ನೆಲ ಸುರುಳಿ ಹೂವನ್ನು ಬಹಳ ಜನ ನೋಡಿಯೇ ಇರುವುದಿಲ್ಲ.ಇದು ಮಾರ್ಚ್, ಎಪ್ರಿಲ್ ತಿಂಗಳಲ್ಲಿ ಬಿಡುವ ಹೂವು.. ನೇರವಾಗಿ ನೆಲದಿಂದಲೇ ಹೂವು ಅರಳುತ್ತದೆ.ಇದೇ ಇದರ ಸೊಬಗು.ಮತ್ತು ವಿಶೇಷ.
ಇದರ ಸಂಪೂರ್ಣ ಚಿತ್ರಣ ಹಾಗೂ ಹದಗಡಲೆಗೆ ಮನೆಮದ್ದು ಇದರಿಂದ ಮಾಡುವ ವಿಧಾನ ತಿಳಿಯೋಣ. ಯಾವ ಹದಗಡಲೇಗೆ ಎಂದರೇ? ಈ ಎಪ್ರಿಲ್, ಮಾರ್ಚ್ ತಿಂಗಳಲ್ಲಿ ಕಾಡುವ ಕುರಗಳು,ಕಜ್ಜಿಗಳಿಂದಾಗಿ ಏನೂ ನೋವಿನಿಂದ ನರಗಳು ಉಬ್ಬಿ ಗಟ್ಟಿ ಗೆಡ್ಡೆಗಳು ಸಂದು ಸಂದಿನಲ್ಲಿ ಕಾಣಿಸಿಕೊಳ್ಳುತ್ತದೆ?ಅದಕ್ಕೆ ಈ ಮನೆಮದ್ದು ಬಹಳ ಉಪಕಾರಿ.ಈ ಬೇಸಿಗೆಯಲ್ಲಿ ಉಷ್ಣಹೆಚ್ಚಾದಂತೆ ದೇಹದ ನಂಜು ಕೂಡಾ ಚರ್ಮ ಹೊರಹಾಕಲು ಪ್ರಾರಂಭ ಮಾಡುತ್ತದೆ.
ಅದೇ ಈ ವಿಪರೀತ ನೋವಿನ ಕುರಗಳು,ಕಜ್ಜಿಗಳು ಬಹಳ ಕಾಡುತ್ತದೆ.ಅದಕ್ಕೆ ಹಲವಾರು ಮನೆಮದ್ದು ಗಳು ಇರುತ್ತವೆ.ಅದರಲ್ಲಿ ನೆಲಸುರುಳಿಯ ಮನೆಮದ್ದು ಕೂಡಾ ನೆನಪಿಟ್ಟುಕೊಳ್ಳಿ, ಅಗತ್ಯ ಬಂದಾಗ ಬಳಸಿ.. ನಿಮ್ಮ ಸಮಸ್ಯೆ ಗೆ ಪರಿಹಾರವನ್ನು ಪಡೆದುಕೊಳ್ಳಿ.ಬಹಳ ಉತ್ತಮ ಫಲಿತಾಂಶ ದೊರೆಯಲಿದೆ.ಹದಗಡಲೆ ಎಂಬುದು ದೇಹ ಹೆಚ್ಚು ನೋಯುವಾಗಲೇ ನರಗಳಲ್ಲಿ ಕಾಣಿಸಿಕೊಳ್ಳುತ್ತದೆ.ಮಕ್ಕಳಿಗೆ ಹೆಚ್ಚು ಕಂಡುಬರುತ್ತದೆ.ಕಾರಣ ಅವರು ಹಾರುವುದು,ನೆಗೆಯುವುದು ಇಂಥದ್ದು ಸಾಮಾನ್ಯ
ಎಲ್ಲೋ ಉಳುಕಿನಂತಹ ನೋವು ಆದಾಗಲೂ ಕೂಡಾ, ತೊಡೆಯ ಸಂದುಗಳಲ್ಲೂ ಸಾಲಾಗಿ ಇವು ಎದ್ದು ಬಿಡುತ್ತದೆ..ಈ ಹದಗಡಲೆಗೆ ಈಗಾಗಲೇ ಹಿಂದೆ ಮನೆಮದ್ದು ತಿಳಿಸಿದ್ದೇನೆ …ನೋಡಿ ಮಾಡಿ ಬಳಸಿ.ಏಕೆಂದರೇ? ಒಂದೊಂದು ಸಮಸ್ಯೆಗೆ ಒಂದೊಂದು ಪರಿಹಾರ ವಿಶೇಷ ವಾಗಿ ಬೇರೆ ಬೇರೆ ಇರುತ್ತದೆ..
ಧನ್ಯವಾದಗಳ
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…