ಹಿಮಾಲಯದ ಒಬ್ಬ ಗುರುವಿನಿಂದ ಸಿಕ್ಕ ಒಂದು ಮಾಹಿತಿ ಏನು ಎಂದರೆ ಅವರು ಈ ಒಂದು ಮಂತ್ರದಿಂದ ಧನ ಸಂಪತ್ತಿನ ಮಳೆ ಸುರಿಯುವಂತೆ ಮಾಡುತ್ತಿದ್ದರು. ಗುಪ್ತವಾಗಿ ಮನಸ್ಸಿನಲ್ಲಿ ಈ ಮಂತ್ರವನ್ನು ಜಪ ಮಾಡುವುದರಿಂದ ಧನ ಸಂಪತ್ತಿನ ಆಕರ್ಷಣೆ ಆಗುತ್ತದೆ ಎಂದು ಹೇಳಲಾಗುತ್ತದೆ. ಪ್ರಾಚೀನ ರಾವಣ ಸಹಿತ ಪುಸ್ತಕದಲ್ಲಿ ಈ ಮಾಹಿತಿ ಸಿಕ್ಕಿದೆ. ಆ ಗುರುಗಳು ತಿಳಿಸಿದ ಮಂತ್ರ ಯಾವುದು ಎಂದು ತಿಳಿಸಿಕೊಡುತ್ತೇವೆ.
ಈ ಮಂತ್ರವನ್ನು ಜಪ ಮಾಡುವ ಮುನ್ನ ಗೂಬೆಯ ರೆಕ್ಕೆ ಇರಬೇಕು. ಇದರಿಂದ ಧನ ಸಂಪತ್ತಿನ ಮಳೆ ಸುರಿಯಬಹುದು ಎಂದು ಹೇಳಬಹುದು. ಪೊರಕೆಯ ಎರಡು ಕಡ್ಡಿಗಳನ್ನು ಇಟ್ಟುಕೊಂಡು ಈ ಒಂದು ಮಂತ್ರವನ್ನು ಜಪ ಮಾಡಿದರೆ ಮೇಲಿನಿಂದ ಧನ ಸಂಪತ್ತಿನ ಮಳೆ ಸುರಿಯುತ್ತದೆ. ಆ ಮಂತ್ರ ಯಾವುದು ಎಂದರೆ ” ಓಂ ಶ್ರೀಂ ನಮಃ “
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…