Categories: Latest

ನಾಲಿಗೆ ಮೇಲೆ ಮಚ್ಚೆ ಇದ್ದವರು ಏನುಹೇಳಿದರೂ ಜರುಗತ್ತದೆಯೇ?

ಸಾಮಾನ್ಯವಾಗಿ ನೀವು ಕೇಳಿರುತ್ತೀರಿ ನಾಲಗೆಯ ಮೇಲೆ ಮಚ್ಚೆ ಇರುವವರು ಏನು ಹೇಳಿದರು ಅದು ನಡೆಯುತ್ತದೆ ಎಂದು ಆದರೆ ಅಂತಹ ಮಚ್ಚೆಗಳು ಅಪರೂಪವಾಗಿ ಕಾಣುತ್ತದೆ . ಹೇಳಬೇಕೆಂದರೆ ಕೋಟಿಗೆ ಒಬ್ಬರಿಗೆ ಇರುವುದು ಕೂಡಾ ಅಪರೂಪ ,ಈ ರೀತಿ ಮಚ್ಚೆಗಳನ್ನು ಪಡೆದವರು ಪೂರ್ವ ಜನ್ಮದ ಸುಕೃತವೆಂದು  ಹೇಳಲಾಗುತ್ತದೆ .ಅಥವಾ ಕೆಲವರು ತಮ್ಮ ಹಿಂದಿನ ಜನ್ಮದಲ್ಲಿ ಮಹಾನ್ ಪುಣ್ಯಾತ್ಮರಾಗಿದ್ದವರು ಮುಂದಿನ ಜನ್ಮದಲ್ಲಿ ಅವರ ನಾಲಿಗೆಯಲ್ಲಿ ಮಚ್ಚೆಗಳನ್ನು ಪಡೆಯುತ್ತಾರೆ ಎಂದು ಹೇಳುತ್ತಾರೆ.

ನಾಲಿಗೆಯ ಮೇಲೆ ಮಚ್ಚೆಗಳಿರುವವರ ಬಗ್ಗೆ ವಿಜ್ಞಾನ ಹೇಳುವುದೇನೆಂದರೆ ಇವರು ಕೆಲವು ನಿಯಮಗಳನ್ನು ಪಾಲಿಸಬೇಕು.ಈ ವಿಷಯ ಅವರಿಗೆ ಗೊತ್ತಿಲ್ಲದ ಕಾರಣ ಅವರು ನಿಯಮಗಳನ್ನು ಅನುಸರಿಸುವುದಿಲ್ಲ. ನಿಯಮಗಳನ್ನು ಪಾಲಿಸಿ ಸರಿಯಾದ ದಾರಿಯಲ್ಲಿ ನಡೆದರೆ ಅವರಿಗೂ ಹಾಗೂ ಸುತ್ತಮುತ್ತಲಿನ ಜನರಿಗೂ ಅನುಕೂಲವಾಗುತ್ತದೆ.

ಅವರು ಏನನ್ನಾದರೂ ನುಡಿದರೆ ಒಂದು ದಿನ ತಪದ್ದೇ ಜರಗುತ್ತದೆ. ಅವರು ಹೇಳುವ ಪ್ರತಿಯೊಂದು ಮಾತುಗಳು ಕಾರ್ಯರೂಪಕ್ಕೆ ಬರಬೇಕು. ಆದುದರಿಂದ ನಾಲಿಗೆಯ ಮೇಲೆ ಮಚ್ಚೆಗಳಿರುವವರ ಬಗ್ಗೆ ನಾವು ಜಾಗರೂಕರಾಗಿರಬೇಕು ಅಥವಾ ಅವರ ಬಾಯಲ್ಲಿ ಬಾಯಿ ಹಾಕದೇ ಇರುವುದು ಉತ್ತಮ. ಏಕೆಂದರೆ ತಿಳಿದೋ ತಿಳಿಯದೆಯೂ ವಿವೇಚನೆಯಿಲ್ಲದೆ ಏನು ಹೇಳಬೇಕು,ಏನು ಹೇಳಬಾರದು ಎಂದು ತಿಳಿದಿರುವುದಿಲ್ಲ . ಒಳ್ಳೆಯ ನಡತೆಯಿಂದ ವರ್ತಿಸುವವರು ಬಹಳ ಕಡಿಮೆ. ಹಾಗಾಗಿ ಅಂತಹವರಿಂದ ದೂರವಿರುವುದು ಉತ್ತಮ.

ಮತ್ತು ನಾಲಿಗೆಯ ಮೇಲೆ ಮಚ್ಚೆ ಇರುವವರು ದುಷ್ಟರಿಂದ ದೂರವಿರಬೇಕು. ಒಳ್ಳೆಯದನ್ನು ಯೋಚಿಸಿ ಮಾತನಾಡಿದರೆ ಒಳ್ಳೆಯದಾಗುತ್ತದೆ, ಆದರೆ ನಿಮ್ಮ ಮನಸ್ಸಿಗೆ ಬಂದಂತೆ ಮಾತನಾಡಿದರೆ ಕೆಟ್ಟದು ಸಂಭವಿಸುತ್ತದೆ. ಯಾಕೆಂದರೆ ಅವರಿಗೆ ಗೊತ್ತಿಲ್ಲದಿರಬಹುದು..

ನಾಲಿಗೆಯ ಮೇಲೆ ಮಚ್ಚೆಗಳಿವೆ, ಈ ಮಾತುಗಳನ್ನು ಹೇಳಬೇಕೋ ಬೇಡವೋ ಎಂದು . ನಿಮ್ಮ ನಾಲಗೆಯ ಮೇಲೆಯು ಮಚ್ಚೆ ಇದ್ದರೆ ನೀವೂ ಕೂಡ ಮಾತನಾಡುವಾಗ ಹಿಂದೆ ಮುಂದೆ ನೋಡಿ ಮಾತನಾಡಬೇಕು ಎಂದು ಮರೆಯದಿರಿ .

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago