Astrology

ನಿಮ್ಮ ಮನೆಯ ತುಳಸಿ ಬುಧ ದೋಷದ ಸೂಚನೆ ಕೊಡುತ್ತಿರಬಹುದು!ಮೊದಲು ಗಮನಿಸಿ!

ತುಳಸಿಯಲ್ಲಿ ಕೇವಲ ರೋಗನಾಶಕ ಮಾತ್ರವಲ್ಲ. ತೊಂದರೆಗಳಿಂದ ರಕ್ಷಣೆ ಮಾಡುವ ರಕ್ಷಕ ಕೂಡ. ತುಳಸಿ ಎದುರಾಗುವ ದೋಷಗಳ ಬಗ್ಗೆ ಮುನ್ಸೂಚನೆಯನ್ನು ಕೊಡುತ್ತದೆ. ಇಂತಹ ತುಳಸಿಯನ್ನು ಹಿಂದೂ ಧರ್ಮದಲ್ಲಿ ಲಕ್ಷ್ಮಿ ರೂಪ ಎಂದು ಪರಿಗಣಿಸಲಾಗಿದೆ. ತುಳಸಿ ಗಿಡವನ್ನು ನಿಯಮಿತವಾಗಿ ಪೂಜಿಸುವುದರಿಂದ ವ್ಯಕ್ತಿಗೆ ಸಂಪತ್ತು ಮತ್ತು ಅದೃಷ್ಟ ಬರುತ್ತದೆ ಹಾಗೂ ಮರಣ ನಂತರ ಮೋಕ್ಷ ಪ್ರಾಪ್ತಿ ಆಗುತ್ತದೆ.

ಧರ್ಮಗ್ರಂಥಗಳಲ್ಲಿ ತುಳಸಿ ಸಸ್ಯವನ್ನು ರೋಗ ವಿನಾಶಖ ಎಂದು ವಿವರಿಸಲಾಗಿದೆ.ಎಲ್ಲಾ ತೊಂದರೆಗಳಿಂದ ವ್ಯಕ್ತಿಯನ್ನು ರಕ್ಷಣೆ ಮಾಡುವ ರಕ್ಷಕ ಎಂದು ಹೇಳಲಾಗಿದೆ.ವಾಸ್ತುವಿನಲ್ಲಿ ತುಳಸಿ ಗಿಡಕ್ಕೆ ವಿಶೇಷವಾದ ಮಹತ್ವವಿದೆ.ತುಳಸಿ ತಕ್ಷಣ ಒಣಗುವುದು ಮನೆಗೆ ಒಳ್ಳೆಯದಲ್ಲ. ಸಾಮಾನ್ಯವಾಗಿ ಚಳಿಗಾಲದಲ್ಲಿ ತುಳಸಿಗಿಡ ಇದ್ದಕ್ಕಿದ್ದಂತೆ ಒಣಗಿ ಹೋಗುತ್ತದೆ. ಆದರೆ ಹಸಿರಾಗಿ ಇದ್ದ ತುಳಸಿ ಸಸ್ಯ ಇದ್ದಕ್ಕಿದ್ದಂತೆ ಒಣಗಿದರೆ ಅದು ಭವಿಷ್ಯದ ಕೆಲವು ಸಮಸ್ಸೆಗಳನ್ನು ಸೂಚಿಸುತ್ತದೆ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ ತುಳಸೀಗಿಡ ಬುಧ ಗ್ರಹಕ್ಕೆ ಸಂಬಂಧಪಟ್ಟಿದೆ. ಬುಧ ಗ್ರಹದ ಪ್ರಭಾವದಿಂದ ತುಳಸಿಗಿಡ ಒಣಗುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ. ತುಳಸಿ ಗಿಡ ಒಣಗಿದರೆ ಅದನ್ನು ಶುಭದ ಸಂಕೇತ ಎಂದು ಕೂಡ ಪರಿಗಣಿಸಲಾಗುವುದಿಲ್ಲ.

ಕೆಲವೊಮ್ಮೆ ಪಿತೃದೋಷ ಇದ್ದಾಗ ತುಳಸಿ ಗಿಡ ಒಣಗಿ ಹೋಗುತ್ತದೆ. ಒಂದು ವೇಳೆ ನಿಮ್ಮ ಮನೆಯಲ್ಲಿ ತುಳಸಿಗಿಡ ಒಣಗಿ ಹೋಗುತ್ತಿದ್ದರೆ ನಿಮ್ಮ ಮನೆಯಲ್ಲಿ ಯಾರಾದರೂ ಪಿತೃದೋಷ ವನ್ನು ಅನುಭವಿಸುತ್ತಿದ್ದಾರೆ ಎಂದು ಅರ್ಥ. ತುಳಸಿ ಗಿಡದ ಸುತ್ತ ಹಕ್ಕಿಗಳು ಗೂಡುಗಳನ್ನು ಕಟ್ಟಿದರೆ ಜಾತಕದಲ್ಲಿ ಕೇತುವಿನ ಸ್ಥಾನ ಅದಗೆಟ್ಟಿದೆ ಎಂದು ಅರ್ಥ. ಇದಕ್ಕೆ ಸಮಯಕ್ಕೆ ಸರಿಯಾಗಿ ಕ್ರಮಗಳನ್ನು ಕೈಗೊಳ್ಳಿ.ಯಾವುದೇ ಕಾರಣಕ್ಕೂ ತುಳಸಿ ಗಿಡವನ್ನು ಮನೆಯ ಟೆರೆಸ್ ಮೇಲೆ ಇಡಬಾರದು. ಇದರಿಂದ ಕುಂಡಲಿಯಲ್ಲಿ ಬುಧನ ಸ್ಥಾನ ದುರ್ಬಲವಾಗುತ್ತದೆ. ಇದರಿಂದ ನಿಮ್ಮ ಆರ್ಥಿಕ ಸ್ಥಿತಿ ಕೂಡ ಹದಗೆಡುವ ಸಾಧ್ಯತೆ ಇದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago