Astrology

ಉಪ್ಪಿನ ಡಬ್ಬಿಯಲ್ಲಿ ಹಾಕಿ ಈ 1 ವಸ್ತು ಹಣ ಎನಿಸಲು ಒಂದು ಆಳು ಬೇಕಾಗುತ್ತದೆ!

ಉಪ್ಪು ಎಲ್ಲರ ಮನೆಯಲ್ಲಿ ಸುಲಭವಾಗಿ ಸಿಗುತ್ತದೆ. ಆಹಾರದಲ್ಲಿ ಉಪ್ಪಿನ ಅಂಶ ಕಡಿಮೆಯಾದರೆ ಆಹಾರದ ಸ್ವಾದ ಸಹ ಇರುವುದಿಲ್ಲ.ಯಾವಾಗ ಉಪ್ಪಿನ ಸಂಶೋಧನೆಯನ್ನು ಮಾಡಿದಗಿನಿಂದ ಈ ಒಂದು ವಿಷಯ ತಿಳಿದು ಬಂದಿದೆ. ಉಪ್ಪು ನಕಾರಾತ್ಮಕ ಶಕ್ತಿಯನ್ನು ನಾಶಗೊಳಿಸುವಂತಹ ಗುಣವನ್ನು ಹೊಂದಿದೆ. ವಾಸ್ತು ವಿಜ್ಞಾನದ ಅನುಸಾರವಾಗಿ ಉಪ್ಪು ಮನೆಯಲ್ಲಿ ಸಕಾರಾತ್ಮಕ ಶಕ್ತಿ ಸಂಚರಿಸುವಂತ ಕೆಲಸವನ್ನು ಮಾಡುತ್ತದೆ.ಎಲ್ಲಿ ಉಪ್ಪು ಇರುವುದಿಲ್ಲವೋ ಅಲ್ಲಿ ಭೂತ ಪ್ರೇತಗಳು ವಾಸ ಮಾಡುತ್ತದೆ ಮತ್ತು ಇಂತಹ ಮನೆಯಲ್ಲಿ ಸುಖ ಸಮೃದ್ಧಿ ಸಹ ಆಗುವುದಿಲ್ಲ. ಇಂತಹ ಸ್ಥಿತಿಯಲ್ಲಿ ಉಪ್ಪನ್ನು ಬಳಸುವುದರಿಂದ ಜನರು ಆದಷ್ಟು ಬೇಗ ಶ್ರೀಮಂತರು ಆಗುತ್ತಾರೆ.

ವಾಸ್ತು ಶಾಸ್ತ್ರದ ಪ್ರಕಾರ ಉಪ್ಪಿನಲ್ಲಿ ಭಿನ್ನವಾದ ಆಕರ್ಷಣೆ ಇರುತ್ತದೆ. ಇದೆ ಒಂದು ಕಾರಣದಿಂದ ತಂತ್ರ ಮಂತ್ರಗಳಲ್ಲಿ ಸಹ ಬಳಸುತ್ತಾರೆ. ಉಪ್ಪು ನಕಾರಾತ್ಮಕ ಶಕ್ತಿಯನ್ನು ನಾಶಮಾಡುತ್ತದೆ ಮತ್ತು ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಕೆಲವರು ವಶೀಕರಣದಲ್ಲಿ ಉಪ್ಪನ್ನು ಜಾಸ್ತಿ ಬಳಸುತ್ತಾರೆ. ತಂತ್ರದ ಅನುಸಾರವಾಗಿ ಒಂದು ವೇಳೆ ಉಪ್ಪನ್ನು ಸರಿಯಾದ ತಂತ್ರ ಮಂತ್ರದಿಂದ ಬಳಸಿದರೆ ಇದು ರಾತ್ರೋರಾತ್ರಿ ಶ್ರೀಮಂತರನ್ನಾಗಿಸಿ ಬಿಡುತ್ತದೆ.

1, ಉಪ್ಪು ಮತ್ತು ಗಾಜು ಎರಡು ರಾಹುವಿನ ಕಾರ್ಯಕರವಾಗಿರುತ್ತದೆ. ಈ ಕಾರಣದಿಂದ ನೀವು ಒಂದು ಗಾಜಿನ ಡಬ್ಬಿಯಲ್ಲಿ ಉಪ್ಪನ್ನು ಹಾಕಿ ಅದನ್ನು ನೀವು ಶೌಚಾಲಯದಲ್ಲಿ ಇಟ್ಟರೆ ಅಲ್ಲಿ ಇರುವ ನಕಾರತ್ಮಕ ಶಕ್ತಿಯು ನಾಶವಾಗುತ್ತದೆ.ಜೊತೆಗೆ ಅಲ್ಲಿ ಇರುವ ಸೂಕ್ಷ್ಮಣು ಜೀವಿಗಳು ಸತ್ತು ಹೋಗುತ್ತವೆ.ಶೌಚಾಲಯದಲ್ಲಿ ಎಲ್ಲಕ್ಕಿಂತ ಹೆಚ್ಚಿನ ನಕಾರಾತ್ಮಕ ಶಕ್ತಿ ಇರುತ್ತದೆ.ಇಂತಹ ಸ್ಥಿತಿಯಲ್ಲಿ ಈ ಒಂದು ಉಪಾಯವು ಅದನ್ನು ದೂರಗೊಳಿಸುತ್ತದೆ.

2, ವೈಜ್ಞಾನಿಕ ದೃಷ್ಟಿಯಿಂದ ಕೂಡ ಈ ಉಪಾಯ ತುಂಬಾ ಬೆಸ್ಟ್ ಇದೆ.ಯಾವಾಗ ಮನೆಯಲ್ಲಿ ನೆಲವನ್ನು ವರೆಸುತ್ತಿರುತ್ತಿರೋ ಆಗ ಆ ನೀರಿನಲ್ಲಿ ಉಪ್ಪನ್ನು ಖಂಡಿತ ಸೇರಿಸಿ. ಈ ರೀತಿ ವಾರದಲ್ಲಿ ಎರಡು ಬಾರಿ ಉಪ್ಪಿನ ನೀರಿನಿಂದ ನೆಲ ವರಿಸಬೇಕು.ಈ ಉಪ್ಪು ಇಡಿ ಮನೆಯನ್ನು ಸಕಾರಾತ್ಮಕ ಶಕ್ತಿಯಿಂದ ತುಂಬುತ್ತದೆ. ಮನೆಯ ಸುಧಾರಣೆಗಾಗಿ ಉಪ್ಪಿನ ನೀರಿನಿಂದ ನೆಲವನ್ನು ವರಿಸಬೇಕು. ಯಾಕೆಂದರೆ ಸಕಾರಾತ್ಮಕ ಶಕ್ತಿ ಇದ್ದರೆ ತಾಯಿ ಲಕ್ಷ್ಮಿ ದೇವಿಯನ್ನು ಸಹ ತನ್ನ ಕಡೆ ಆಕರ್ಷಣೆ ಮಾಡುತ್ತದೆ.

3, ಒಂದು ಗಾಜಿನ ಡಬ್ಬಿಯಲ್ಲಿ ಉಪ್ಪು ಹಾಕಿ ಮತ್ತು ಎರಡು ಲವಂಗ ಹಾಕಬೇಕು.ಈ ರೀತಿ ಮಾಡುವುದರಿಂದ ಮನೆಯಲ್ಲಿ ಧನ ಸಂಪತ್ತಿನ ಆಗಮನ ಹೆಚ್ಚಾಗುತ್ತದೆ.ಜೊತೆಗೆ ತಾಯಿ ಲಕ್ಷ್ಮೀದೇವಿ ಪ್ರಸನ್ನಳಾಗುತ್ತಾಳೆ.

4, ಉಪ್ಪಿನ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಳ್ಳುವುದರಿಂದ ತುಂಬಾನೇ ಅಧಿಕವಾದ ಲಾಭಗಳು ನಿಮಗೆ ಸಿಗುತ್ತವೆ.

5, ಶನಿವಾರ ದಿನದಂದು ಸ್ವಲ್ಪ ಉಪ್ಪು,200ಗ್ರಾಂ ಕಪ್ಪು ಬೇಳೆ,800ಗ್ರಾಂ ಅಕ್ಕಿ ಮತ್ತು ಒಣಗಿದ ಕೆಂಪು ಮೆಣಸಿನಕಾಯಿಯನ್ನು ದಾನ ಮಾಡುವುದರಿಂದ ವ್ಯಕ್ತಿಯ ಬಗೆಯೂ ಪ್ರಬಲಗೊಳ್ಳುತ್ತದೆ.ಸಿರಿ ಸಂಪತ್ತು ಸುಲಭವಾಗಿ ದೊರೆಯುತ್ತದೆ.ಈ ಕಾರಣದಿಂದ ಈ ಕಾರ್ಯವನ್ನು ಖಂಡಿತ ಮಾಡಿ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago