Categories: Latest

ಲಿವರ್ /ರಕ್ತ ಶುದ್ಧಿ /ಆಜೀರ್ಣ ಸಮಸ್ಸೆಗೆ ವೀಳ್ಯದೆಲೆ ಮನೆಮದ್ದು!

ವಿಳ್ಯದೆಲೆ ಪರಿಚಯ ಎಲ್ಲರಿಗೂ ಇರುತ್ತದೆ. ಪಾಚಿ ಹಸಿರಿನ, ತೆಳುವಿನ, ತಣ್ಣಗಿನ, ರಸಭರಿತವಾದ ಒಂದು ಎಲೆ. ಅಡಿಕೆ ಮತ್ತು ಸುಣ್ಣದ ಸಾಂಗತ್ಯದಿಂದ ತಾಂಬೂಲವೆಂದು ಕರೆಯಲ್ಪಡುತ್ತದೆ. ಇದರೊಂದಿಗೆ ಅಡಿಕೆ ಸಹ ಸೇರಿಸಿ ವೀಳ್ಯ ತಯಾರಿಸುತ್ತಾರೆ. ಇದು ಬರೀ ಬಾಯಿ ರುಚಿಗೊಂದೇ ಅಲ್ಲ, ಆರೋಗ್ಯಕ್ಕೂ ಅತ್ಯುತ್ತಮವಾಗಿದೆ.

ಅಡಿಕೆ ಮತ್ತು ಸುಣ್ಣದ ಸಾಂಗತ್ಯದಿಂದ ತಾಂಬೂಲವೆಂದು ಕರೆಯಲ್ಪಡುತ್ತದೆ. ಆಸ್ಟೆಯೋಪೋರೋಸಿಸ್ ಎಂಬ ಮೂಳೆ ಸಂಬಂಧಿ ರೋಗಕ್ಕೆ ವೀಳ್ಯದೆಲೆ ಮದ್ದು. ವೀಳ್ಯದ ರಸ ಸುಣ್ಣದಲ್ಲಿರುವ ಕ್ಯಾಲ್ಶಿಯಮ್ ಅಂಶಕ್ಕೆ ಬೆರೆತು ದೇಹದಲ್ಲಿ ಬಹುಬೇಗ ಹರಡಲ್ಪಡುವುದೇ ಇದಕ್ಕೆ ಕಾರಣ.

ವೀಳ್ಯದೆಲೆ ತಿಂದರೆ ಹೊಟ್ಟೆಯ ಸಮಸ್ಯೆ ನಿವಾರಣೆಯಾಗುತ್ತದೆ. ವಿಶೇಷವಾಗಿ ಹೊಟ್ಟೆಯು ತೆರವಾಗದಿದ್ದಲ್ಲಿ ವೀಳ್ಯದೆಲೆಗಳನ್ನು ತಿನ್ನಲು ಮರೆಯದಿರಿ.

ನಿಮ್ಮ ಬಾಯಿ ಅಥವಾ ತುಟಿಗಳಲ್ಲಿ ಹುಣ್ಣು ಇದ್ದರೆ, ಎಲೆಗಳು, ಕಾಂಡಗಳು ಮತ್ತು ವೀಳ್ಯದೆಲೆಗಳನ್ನು ತಿನ್ನಿರಿ. ವೀಳ್ಯದೆಲೆಯನ್ನು ಅಡಿಕೆಯೊಂದಿಗೆ ತಿನ್ನುವುದು ತುಂಬಾ ಒಳ್ಳೆಯದು.

ವೀಳ್ಯದೆಲೆ ಹಲ್ಲು ಕುಳಿಗಳನ್ನು ನಿವಾರಿಸಿ ಹಲ್ಲುಗಳನ್ನು ಬಲಪಡಿಸುತ್ತದೆ. ಹಲ್ಲುಗಳ ಹಳದಿ ಬಣ್ಣವನ್ನು ಸಹ ತೆಗೆದು ಹಾಕುತ್ತದೆ.

ವೀಳ್ಯದೆಲೆಯು ಹೊಟ್ಟೆಯನ್ನು ಶುಚಿಗೊಳಿಸಿ, ಸಮಸ್ಯೆಯನ್ನು ಕ್ಷಣಾರ್ಧದಲ್ಲಿ ಪರಿಹರಿಸುತ್ತದೆ. ಪ್ರತಿದಿನ 1-2 ವೀಳ್ಯದೆಲೆಯನ್ನು ಅಗಿಯಿರಿ. ದೇಹದಲ್ಲಿರುವ ವಿಷಕಾರಿ ಅಂಶಗಳೂ ಹೊರಬರುತ್ತವೆ.

ಊಟದ ನಂತರ ವೀಳ್ಯದ ಎಲೆ ಸೇವಿಸುವುದು ವಾಡಿಕೆ. ತಿಂದ ಆಹಾರ ಸುಲಭವಾಗಿ ಜೀರ್ಣಗೊಳ್ಳಲೆಂದು ಮನೆಯಲ್ಲಿ ಹಿರಿಯರು ವೀಳ್ಯದ ಎಲೆಯನ್ನು ಊಟದ ನಂತರ ದಿನನಿತ್ಯ ಸೇವಿಸುತ್ತಾರೆ. ಆದರೆ ವೀಳ್ಯದ ಎಲೆ ಜೀರ್ಣಕ್ರಿಯೆಗೆ ಮಾತ್ರವಲ್ಲದೆ, ಅನೇಕ ಕಾಯಿಲೆಗಳನ್ನು ಉಪಶಮನಗೊಳಿಸುವ ಶಕ್ತಿಯನ್ನೂ ಹೊಂದಿದೆ.

ಹಲ್ಲು ಕೊಳೆಯದಂತೆ, ಸವೆಯದಂತೆ ಮತ್ತು ಒಸಡುಗಳನ್ನು ಬಲಪಡಿಸಲು ವೀಳ್ಯದ ಎಲೆಯನ್ನು ಪ್ರಾಚೀನ ಕಾಲದಿಂದಲೂ ಬಳಸಲಾಗುತ್ತದೆ. ಆದ್ದರಿಂದ ವೀಳ್ಯದ ಎಲೆಗಳನ್ನು ನೀರಿನಲ್ಲಿ ಕುದಿಸಿ, ತಣ್ಣಗಾದ ನಂತರ ಆ ನೀರಿನಲ್ಲಿ ನಿಮ್ಮ ಬಾಯಿಯನ್ನು ತೊಳೆಯಿರಿ. ಹಾಗೆಯೇ ಬಾಯಿಯಿಂದ ಕೆಟ್ಟ ದುರ್ವಾಸನೆ ಬರುತ್ತಿದ್ದರೆ ಊಟದ ನಂತರ ವೀಳ್ಯದ ಎಲೆ ಅಗಿಯಲು ಪ್ರಾರಂಭಿಸಿ. ಆಗ ಬಾಯಿ ರಿಫ್ರೆಶ್ ಆಗುತ್ತದೆ ಮತ್ತು ರೋಗಾಣುಗಳನ್ನು ಕೊಲ್ಲುತ್ತದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago