಚ್ಚಾಗುತ್ತದೆ. ಇಂದು ಕುಟುಂಬದಲ್ಲಿ ಸಂತೋಷದ ವಾತಾವರಣ ಸಿಗುತ್ತದೆ. ವಿಶೇಷವಾಗಿ ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಗಮನವನ್ನು ಕೊಡಬೇಕು. ಆಹಾರವನ್ನು ಸೇವಿಸುವಾಗ ನೀವು ನಿಯಮಬದ್ಧವಾಗಿ ಮಿತವಾಗಿ ಸೇವಿಸುವುದು ತುಂಬಾನೇ ಒಳ್ಳೆಯದು. ಹೆಚ್ಚಿನ ಪರಿಶ್ರಮದಿಂದ ಪ್ರಾಮಾಣಿಕವಾಗಿ ಕೆಲಸ ಕಾರ್ಯಗಳನ್ನು ಮಾಡಿದರು ಜೊತೆಗೆ ಒಂದು ಉತ್ತಮವಾದ ಫಲವನ್ನು ನೀವು ಪಡೆದುಕೊಳ್ಳುತ್ತಿರ.

ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಮಾಡುವಂತಹ ಕೆಲಸ ಕಾರ್ಯಗಳು ಆಂಜನೇಯ ಕೃಪೆ ಅನುಗ್ರಹದಿಂದಾಗಿ ಯಶಸ್ಸು ಸಿಗುವುದರ ಜೊತೆಗೆ ಸಾಕಷ್ಟು ಧನಲಾಭ ಕೂಡ ಹೆಚ್ಚಾಗುತ್ತದೆ. ಆಂಜನೇಯನಾ ಕೃಪೆ ಈ 7 ರಾಶಿಯವರ ಮೇಲೆ ಬಿದ್ದಿರುವುದರಿಂದ ಇವರು ಇಂದಿನಿಂದ ಏನೇ ಒಂದು ಕೆಲಸವನ್ನು ಮಾಡಿದರು ಕೂಡ ಆ ಒಂದು ಕೆಲಸದಲ್ಲಿ ದೊಡ್ಡ ಲಾಭವನ್ನು ಪಡೆದುಕೊಳ್ಳುತ್ತಾರೆ. ಇದರಿಂದ ಇವರ ಜೀವನದಲ್ಲಿ ಉತ್ತಮವಾದ ಆದಾಯವನ್ನು ಗಳಿಸುತ್ತಾರೆ. ಇನ್ನು ಹಣಕಾಸಿನ ವಿಚಾರದಲ್ಲಿ ಅನುಕೂಲತೆಯನ್ನು ಪಡೆಯುತ್ತಾರೆ ಇನ್ನು ಈ ಮೂಲಕ ಇರುವಂತಹ ಆರ್ಥಿಕ ಸಮಸ್ಸೆಗಳು ಎಲ್ಲವು ದೂರ ಆಗುತ್ತದೆ ಎಂದು ಹೇಳಬಹುದು.

ಆದಾಯ ಎನ್ನುವುದು ಹೆಚ್ಚಾಗುತ್ತದೆ. ಕೈಯಲ್ಲಿ ಹಣಕಾಸು ಎನ್ನುವುದು ಹೆಚ್ಚಾಗುತ್ತದೆ.ನೀವು ಹಣವನ್ನು ಅನವಶ್ಯಕವಾಗಿ ಯಾವುದೇ ಕಾರಣಕ್ಕೂ ಖರ್ಚು ಮಾಡಬಾರದು. ಯಾವುದಾದರು ಒಳ್ಳೆಯ ಸಮಯಕ್ಕೆ ಆ ಒಂದು ಹಣ ಉಪಯೋಗಕ್ಕೆ ಬರಬಹುದು ಅದಕೋಸ್ಕರ ನೀವು ಹಣವನ್ನು ಹಿತಮಿತವಾಗಿ ಉಪಯೋಗವನ್ನು ಮಾಡಬೇಕಾಗುತ್ತದೆ. ಇಷ್ಟೆಲ್ಲಾ ಅದೃಷ್ಟವನ್ನು ಪಡೆಯುತ್ತಿರುವ ಆ ಅದೃಷ್ಟವಂತ ರಾಶಿಗಳು ಯಾವುವು ಎಂದರೆ ಧನಸ್ಸು ರಾಶಿ, ಮೇಷ ರಾಶಿ,ಕನ್ಯಾ ರಾಶಿ,ಕುಂಭ ರಾಶಿ,ಮಿಥುನ ರಾಶಿ ಮೀನ ರಾಶಿ ಮತ್ತು ವೃಶ್ಚಿಕ ರಾಶಿ.ಇವುಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರೂ ಓಂ ಆಂಜನೇಯ ಸ್ವಾಮಿ ನಮಃ ಎಂದು ಕಾಮೆಂಟ್ ಮಾಡಿ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago