ಸಿಹಿಗೆಣಸು ಒಂದು ಜಾತಿಯ ಗೆಡ್ಡೆ. ಗೆಣಸಿನಲ್ಲಿ ನೂರಾರು ಬಗೆಗಳು ಇವೆ. ಇದರಲ್ಲಿ ಯಥೇಚ್ಛವಾದ ಪೋಷಕಾಂಶಗಳು ಇವೆ.ಗೆಣಸನ್ನು ವಿಶೇಷವಾಗಿ ಸಂಕ್ರಾಂತಿ ಹಬ್ಬದಂದು ಮಾತ್ರ ಸೇವಿಸದೆ ಚಳಿಗಾಲದ ಸಮಯದಲ್ಲಿಯು ಸೇವನೆ ಮಾಡಬೇಕು. ಯಾಕೆಂದರೆ ಇದರಲ್ಲಿ ಇರುವ ಪೌಷ್ಟಿಕ ಸತ್ವವು ದೇಹಕ್ಕೆ ಮತ್ತು ಚರ್ಮಕ್ಕೆ ಬೇಕಾಗುವ ತೇವಾಂಶವನ್ನು ನೀಡುತ್ತದೆ. ಶ್ರೀಮಂತ ಗೆಣಸಿನಲ್ಲಿ ಬಿ1, ಬಿ2,ಬಿ3, ಬಿ6,ಬಿ9 ಕ್ಯಾಲ್ಸಿಯಂ ಸೋಡಿಯಂ ಝೀಕ್ ಮೆಗ್ನೀಷಿಯಂ ಇನ್ನೂ ಅನೇಕ ಪೋಷಕಾಂಶಗಳು ತನ್ನಲ್ಲಿ ಅಡಗಿಸಿಕೊಂಡಿದೆ.
1, ಸಿಹಿ ಗೆನಸಿನಲ್ಲಿ ಹೆಚ್ಚಿನ ಫೈಬರ್ ಅಂಶ ಇರುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳುವುದಕ್ಕೆ ತುಂಬಾನೇ ಸಹಾಯಮಾಡುತ್ತದೆ. ಪೋಷಕಾಂಶಗಳಿಂದ ಸಮೃದ್ಧವಾಗಿರುವ ಹಾಗೂ ಕಡಿಮೆ ಕ್ಯಾಲೊರಿ ಹೊಂದಿರುವ ಈ ಗೆಣಸು ನಿಮ್ಮ ತೂಕ ಇಳಿಕೆಗೆ ಪ್ರಯೋಜನಕಾರಿಯಾಗುತ್ತದೆ.
2, ಇನ್ನು ಸಿಹಿಗೆಣಸಿನ ಲಿ ಫೈಬರ್ ಅಧಿಕವಾಗಿ ಇರುವುದರಿಂದ ಕಡಿಮೆ ಗ್ಲೈಸೆಮಿಕ್ ಅಂಶವನ್ನು ಹೊಂದಿದೆ.ಇದು ರಕ್ತದಲ್ಲಿ ಗ್ಲುಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಸಿಹಿಗೆಣಸು ನೈಸರ್ಗಿಕವಾಗಿಯೇ ಸಕ್ಕರೆ ಅಂಶ ಹೊಂದಿರುವುದರಿಂದ ಮಧುಮೇಹ ಹೊಂದಿರುವವರು ನಿಯಮಿತವಾಗಿ ಸೇವಿಸುವುದು ಉತ್ತಮ.ಒಮ್ಮೆ ವೈದ್ಯರ ಸಲಹೆ ಪಡೆದು ಸೇವಿಸಿ.
3, ಸಿಹಿ ಗೆಣಸು ಸೇವನೆ ಮಾಡುವುದರಿಂದ ಕ್ಯಾನ್ಸರ್ ಬರುವುದನ್ನು ತಡೆಗಟ್ಟಬಹುದು.4, ಇನ್ನು ಸಿಹಿಗೆಣಸನ್ನು ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಬಹುದು. ಹೃದಯದ ಅಪಾಯವನ್ನು ಕೂಡ ಕಡಿಮೆ ಮಾಡುತ್ತದೆ. ಇದರಲ್ಲಿರುವ ವಿಟಮಿನ್ ಬಿ6 ಹೃದಯಾಘಾತ ತಡೆಗಟ್ಟುವ ರಾಸಾಯನಿಕ ಹೋಮೋಸಿಸ್ಟನ್ ಅನ್ನು ಕಡಿಮೆ ಮಾಡುತ್ತದೆ.
5, ಸಿಹಿ ಗೆಣಸು ಮಕ್ಕಳಿಗೆ ಬಹಳ ಒಳ್ಳೆಯದು.ಇದು ಮೂಳೆ ಹಾಗೂ ಹಲ್ಲುಗಳನ್ನು ಬಲಪಡಿಸುತ್ತದೆ. ಚರ್ಮವನ್ನು ಒಳಗಿನಿಂದ ಸಂರಕ್ಷಣೆ ಮಾಡುತ್ತದೆ. ಮಕ್ಕಳಿಗೆ ತಯಾರಿಸಿ ಅಡುಗೆಯಲ್ಲಿ ಸಿಹಿಗೆಣಸನ್ನು ಮಿಶ್ರಣ ಮಾಡಿ ತಿನ್ನಲು ಕೊಡಬಹುದು. ಇದು ದೃಷ್ಟಿಯ ತೊಂದರೆಯನ್ನು ಕೂಡ ಕಡಿಮೆ ಮಾಡುತ್ತದೆ.ಇದು ಕಣ್ಣಿನ ಪೊರೆ ದೃಷ್ಟಿ ದೋಷ ಕಣ್ಣುಗಳಲ್ಲಿ ಉರಿ ಇನ್ನು ಅನೇಕ ಸಮಸ್ಸೆಗಳಿಂದ ಪಾರು ಮಾಡುತ್ತದೆ.ಅಷ್ಟೇ ಅಲ್ಲದೆ ದೇಹದಲ್ಲಿ ಬಿಳಿ ಹಾಗೂ ಕೆಂಪು ರಕ್ತ ಕಣವನ್ನು ಹೆಚ್ಚಿಸುತ್ತದೆ. ಯಾವುದೇ ರೋಗಗಳು ಹತ್ತಿರ ಸುಳಿಯದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…