Astrology

ಡಿಸೆಂಬರ್ 26 ಭಯಂಕರ ಹುಣ್ಣಿಮೆ 8 ರಾಶಿಯವರಿಗೆ ಬಾರಿ ಅದೃಷ್ಟ ರಾಜಯೋಗ ಮುಟ್ಟಿದ್ದೆಲ್ಲ ಬಂಗಾರ ಗುರುಬಲ ಶುಕ್ರದೆಸೆ

ಎಲ್ಲರಿಗೂ ನಮಸ್ಕಾರ ವೀಕ್ಷಕರೆ ಇದೆ ಡಿಸೆಂಬರ್ ಇಪ್ಪತ್ತಾರನೇ ತಾರೀಖು ಬಹಳ ಭಯಂಕರ ವಾಗಿರುವಂತಹ ಈ ವರ್ಷದ ಕೊನೆಯ ಹುಣ್ಣಿಮೆ ಇರುವುದರಿಂದ ಎಂಟ 150 ವರ್ಷಗಳ ನಂತರ ಈ ಕೆಲವೊಂದು ರಾಶಿಯವರಿಗೆ ಕುಬೇರ ದೇವನ ಸಂಪೂರ್ಣ ವಾದ ಕೃಪೆ ದೊರೆಯುತ್ತಿದೆ. ಇದರಿಂದ ಈ ರಾಶಿಯವರಿಗೆ ರಾಜ ಯೋಗ ಹಾಗು ಗುರುಬಲ ಕೂಡ ಪ್ರಾಪ್ತಿಯಾಗುತ್ತದೆ. ಈ ರಾಶಿಯವರಿಗೆ ಒಂದು ಭಯಂಕರ ಹುಣ್ಣಿಮೆ ಮುಗಿದ ನಂತರ ಇವರ ಜೀವನ ದಲ್ಲಿ ಎಲ್ಲ ವೂ ಕೂಡ ಬದಲಾಗುತ್ತಾ ಹೋಗುತ್ತದೆ.

ಈವರೆಗೆ ಕುಬೇರ ದೇವನ ದೇ ಅನುಗ್ರಹ ಸಿಗುತ್ತಿ ರುವುದರಿಂದ ಐಷಾರಾಮಿ ಜೀವನ ವನ್ನ ಈ ರಾಶಿಯವರು ಹೊಂದಿರುತ್ತಾರೆ. ಹಾಗಾದರೆ ಯಾವೆಲ್ಲ ರಾಶಿಯವರಿಗೆ ಯಾವೆಲ್ಲಾ ರೀತಿಯ ಲಾಭ ಗಳು ಅದೃಷ್ಟದ ಸಮಯ? ಈ ಒಂದು ಭಯಂಕರ ಹುಣ್ಣಿಮೆಯ ನಂತರ ಪ್ರಾಪ್ತಿಯಾಗುತ್ತದೆ ಎಂದು ನೋಡೋಣ ಬನ್ನಿ.

ಹೌದು ಈ ರಾಶಿಯವರಿಗೆ.ಒಂದು ಭಯಂಕರ ಹುಣ್ಣಿಮೆ ಮುಗಿದ ನಂತರ ಕಷ್ಟ ಗಳೆಲ್ಲವೂ ಕಳೆದು ಹೋಗುತ್ತದೆ. ಮುಂದೆ ನಿಮ್ಮ ಜೀವನ ದಲ್ಲಿ ಸುಖ ವನ್ನು ಅನುಭವಿಸು ತ್ತೀರಾ? ಈ ರಾಶಿಯವರು ಯಾವುದೇ ಒಂದು ಕೆಲಸ ವನ್ನು ಮಾಡಿದ ರೂ ಕೂಡ ಅವರಿಗೆ ದಲ್ಲಿ ಕುಬೇರನ ಸಂಪೂರ್ಣ ವಾದ ಆಶೀರ್ವಾದ ಇರುತ್ತ ದೆ. ಇದರಿಂದ ಜಯ ಕೂಡ ಈ ರಾಶಿಯವರಿಗೆ ಸಿಗುತ್ತದೆ. ಜಾತಕ ದಲ್ಲಿ ಇರುವಂತಹ ದೋಷ ಗಳು ನಿವಾರಣೆಯಾಗುತ್ತದೆ. ಯಾವುದೇ ಒಂದು ಕೆಲಸ ವನ್ನು ಮಾಡಿದರು ಕೂಡ ಒಳ್ಳೆಯ ಲಾಭ ವನ್ನು ಪಡೆದು ಕೊಳ್ತೀರಾ ನಿಮ್ಮ ಮನೆಯವರ ಬೆಂಬಲ ಸದಾ ಕಾಲ ನಿಮ್ಮ ಜೊತೆಯಲ್ಲಿ ರುತ್ತದೆ.

ಇನ್ನು ಈ ರಾಶಿಯವರಿಗೆ ದೂರದ ದೇಶದ ಪ್ರಯಾಣ ಗಳಿಗೆ ಹೋಗುವಂತಹ ಅವಕಾಶ ಗಳು ಹುಡುಕಿಕೊಂಡು ಬರುತ್ತದೆ. ಅಷ್ಟೇ ಅಲ್ಲದೇ ಒಂದು ಸಂದರ್ಭದಲ್ಲಿ ದೇವಾಲಯ ಕ್ಕೆ ಹೋಗಿ ದರ್ಶನ ವನ್ನು ಮಾಡುವುದರಿಂದ ನಿಮಗೆ ಇರುವಂತಹ ಸಮಸ್ಯೆಗಳು ಕೂಡ ದೂರ ವಾಗುತ್ತದೆ ಎಂದು ಹೇಳ ಬಹುದು. ಹಣಕಾಸಿನ ವಿಚಾರ ದಲ್ಲಿ ಒಳ್ಳೆಯ ಸಿಹಿ ಸುದ್ದಿ ಕೇಳಿ ಬರುತ್ತದೆ. ಈ ರಾಶಿಯವರಿಗೆ ಭೂಮಿ ಅಥವಾ ವಾಹನ ಖರೀದಿ ಗೆ ಈ ಒಂದು ಹುಣ್ಣಿಮೆ ಮುಗಿದ ನಂತರ ಸೂಕ್ತವಾದ ಸಮಯ ಪ್ರಾರಂಭ ವಾಗುತ್ತದೆ. ಈ ರಾಶಿಯಲ್ಲಿ ಇರುವಂತಹ ವ್ಯಕ್ತಿಗಳಿಗೆ ಕಂಕಣ ಭಾಗ್ಯ ಕೂಡಿ ಬಂದಿಲ್ಲ ವೆಂದರೆ ಯೋಚಿಸುವ ಅಗತ್ಯವಿಲ್ಲ. ಈ ಒಂದು ಭಯಂಕರ ಹುಣ್ಣಿಮೆ ಮುಗಿದ ನಂತರ ನಿಮ್ಮ ಜೀವನ ದಲ್ಲಿ ಎಲ್ಲ ವೂ ಕೂಡ ಶುಭ ಕಾರ್ಯ ಗಳು ಜರುಗುವ ಸಾಧ್ಯತೆ ಇದ್ದು ನಿಮ್ಮಂತಹ ಅದೃಷ್ಟವಂತ ರು ಬೇರೆ ಯಾರೂ ಇರ ಲು ಸಾಧ್ಯವಿಲ್ಲ.

ಹಣದ ವಿಚಾರ ದಲ್ಲಿ ಆರೋಗ್ಯದ ವಿಚಾರ ದಲ್ಲಿ ಕೂಡ ಅತಿ ದೊಡ್ಡ ಮಟ್ಟದ ಲಾಭ ವನ್ನು ಪಡೆದುಕೊಳ್ಳುತ್ತೀರ ಇಷ್ಟೆಲ್ಲ ಲಾಭ ಹಾಗೂ ಅದೃಷ್ಟ ವನ್ನು ಪಡೆದುಕೊಂಡು ಹೆಣ್ಣು ನೂರೈವತ್ತು ವರ್ಷಗಳ ನಂತರ ಈ ಒಂದು ಭಯಂಕರ ಹುಣ್ಣಿಮೆ ಮುಗಿದ ನಂತರ ಲಾಭ ವನ್ನು ಅದೃಷ್ಟ ವನ್ನು ಪಡೆದುಕೊಳ್ಳುವ ರಾಶಿ ಗಳು ಯಾವು ವು ಎಂದ ರೆ ಕುಂಭ ರಾಶಿ ಕನ್ಯಾ ರಾಶಿ, ಮೇಷ ರಾಶಿ ಧನ ಸ್ಸು ರಾಶಿ ತುಲಾ ರಾಶಿ, ವೃಶ್ಚಿಕ ರಾಶಿ, ಮಿಥುನ ರಾಶಿ ರು.
ಶ ವ ರಾಶಿ ಈ ರಾಶಿ ಗಳಲ್ಲಿ ನಿಮ್ಮ ರಾಶಿ ಇದ್ದ ರೂ ಇಲ್ಲದಿದ್ದರೂ ಭಕ್ತಿಯಿಂದ ಓಂ ಕುಬೇರ ದೇವಯಾ ಮಹಾ ಎಂದು ಕಮೆಂಟ್ ಮಾಡಿ ಎಲ್ಲ ಕಡೆ ಶೇರ್ ಮಾಡಿ ಧನ್ಯವಾದ ಗಳು.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago