Kannada News

ಆಯುರ್ವೇದ ಪ್ರಕಾರ ದಿನಚರಿ ಹೇಗೆ ಇರಬೇಕು!

ಆಯುರ್ವೇದದ ಪ್ರಕಾರ ದಿನಚರಿ ಹೀಗೆ ಇರಬೇಕು. ಆಯುರ್ವೇದ ಎಂದರೆ ಆಯಸ್ಸನ್ನು ವೃದ್ಧಿಸುವ ವಿಜ್ಞಾನ. ಆದಷ್ಟು ಬೆಳಗ್ಗೆ ಏಳುವ ಸಮಯ ನಿಗದಿ ಆಗಬೇಕು. ಆದಷ್ಟು ಬ್ರಾಹ್ಮೀ ಮುಹೂರ್ತದಲ್ಲಿ ಏಳಬೇಕು.ಸಾಧನೆ ಮಾಡಲು ಬಯಸುವವರು 3:20 ರಿಂದ 5:40 ರ ಒಳಗೆ ಎದ್ದೇಳಬೇಕು.ಹಲ್ಲು ಉಜ್ಜುವ ಮೊದಲು ಅರ್ಧ ಲೀಟರ್ ನೀರನ್ನು ಕುಡಿಯಬೇಕು. ಇನ್ನು ಮನೆಯಲ್ಲಿ ತಯಾರು ಮಾಡಿರುವ ಚೂರಣದಿಂದ ಹಲ್ಲನ್ನು ಶುದ್ಧ ಮಾಡಿಕೊಳ್ಳಬೇಕು.ನಂತರ ಮೋಶನ್ ಗೆ ಹೋಗಬೇಕು. ನಂತರ ಸ್ನಾನವನ್ನು ಮಾಡಬೇಕು.ಆದಷ್ಟು ಉಗುರು ಬೆಚ್ಚಗೆ ಇರುವ ನೀರಿನಿಂದ ಸ್ನಾನವನ್ನು ಮಾಡಬೇಕು.ನಂತರ ಶುಭ್ರವಾಗಿ ಇರುವ ಬಟ್ಟೆಯನ್ನು ಧರಿಸಬೇಕು.

ನಂತರ ಬೆಳಗ್ಗೆ ತಿಂಡಿಯನ್ನು ತಿನ್ನಬೇಕು ಹಾಗೂ ತಿಂದ ಮೇಲೆ 10 ನಿಮಿಷ ಕುಳಿತುಕೊಳ್ಳಬೇಕು.ನಂತರ ಮದ್ಯಹ್ನ ಆಹಾರವನ್ನು ಸೇವನೆ ಮಾಡಬೇಕು ಹಾಗೂ ಸಂಜೆ ಆಹಾರವನ್ನು ಸೇವನೆ ಮಾಡಬೇಕು.ಪ್ರತಿ ಬಾರಿ ಆಹಾರವನ್ನು ಸೇವನೆ ಮಾಡುವ ಮೊದಲು ಕೈ ಕಾಲುಗಳನ್ನು ತೊಳೆಯಬೇಕು.ಊಟ ಮಾಡುವ ಸಮಯದಲ್ಲಿ 5 ನಿಮಿಷ ಧ್ಯಾನವನ್ನು ಮಾಡಬೇಕು.

ಇನ್ನು ಮಲಗುವ ಕೋಣೆಯಲ್ಲಿ ಯಾವುದೇ ಮೊಬೈಲ್ ಕೂಡ ಇರಬಾರದು.ರಾತ್ರಿ ಮಲಗುವಾಗ ಸ್ನಾನ ಮಾಡಿಕೊಂಡಿ ಮಲಗಿದರೆ ಬಹಳ ಒಳ್ಳೆಯದು.ಇನ್ನು ರಾತ್ರಿ ಮಲಗುವಾಗ ರಾತ್ರಿ ಪಾದಕ್ಕೆ ಕೈಗೆ ನೆತ್ತಿಗೆ ಎಣ್ಣೆ ಹಾಕಿ ಮಸಾಜ್ ಮಾಡಬೇಕು ಮತ್ತು ಹೊಕ್ಕಳಿಗೆ 4-5 ಹನಿ ಎಣ್ಣೆಯನ್ನು ಹಾಕಬೇಕು ಹಾಗೂ ಕಣ್ಣಿಗೆ ತುಪ್ಪವನ್ನು ಹಾಕಬೇಕು.ಆದಷ್ಟು ಎಡ ಗಡೆಯಲ್ಲಿ ಮಲಗಬೇಕು.ಈ ರೀತಿ ಮಾಡಿದರೆ ದಿನಚರಿ ಮುಕ್ತಾಯ ಆಗುತ್ತದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago