ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ನಾಳೆ ವಿಶೇಷವಾದಂತಹ ಸೆಪ್ಟೆಂಬರ್ 6ನೇ ತಾರೀಖು ಬುಧವಾರ ನಾಳೆ ಶ್ರೀಕೃಷ್ಣ ಜನ್ಮಾಷ್ಟಮಿ ಇರುವುದರಿಂದ ಈ ಕೆಲವೊಂದು ರಾಶಿಯವರಿಗೆ ಬಾರಿ ಅದೃಷ್ಟ ಹಾಗೂ ಶ್ರೀಕೃಷ್ಣ ಪರಮಾತ್ಮನ ಸಂಪೂರ್ಣ ವಾದ ಆಶೀರ್ವಾದ ಈ ರಾಶಿಯವರಿಗೆ ದೊರೆಯುತ್ತ ದೆ. ಹಾಗಾದರೆ ಯಾವೆಲ್ಲ ರಾಶಿಯವರಿಗೆ ಯಾವೆಲ್ಲಾ ರೀತಿಯ ಲಾಭ ಗಳು ನಾಳೆಯ ಒಂದು ಬುಧವಾರ ದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ನಂತರ ಸಿಗುತ್ತದೆ ಎಂದು ಇವತ್ತಿನ ನೋಡೋಣ ಬನ್ನಿ
ಹೌದು. ಈ ಕೆಲವೊಂದು ರಾಶಿಯವರಿಗೆ ನಾಳೆ ಒಂದು ಶ್ರೀಕೃಷ್ಣ ಜನ್ಮಾಷ್ಟಮಿಯ ನಂತರ ಶ್ರೀಕೃಷ್ಣ ಪರಮಾತ್ಮನ ಸಂಪೂರ್ಣ ವಾದ ಆಶೀರ್ವಾದ ದೊರೆಯುತ್ತಿದೆ. ಯಾವ ರೀತಿ ಕುಚೇಲನು ಶ್ರೀಕೃಷ್ಣ ಪರಮಾತ್ಮನ ಭಕ್ತಿಯಿಂದ ಪೂಜಿಸಿ ಸಕಲ ಇಷ್ಟಾರ್ಥ ಗಳನ್ನು ಈಡೇರಿಸಿ ಕೊಂಡು ಅದೇ ರೀತಿ ನೀವು ಕೂಡ ನಾಳೆಯ 1 ದಿನ ನಿಮ್ಮ ಮನೆಯಲ್ಲಿ ರುವಂತಹ ಪುಟ್ಟ ಮಕ್ಕಳಿಗೆ ಶ್ರೀಕೃಷ್ಣ ವೇಷ ವನ್ನು ಹಾಕುವುದರಿಂದ ನಿಮ್ಮ ಸರ್ವ ಸಮಸ್ಯೆಗಳು ದೂರ ವಾಗುತ್ತದೆ. ಕ್ಕಲ್ ಇಲ್ಲದವರ ಮನೆಯಲ್ಲಿ ಕೂಡ ನಾಳೆ ಒಂದು ಕೃಷ್ಣ ಜನ್ಮಾಷ್ಟಮಿ ಯನ್ನು ಹಾಕಿ
ಸುವುದರಿಂದ ಉತ್ತಮವಾದ ಪುತ್ರ ಸಂತಾನ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಹೌದು, ಈ ರಾಶಿಯವರಿಗೆ ಇನ್ನು ಮುಂದಿನ ದಿನಗಳಲ್ಲಿ ಇವರ ಜೀವನ ದಲ್ಲಿ ಅನುಭವಿಸುವ ಎಲ್ಲ ರೀತಿಯ ತೊಂದರೆಗಳು ದೂರ ವಾಗುತ್ತದೆ ಹಾಗೂ ನಿಮ್ಮ ಜೀವನ ಸುಂದರವಾಗಿ ಸಾಗುತ್ತದೆ ಹಾಗೂ ಉತ್ತಮವಾದ ಬಾಳ ಸಂಗಾತಿಯ ನ್ನು ಕೂಡ ನೀವು ಪಡೆದುಕೊಳ್ಳ ಬಹುದಾಗಿದೆ. ಮನೆಯಲ್ಲಿ ಮದುವೆಯ ಮಾತುಕತೆ ಗಳು ನಡೆಯುತ್ತ ದೆ. ಸಿಹಿ ಸುದ್ದಿ ಕೇಳಿ ಬರುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರ ದಲ್ಲಿ ಅಧಿಕ ವಾದ ಲಾಭ ವನ್ನು ಪಡೆದುಕೊಳ್ಳುತ್ತೀರಾ?SPK_100:02:18
ಹೌದು. ಈ ರಾಶಿಯವರು ಯಾವುದೇ ಒಂದು ಕೆಲಸ ಕ್ಕೆ ಕೈ ಹಾಕಿ ದರೂ ಕೂಡ ಅದರಲ್ಲಿ ಸಂಪೂರ್ಣ ವಾದ ಯಶಸ್ಸ ನ್ನು ಪಡೆದುಕೊಳ್ಳುತ್ತಾರೆ. ಇವರಿಗೆ ವಿಪರೀತ ವಾದ ರಾಜಯೋಗ ಪ್ರಾಪ್ತಿಯಾಗುತ್ತದೆ. ಗುರು ಬಲ ಕೂಡ ಈ ರಾಶಿಯವರಿಗೆ ಇನ್ನು ಮುಂದಿನ ದಿನಗಳಲ್ಲಿ ಪ್ರಾಪ್ತಿಯಾಗಲಿದೆ. ಇಷ್ಟೆಲ್ಲ ಅದೃಷ್ಟ ವನ್ನು ಪಡೆದುಕೊಂಡು ಶ್ರೀಕೃಷ್ಣನ ಆಶೀರ್ವಾದ ವನ್ನು ಪಡೆಯುವಂತಹ ಅದೃಷ್ಟವಂತ ರಾಶಿ ಗಳು ಯಾವು ವು ಎಂದ ರೆ ಮೇಷ ರಾಶಿ ಧನ ಸ್ಸು ರಾಶಿ, ಕುಂಭ ರಾಶಿ ಕರ್ಕಾಟಕ ರಾಶಿ, ಮಿಥುನ ರಾಶಿ, ಮೀನ ರಾಶಿ ಇವುಗಳ ಲ್ಲಿ ನಿಮ್ಮ ರಾಶಿ ಇದ್ದ ರೂ ಇಲ್ಲದಿದ್ದರೂ ಭಕ್ತಿಯಿಂದ.ಶ್ರೀ ಕೃಷ್ಣ ನಮ್ಮ ಎಂದು ಕಮೆಂಟ್ ಮಾಡಿ
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…