ಮನೆಯಲ್ಲಿ ಶಂಖಾವಿದ್ದರೆ ಇಂತಹ ವಿಷಯದ ಬಗ್ಗೆ ಎಚ್ಚರ,

ನಿಮ್ಮ ಮನೆಯಲ್ಲಿ ಶಂಕ ಇದ್ದರೆ ಯಾವುದೇ ತೊಂದರೆಗಳಾಗಲಿ ಅವಘಡ ಆಗಲಿ ಸಂಭವಿಸುವುದಿಲ್ಲ ಹೌದು ಹಿಂದೂ ಧರ್ಮದ ಶಾಸ್ತ್ರದ ಪ್ರಕಾರ ಶಂಖಕ್ಕೆ ವಿಶಿಷ್ಟವಾದ ಸ್ಥಾನ ಇದೆ ಮನೆಯಲ್ಲಿ ಶಂಖವನ್ನು ಒಂದಿದ್ದರೆ ಸಾಕು. ಸುಖ ಶಾಂತಿ ಸಮೃದ್ಧಿಯಾಗುತ್ತೆ. ಮನೆಯಲ್ಲಿ ಶಂಖ ಒಂದಿದ್ದರೆ ಸಾಕು ನೀವು ನಿಮ್ಮ ಕನಸುಗಳನ್ನು ನನಸಾಗಿಸಬಹುದು. ಆದರೆ ಕೆಲವು ನಿಯಮಗಳನ್ನು ಪಾಲಿಸುತ್ತಾ ಅಕಸ್ಮಾತ್ ಶಂಖ ಇಲ್ಲದಿದ್ದರೆ ತರುವಾಗ ಈ ರೀತಿ ಬೆರೆಸಿಕೊಳ್ಳಿ .

ಹೀಗೆ ಉಪಯೋಗಿಸುವುದರಿಂದ ಸುಖ ಶಾಂತಿ ನೆಮ್ಮದಿ ತಾನೇ ತನಗೆ ಬರುತ್ತೆ ಹಾಗೆ ಪೂಜೆ ಮಾಡುವ ವೇಳೆ. ಶಂಖದ ತೆರೆದ ಭಾಗದ ಮೇಲೆ ಬರುವಂತೆ ಇರಬೇಕು. ವಿಷ್ಣು ಲಕ್ಷ್ಮಿ ತಾನೇ ತಾನಾಗಿ . ಶ್ರೀ ಶಂಖವನ ಮಹಾಲಕ್ಷ್ಮಿಗೆ ಹೋಲಿಸುತ್ತಾರೆ. ಹಾಗಾಗಿ ಉಳಿದ ದೇವರಿಗೆ ಮಾಡುವಂತೆ ಶಂಕಕ್ಕೆ ಪೂಜೆಯನ್ನು ಮಾಡಬೇಕು ಶಂಖವನ್ನೇ ಯಾವಾಗಲೂ ನೀರಿನಲ್ಲಿ ಇಡಬಾರದು ಹಾಗೆಯೇ. ಭೂಮಿಯ ಮೇಲೆ ಶಂಕವನ್ನು ಇಡಬಾರದು. ಸ್ವಚ್ಛವಾದ ಬಟ್ಟೆ ಮೇಲೆ ಶಂಖವನ್ನು ಇಡಬೇಕು.

ಶಂಕದೊಳಗೆ ನೀರನ್ನು ಹಾಕಿ ಇಡಬಾರದು . ಪೂಜೆ ಮಾಡುವ ವೇಳೆ ಶಂಕಕ್ಕೆ ನೀರು ಹಾಕಿ ಪೂಜೆ ಮಾಡುತ್ತಾರೆ ಆನಂತರ ಆ ನೀರನ್ನು ಕುಡಿಯೋದ್ರಿಂದ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ ಜೀವನದಲ್ಲಿ ಅದೃಷ್ಟ ಒಲಿದು ಬರುತ್ತದೆ. ಇನ್ನೂ 108 ಅಕ್ಕಿಯ ಜೊತೆಗೆ ಕೆಂಪು ಬಟ್ಟೆಯಲ್ಲಿ ಶಂಖವನ್ನು ಕಪಟ್ನಲ್ಲಿ ಇಡುವುದರಿಂದ ಧನಪ್ರಾಪ್ತಿ ಯನ್ನ ಉಂಟುಮಾಡುತ್ತದೆ. ಶಂಖದ ಧ್ವನಿಯಿಂದ ಮನೆಯಲ್ಲಿ ಧನಾತ್ಮಕ ಗುಣ ವೃದ್ಧಿಯಾಗದಲ್ದೆ ಪ್ರತಿದಿನ ಶಂಖವನ್ನು ಮನೆಯಲ್ಲಿ ಸಾಧ್ಯವಾದರೆ ಹೋದಬೇಕು. ಹೀಗೆ ಮಾಡೋದ್ರಿಂದ ಲಕ್ಷ್ಮಿ ಸಂಪೂರ್ಣವಾಗಿ ಕಟಾಕ್ಷ ಪ್ರಾಪ್ತಿಯಾಗುತ್ತೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago