Astrology

ಡಿಸೆಂಬರ್ 15 ಶುಕ್ರವಾರ ಬಾರಿ ಅದೃಷ್ಟ 6 ರಾಶಿಯವರಿಗೆ ದುಡ್ಡಿನ ಸುರಿಮಳೆ ಸುರಿಯುತ್ತದೆ ಲಕ್ಷ್ಮೀದೇವಿ ಕೃಪೆಯಿಂದ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಬಹಳ ವಿಶೇಷ ವಾಗಿರುವಂತಹ ಡಿಸೆಂಬರ್ ಹದಿನೈದ ನೇ ತಾರೀಖು ಶುಭಕರ ಶುಕ್ರವಾರ ಈ ರಾಶಿಯವರಿಗೆ ಲಕ್ಷ್ಮಿ ದೇವಿಯ ಸಂಪೂರ್ಣ ವಾದ ಕೃಪ ಕಟಾಕ್ಷ ದೊರೆಯುತ್ತ ದೆ. ಹೀಗಾಗಿ ಈ ರಾಶಿಯವರು ಅನಿರೀಕ್ಷಿತ ದುಡ್ಡಿನ ಆಗಮನ ವನ್ನು ಬರಮಾಡಿಕೊಳ್ಳುತ್ತಿದ್ದಾರೆ. ಆಗಾದರೆ ಯಾವೆಲ್ಲಾ ರಾಶಿಯವರಿಗೆ ಯಾವೆಲ್ಲಾ ರೀತಿಯ ಲಾಭ ಗಳು ಅದೃಷ್ಟದ ಸಮಯ ಪ್ರಾಪ್ತಿಯಾಗುತ್ತದೆ.

ಹೌದು. ಈ ರಾಶಿಯವರಿಗೆ ಈ ಶುಕ್ರವಾರ ದಿಂದ ಬಹಳಷ್ಟು ಬದಲಾವಣೆ ಕಂಡು ಬರುತ್ತದೆ ಹಾಗು ಬಹಳಷ್ಟು ಲಾಭದಾಯಕ ದಿನ ವನ್ನ ಬರಮಾಡಿಕೊಳ್ಳುತ್ತಿದ್ದಾರೆ. ಇವರಿಗೆ ಲಕ್ಷ್ಮೀ ದೇವಿಯ ಕೃಪಾ ಕಟಾಕ್ಷ ದೊರೆಯು ತ್ತಿರುವುದರಿಂದ ಇವರು ಇನ್ನು ಮುಂದೆ ಯಾವುದೇ ರೀತಿಯ ಹಣಕಾಸಿನ ವ್ಯವಹಾರ ದಲ್ಲೂ ಕೂಡ ಸೋಲ ನ್ನು ನೋಡುವುದಿಲ್ಲ. ಇನ್ನು ಮುಂದೆ ಇವರ ಜೀವನ ಬಹಳಷ್ಟು ಸುಖಮಯವಾಗಿ ಸಾಗುತ್ತದೆ. ಅಷ್ಟೇ ಅಲ್ಲದೇ ಇವರ ಅದೃಷ್ಟ ವೇ ಬದಲಾಗಿ ಹೋಗಲಿದೆ. ಈ ರಾಶಿಯವರು ಐಷಾರಾಮಿ ಜೀವನ ವನ್ನು ಪಡೆದುಕೊಳ್ಳುತ್ತಿದ್ದಾರೆ. ಹೌದು ಇವರಿಗೆ ಲಕ್ಷ್ಮಿ ದೇವಿಯ ಕೃಪೆ ಇರುವುದರಿಂದ ಹಲವಾರು ವರ್ಷಗಳ ನಂತರ ಬಹಳಷ್ಟು ಯೋಗ ಹಾಗೂ ಶುಕ್ರ ದಶೆ ಪ್ರಾಪ್ತಿ ಆಗುತ್ತಿರುವುದರಿಂದ ಎಲ್ಲ ರೀತಿಯ ಕಷ್ಟ ಗಳು ಹಾಗು ನಕಾರಾತ್ಮಕ ತೊಂದರೆಗಳಿಂದ ಹೊರ ಗೆ ಬರುತ್ತಾರೆ ಹಾಗು ಇರುವಂತಹ ಸಮಸ್ಯೆಗಳಿಂದ ಮುಕ್ತಿ ಯನ್ನು ಪಡೆದುಕೊಳ್ಳುತ್ತಾರೆ.

ಉತ್ತಮವಾದ ಗುರುವಾರ ಕೂಡ ಈ ರಾಶಿಯವರಿಗೆ ಪ್ರಾಪ್ತಿಯಾಗುತ್ತಿದೆ. ಇರುವಂತಹ ಸಾಲದ ಸಮಸ್ಯೆ ಶೀಘ್ರ ವಾಗಿ ಪರಿಹಾರ ವಾಗುತ್ತದೆ. ಮನೆಯಲ್ಲಿ ನೆಮ್ಮದಿಯ ವಾತಾವರಣ ಇರುತ್ತ ದೆ. ಮಕ್ಕಳ ವಿದ್ಯಾಭ್ಯಾಸ ದಲ್ಲಿ ಪ್ರಗತಿ ಕಂಡುಬರ ಲಿದೆ. ಹಾಗೆ ಮನೆಯಲ್ಲಿ ಇರುವಂತಹ ಆರೋಗ್ಯದ ವಿಚಾರದ ತೊಂದರೆಗಳು ಕೂಡ ದೂರ ವಾಗುತ್ತದೆ. ಆಫೀಸ್ ಕೆಲಸದಲ್ಲಿ ನಿಮ್ಮ ಕೆಲಸ ಕ್ಕೆ ಹೆಚ್ಚಿನ ಒತ್ತು ನೀಡುವುದರಿಂದ ಭಡ್ತಿ ಸಿಗುವ ಸಾಧ್ಯತೆಯಿದ್ದು ಈ ಒಂದು ಬಂದ ಅವಕಾಶ ಗಳನ್ನು ಸದುಪಯೋಗಪಡಿಸಿ ಕೊಳ್ಳುವುದರಿಂದ ಜೀವನ ದಲ್ಲಿ ದೊಡ್ಡ ಮಟ್ಟದ ಯಶಸ್ಸ ನ್ನು ಪಡೆದುಕೊಳ್ಳ ಲು ನಿಮಗೆ ಸಾಧ್ಯವಾಗುತ್ತದೆ. ಇಷ್ಟೆಲ್ಲ ಲಾಭ ಹಾಗೂ ಅದೃಷ್ಟ ವನ್ನು ಪಡೆದುಕೊಳ್ಳುವ ಅದೃಷ್ಟವಂತ ರಾಶಿ ಗಳು ಯಾವು ವೆಂದರೆ ವೃಶ್ಚಿಕ ರಾಶಿ ಸಿಂಹ ರಾಶಿ, ಮಕರ ರಾಶಿ, ವೃಷಭ ರಾಶಿ, ಮೇಷ ರಾಶಿ ಧನ ಸ್ಸು ರಾಶಿ ಈ ರಾಶಿ ಗಳಲ್ಲಿ ನಿಮ್ಮ ರಾಶಿ ಇದ್ದರು ಇಲ್ಲದಿದ್ದರು ಭಕ್ತಿಯಿಂದ ಲಕ್ಷ್ಮಿ ದೇವಿ ನಮ: ಎಂದು ಕಮೆಂಟ್ ಮಾಡಿ ಎಲ್ಲ ಕಡೆ ಶೇರ್ ಮಾಡಿ ಧನ್ಯವಾದ ಗಳು.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago