Health

ನಿಂಬೆ ಹಣ್ಣಿನ ಸೇವನೆಯಿಂದ ಸಕ್ಕರೆ ಕಾಯಿಲೆ ನಿಮ್ಮ ಜೀವನದಲ್ಲಿ ಯಾವತ್ತು ಬರಲ್ಲ!

ನಿಂಬೆಹಣ್ಣಿನ ಬಳಕೆ ಕೊರೊನ ಕಾಲದಿಂದ ಹೆಚ್ಚಾಗಿದೆ. ಏಕೆಂದರೆ ಇದರಲ್ಲಿ ವಿಟಮಿನ್ ‘ಸಿ’ ಇದೆ ಎನ್ನುವ ಕಾರಣಕ್ಕೆ. ಇದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ ಎನ್ನುವ ಮಾತಿದೆ. ಆದರೆ ನಿಂಬೆಹಣ್ಣಿನಲ್ಲಿ ಕೇವಲ ಇಷ್ಟು ಮಾತ್ರವಲ್ಲ ಬೇರೆ ಬೇರೆ ಬಗೆಯ ಆರೋಗ್ಯಕರ ಅಂಶಗಳು ಸಹ ಅಡಗಿರುತ್ತವೆ.

ಅದರಲ್ಲೂ ಸಕ್ಕರೆ ಕಾಯಿಲೆ ಇರುವವರಿಗೆ ನಿಂಬೆಹಣ್ಣಿನಿಂದ ಪ್ರಯೋಜನ ಜಾಸ್ತಿ ಎಂದು ತಿಳಿದುಬಂದಿದೆ. ಆದರೆ ಬಹುತೇಕ ಜನರಿಗೆ ಇದರ ಅರಿವೇ ಇಲ್ಲ. ಒಂದು ವೇಳೆ ನೀವು ಕೂಡ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರೆ ನಿಮ್ಮ ಆಹಾರ ಪದ್ಧತಿಯಲ್ಲಿ ನಿಂಬೆ ಹಣ್ಣನ್ನು ಸೇರಿಸಿಕೊಳ್ಳಿ. ಇದು ಬಹು ಆಯಾಮಗಳಲ್ಲಿ ನಿಮಗೆ ಪ್ರಯೋಜನಕಾರಿಯಾಗಿದೆ.

ಸಿಟ್ರಿಕ್ ಆಮ್ಲದ ಮಹತ್ವ

ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲ, ಪೊಟಾಸಿಯಂ, ಮತ್ತು ಇನ್ನಿತರ ಆರೋಗ್ಯಕರ ಅಂಶಗಳು ಅಡಗಿವೆ. ಇದರಲ್ಲಿ ಪ್ರಮುಖ ವಾಗಿ ಸಿಟ್ರಿಕ್ ಆಮ್ಲ ಎನ್ನುವುದು ಜೀರ್ಣಾಂಗ ವ್ಯವಸ್ಥೆಗೆ ಹೆಚ್ಚು ಅನುಕೂಲಕರವಾಗಿ ಕೆಲಸ ಮಾಡುತ್ತದೆ. ನಿಂಬೆ ಹಣ್ಣಿನಲ್ಲಿ ಆಮ್ಲಿಯ ಪ್ರಭಾವ ಇರುವುದು ಕೂಡ ಇದರ ಕಾರಣದಿಂದಲೇ.

ಆಂಟಿ ಆಕ್ಸಿಡೆಂಟ್ ಹೆಚ್ಚಾಗಿದೆ
ನಿಂಬೆಹಣ್ಣಿನಲ್ಲಿ ಹುಳಿಯ ಅಂಶ ಅಡಗಿದೆ ಜೊತೆಗೆ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳ ಪ್ರಭಾವ ಕೂಡ ಇದೆ.

ಜೊತೆಗೆ ಬೇರೆ ಬಗೆಯ ಪೌಷ್ಟಿಕಾಂಶಗಳು ಸಹ ನಿಂಬೆ ಹಣ್ಣಿನಲ್ಲಿ ಸಿಗುತ್ತವೆ ಎಂದು ಹೇಳುತ್ತಾರೆ. ಇವೆಲ್ಲವೂ ಸಹ ಸಕ್ಕರೆ ಕಾಯಿಲೆ ಇರುವವರಿಗೆ ಹೆಚ್ಚು ಅನುಕೂಲಕ ರವಾಗಿರುತ್ತವೆ.​

ನಿಂಬೆಹಣ್ಣು ಒಂದು ರೀತಿಯ ಔಷಧಿ ಇದ್ದಂತೆ

ನಿಂಬೆಹಣ್ಣಿನಲ್ಲಿ ಔಷಧೀಯ ಗುಣಗಳು ಇರುವುದರಿಂದ ಧೀರ್ಘಕಾಲದ ಕಾಯಿಲೆಗಳನ್ನು ನಿಯಂತ್ರಣಕ್ಕೆ ತರುವ ಗುಣವನ್ನು ಹೊಂದಿದೆ.

ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇಂಫ್ಲಾಮೇಟರಿ ಗುಣಲಕ್ಷಣ ಗಳನ್ನು ಸಹ ನಾವು ನಿಂಬೆಹಣ್ಣಿ ನಿಂದ ನಿರೀಕ್ಷೆ ಮಾಡಬಹುದು. ನೈಸರ್ಗಿಕವಾದ ರಾಸಾಯನಿಕ ಅಂಶಗಳು ಇರುವುದರಿಂದ ಸಕ್ಕರೆ ಕಾಯಿಲೆಯನ್ನು ಇದು ತಕ್ಕಮಟ್ಟಿಗೆ ನಿಯಂತ್ರಣಕ್ಕೆ ತರುತ್ತದೆ.​

ಬ್ಲಡ್ ಶುಗರ್ ಲೆವೆಲ್ ಏರಿಕೆ ಆಗುವುದಿಲ್ಲ

ಸಿಹಿ ಸೂಚ್ಯಂಕ ಹೆಚ್ಚಾಗಿ ಇರುವ ಯಾವುದೇ ಆಹಾರ ಮನುಷ್ಯನ ದೇಹದ ಬ್ಲಡ್ ಶುಗರ್ ಲೆವೆಲ್ ಮೇಲೆ ಪ್ರಭಾವ ಬೀರುತ್ತದೆ.

ಇಂತಹ ಹೆಚ್ಚಾದ ಸಿಹಿ ಸೂಚ್ಯಂಕ ಇರುವ ಆಹಾರಗಳ ಜೊತೆ ಒಂದು ವೇಳೆ ನಿಂಬೆಹಣ್ಣಿನ ಹುಳಿಯನ್ನು ಮಿಶ್ರಣ ಮಾಡಿದಾಗ ಸ್ಟಾರ್ಚ್ ಗ್ಲುಕೋಸ್ ಅಂಶವಾಗಿ ಬದಲಾ ಗುವ ಸಾಧ್ಯತೆಯನ್ನು ಇದು ತಪ್ಪಿಸುತ್ತದೆ. ಹೀಗಾಗಿ ಆಹಾರದ ಸಿಹಿ ಸೂಚ್ಯಂಕ ಕೂಡ ಕಡಿಮೆಯಾಗುತ್ತದೆ.​

ಬೈಲ್ ಜ್ಯೂಸ್ ಉತ್ಪತ್ತಿಗೆ ಸಹಾಯ ಮಾಡುತ್ತದೆ

ನಿಂಬೆಹಣ್ಣಿನ ಜ್ಯೂಸ್ ಮನುಷ್ಯನ ದೇಹದಲ್ಲಿ ಬೈಲ್ ಜ್ಯೂಸ್ ಉತ್ಪತ್ತಿಗೆ ನೆರವಾಗಿ ಜೀರ್ಣಾಂಗ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುತ್ತದೆ ಮತ್ತು ಮಲಬದ್ಧತೆ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರಿಗೆ ಇದು ಸಾಮಾನ್ಯ ಸಮಸ್ಯೆಯಾಗಿದ್ದು ಇದನ್ನು ನಿವಾರಣೆ ಮಾಡಿಕೊಳ್ಳುವುದು ಉತ್ತಮ.

ಬೊಜ್ಜು ನಿವಾರಣೆ ಮಾಡುತ್ತದೆ

ಇತ್ತೀಚಿಗಷ್ಟೇ ನಡೆದ ಒಂದು ಸಂಶೋಧನೆ ಹೇಳುವ ಹಾಗೆ ಸಿಟ್ರಸ್ ಹಣ್ಣುಗಳಲ್ಲಿ ಬಯೋ ಆಕ್ಟಿವ್ ಅಂಶಗಳು ಅಡಗಿದ್ದು, ಇವು ಬೊಜ್ಜು ನಿವಾರಣೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.

ಯಾರಿಗೆ ಬೊಜ್ಜು ಹೆಚ್ಚಾಗಿರುತ್ತದೆ ಅವರಿಗೆ ಮಧುಮೇಹ ಬರುವ ಸಾಧ್ಯತೆ ದಟ್ಟವಾಗಿರುತ್ತದೆ. ಅಂತಹವರಿಗೆ ನಿಂಬೆ ಹಣ್ಣು ಮತ್ತು ಅದರ ರಸ ಸಕಾರಾತ್ಮಕವಾಗಿ ಕೆಲಸ ಮಾಡುತ್ತದೆ.​

ವಿಟಮಿನ್ ಸಿ ಹೇರಳವಾಗಿ ಸಿಗುತ್ತದೆ

ಅಧ್ಯಯನಗಳ ಪ್ರಕಾರ ಆರು ವಾರಗಳ ತನಕ ಪ್ರತಿ ದಿನ 1000 ಮಿಲಿ ಗ್ರಾಂ ವಿಟಮಿನ್ ಸಿ ಸೇವನೆ ಮಾಡಿದರೆ ಮಧುಮೇಹಕ್ಕೆ ಸಂಬಂಧಪಟ್ಟಂತೆ ಸಮಸ್ಯೆಗಳು ದೂರವಾಗುತ್ತವೆ.

ರಕ್ತದಲ್ಲಿ ಕೂಡ ಬ್ಲಡ್ ಶುಗರ್ ಲೆವೆಲ್ ಕಡಿಮೆಯಾ ಗುತ್ತದೆ. ಪ್ರಸ್ತುತ ಸಕ್ಕರೆ ಕಾಯಿಲೆ ಇರುವ ಜನರಿಗೆ ಹೆಚ್ಚಿನ ಪ್ರಮಾಣದ ವಿಟಮಿನ್ ಸಿ ಅಂಶದ ಅವಶ್ಯಕತೆ ಇರುತ್ತದೆ.​

ರಕ್ತದ ಒತ್ತಡವನ್ನು ಕಡಿಮೆ ಮಾಡುತ್ತದೆ

ನಿಂಬೆಹಣ್ಣಿನಲ್ಲಿ ಪೋಟಾಸಿಯಂ ಪ್ರಮಾಣ ಹೆಚ್ಚಾಗಿರುತ್ತದೆ. ಆದ್ದರಿಂದ ಇದು ಸೋಡಿಯಂ ನಿಂದ ಉಂಟಾಗುವ ರಕ್ತದ ಒತ್ತಡವನ್ನು ನಿಯಂತ್ರಣ ಮಾಡುವಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಸಕ್ಕರೆ ಕಾಯಿಲೆಯ ಜೊತೆಗೆ ಬಿಪಿ ಇರುವ ಜನರಿಗೂ ಕೂಡ ಇದು ಹೆಚ್ಚು ಅನುಕೂಲವಾಗುತ್ತದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago