Astrology

ದೇವರ ಪೂಜೆಯಲ್ಲಿ ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ಮಹತ್ವವೇನು?

ತೆಂಗಿನಕಾಯಿ ಮತ್ತು ಬಾಳೆಹಣ್ಣು ಯಾಕೆ ಇಷ್ಟ ಅಂತ ನಿಮಗೆ ಗೊತ್ತಿದೆ ಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ ತೆಂಗಿನಕಾಯಿ ಬಾಳೆಹಣ್ಣು ಹೂ ತೆಗೆದುಕೊಂಡು ಹೋಗುತ್ತಾರೆ ದೇವರಿಗೆ ತೆಂಗಿನಕಾಯಿ ಬಾಳೆಹಣ್ಣು ಯಾಕೆ ಅರ್ಪಿಸಬೇಕು ಎಂದರೆ ಎರಡು ಕೂಡ ಪವಿತ್ರ ಫಲಗಳು ಭೂಮಿಯ ಮೇಲೆ ಬೆಳೆಯುವ ಎಲ್ಲಾ ಫಲಗಳನ್ನು ಪಶು ಪಕ್ಷಿಗಳು ತಿನ್ನುತ್ತವೆ ಕೆಲವೊಂದು ಇವಿಕೆಲ್ಲಿ ಬೀಜಗಳು ಇರುತ್ತದೆ

ಕೆಲವೊಂದು ಹಣ್ಣುಗಳಿಂದ ಹಣ್ಣನ್ನು ತಿಂದು ಮನುಷ್ಯನು ಬೀಜಗಳನ್ನು ಎಸೆಯುತ್ತಾನೆ ಆದೇಶದಿಂದ ಬರುವ ಮರಗಲು ಎಂಚಿನ ಆಗಿರುತ್ತದೆ ಇಂತಹ ಮರದಿಂದ ಬಂದಂತಹ ಪಲಗಳನ್ನು ದೇವರಿಗೆ ಅರ್ಪಿಸುವುದು ಅಷ್ಟೊಂದು ಶ್ರೇಷ್ಠ ವಾಗಿರುವುದಿಲ್ಲ ಆದ್ದರಿಂದ ದೇವರಿಗೆ ಎಂತಹ ಫಲಕಗಳನ್ನು ಇಂತಹ ಫಲಗಳನ್ನು ದೇವರ ಹೆಸರು ಹೇಳಿ ನೈವೇದ್ಯವನ್ನು ಮಾಡಿ ಅರ್ಪಿಸಬಾರದು ಆದರೆ ತೆಂಗಿನಕಾಯಿ ಮತ್ತು ಬಾಳೆಹಣ್ಣು ಈ ವರ್ಗಕ್ಕೆ ಸೇರಿದೆ ಇರುವುದರಿಂದ

ಇವೆರಡು ಪವಿತ್ರ ಫಲಗಳು ತೆಂಗಿನಕಾಯಿಯನ್ನು ಸಿಪ್ಪೆ ಸಮೇತ ಅಥವಾ ಒಂದು ತಿಂಗಳು ನೀರಿನ ಕುಂಭದಲ್ಲಿ ಇತ್ತು ಭೂಮಿಯಲ್ಲಿ ಹೂಥರೆ ಅದು ಮರವಾಗಿ ಬೆಳೆಯುತ್ತದೆ ಇದಕ್ಕೆ ಎಂತಲೂ ಅನ್ವಯಿಸುವುದಿಲ್ಲ ಹಾಗೂ ಬಾಳೆಹಣ್ಣು ಬೀಜದಿಂದ ಬೆಳೆಯದೆ ಕಂದಿನ ಸಹಾಯದಿಂದ ಬೆಳೆಯುತ್ತದೆ ಹಾಗೂ ಕಂದಿನಿಂದ ಚಿಗುರಿನ ಗಿಡವಾಗಿ ಬಾಲೆ ಫಲ ನೀಡುತ್ತದೆ ಅಲ್ಲದೆ ಒಮ್ಮೆ ಕಾಲ ಬಿಟ್ಟ ನಂತರ ತನ್ನ ಆಯುಷ್ಯನ್ನು ಮುಗಿಸುತ್ತದೆ ಬಾಳೆ ತನ್ನ ಆಯಸ್ಸು ಮುಗಿಸುವ ಮೊದಲು ಕಂದುಗಳನ್ನು ಬೆಳೆಸಿ ಸಸಿಗಳ ಬೆಳೆಸುತ್ತದೆ ಬಾಳೆಹಣ್ಣು ಸಹ ಎಂಜಲಾಗದ ಫಲವಾಗಿದೆ ಹೀಗಾಗಿಯೇ ಕಾರಣಕ್ಕಾಗಿ ದೇವರಿಗೆ ತೆಂಗಿನಕಾಯಿ ಮತ್ತು ಬಾಳೆಹಣ್ಣು ನೈವೇದ್ಯವಾಗಿ ನೀಡುತ್ತಾರೆ..

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago