ಎಲ್ಲರಿಗೂ ನಮಸ್ಕಾರಜನವರಿ ಇಪ್ಪತ್ತಮೂರನೇ ತಾರೀಖು ಭಯಂಕರ ಮಂಗಳವಾರ ನಾಳೆಯಿಂದ 48 ಗಂಟೆಗಳ ಒಳಗಾಗಿ ಆರು ರಾಶಿಯವರಿಗೆ ಗುರುಬಲ ಸೋಲಿಲ್ಲ. ಹಣದ ಹೊಳೆ ಹರಿಯಲಿದೆ. ಹಾಗಾದ್ರೆ ಅಂತಹ ಅದೃಷ್ಟವಂತ ರಾಶಿಗಳು ಯಾವುವು ಅಂತ ನೋಡೋಣ ಬನ್ನಿ. ಅದಕ್ಕೂ ಮುನ್ನ ನೀವು ಚಾಮುಂಡೇಶ್ವರಿ ದೇವಿಯ ಭಕ್ತರಾಗಿದ್ದಾರೆ.
ಈ ರಾಶಿಯ ಜನರಿಗೆ ಉತ್ತಮ ದಿನವಾಗಲಿದೆ. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕಾರ್ಯವನ್ನ ಈ ದಿನ ಪೂರ್ಣಗೊಳಿಸುವುದರಿಂದ ಈ ರಾಶಿಯವರು ಆತ್ಮವಿಶ್ವಾಸವನ್ನು ಹೊಂದುತ್ತಾರೆ. ಈ ದಿನ ಉತ್ತಮ ದಿನವಾಗಿರುತ್ತದೆ. ಸಹೋದರರೊಂದಿಗೆ ಬಿರುಕಿದ್ದರೆ ಅದು ಇಂದು ಕೊನೆಗೊಳ್ಳಬಹುದು ಮತ್ತು ವ್ಯವಹಾರದಲ್ಲಿ ಅವರ ಸಲಹೆಯು ಕೆಲಸ ಮಾಡುತ್ತದೆ. ಈ ದಿನ ನಿಮ್ಮ ಯಾವುದೇ ಸರ್ಕಾರಿ ಕೆಲಸ ಪೂರ್ಣಗೊಳ್ಳುವುದರಿಂದ ಸಂತೋಷ ಪಡುತ್ತೀರಾ ಮತ್ತು ನೀವು ಮಾಡಿದ ಕಠಿಣ ಪರಿಶ್ರಮವು ಯಶಸ್ವಿಯಾಗುತ್ತದೆ. ನಿಮ್ಮ ವ್ಯಕ್ತಿತ್ವದಲ್ಲಿ ಪ್ರಬುದ್ಧತೆ ಕಂಡುಬರುತ್ತದೆ ಮತ್ತು ನೀವು ಧಾರ್ಮಿಕ ಕಾರ್ಯಗಳನ್ನು ಮಾಡಲು ಬಯಸುತ್ತೀರ ಉದ್ಯೋಗಿಗಳು ಇಂದು ಮತ್ತೊಂದು ಕಂಪನಿಯಲ್ಲಿ ಸಂದರ್ಶನಕ್ಕೆ ಹೋಗಬಹುದು.
ಉದ್ಯಮಿಗಳು ಈ ದಿನ ಅದೃಷ್ಟದಿಂದ ಉತ್ತಮ ಲಾಭವನ್ನು ಪಡೆಯುತ್ತಾರೆ ಮತ್ತು ಹಣದ ಬೆಳವಣಿಗೆಗೆ ಉತ್ತಮ ಅವಕಾಶಗಳಿವೆ. ಈ ರಾಶಿಯವರು ಈ ದಿನ ಸಂವಹನ ಕೌಶಲ್ಯವನ್ನು ಮತ್ತು ಸಾಮಾಜಿಕ ನೆಟ್ವರ್ಕ್ಗಳನ್ನು ಹೆಚ್ಚಿಸಲು ಸಾಧ್ಯವಾಗುತ್ತದೆ. ಕುಟುಂಬದ ಸದಸ್ಯರು ಅಥವಾ ಸಂಬಂಧಿಕರೊಂದಿಗೆ ವಿವಾದವಿದ್ದರೆ ಅದು ಇಂದು ಕೊನೆಗೊಳ್ಳಬಹುದು. ಜೊತೆಗೆ ಕುಟುಂಬ ಸದಸ್ಯರೊಂದಿಗಿನ ನಿಮ್ಮ ಸಂಬಂಧವು ಸಿಹಿಯಾಗಿರುತ್ತದೆ. ಇಲ್ಲಿನ ವಿದ್ಯಾರ್ಥಿಗಳಿಗೆ ಉತ್ತಮ ದಿನವಾಗಿರುತ್ತದೆ. ಅವರು ಅಧ್ಯಯನದಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗುತ್ತದೆ.
ನೀವು ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಸಮತೋಲನವನ್ನು ಕಾಪಾಡಿಕೊಳ್ಳುತ್ತೀರಿ ಮತ್ತು ಅನೇಕ ಹೊಸ ಮತ್ತು ಉತ್ತಮ ಅವಕಾಶಗಳು ಸಹ ಲಭ್ಯವಿರುತ್ತದೆ. ವೃತ್ತಿ ಜೀವನದ ದೃಷ್ಟಿಕೋನದಿಂದ ನೀವು ಇಂದು ಕೆಲವು ಸವಾಲುಗಳನ್ನು ಎದುರಿಸಬಹುದು. ಆದರೆ ನೀವು ನಿಮ್ಮ ಕೆಲಸಕ್ಕೆ ಸಮರ್ಪಿತರಾಗುತ್ತೀರಿ ಮತ್ತು ಗುರಿಯನ್ನ ಸಾಧಿಸುತ್ತಾರಾ. ವ್ಯಾಪಾರಿಗಳು ಈ ದಿನ ಉತ್ತಮ ಪ್ರಮಾಣದ ಹಣವನ್ನು ಗಳಿಸಲು ಸಾಧ್ಯವಾಗುತ್ತದೆ ಮತ್ತು ಸ್ವಲ್ಪ ಉಳಿತಾಯ ಮಾಡಲು ಸಹ ಸಾಧ್ಯವಾಗುತ್ತದೆ. ಈ ದಿನ ತಮ್ಮ ಸಂಗಾತಿಯೊಂದಿಗೆ ಹೊಸ ಆಸ್ತಿಯನ್ನು ಖರೀದಿಸಬಹುದು ಮತ್ತು ಆರೋಗ್ಯವೂ ಉತ್ತಮವಾಗಿರುತ್ತದೆ.
ಈ ರಾಶಿಯ ಜನರು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಬಲವಾಗಿಡಲು ಯೋಜಿತ ರೀತಿಯಲ್ಲಿ ಮುಂದುವರೆತ್ತಾರೆ. ಇದರಿಂದ ಅವರು ಯಾವುದೇ ರೀತಿಯ ನಷ್ಟವನ್ನು ತಪ್ಪಿಸಬಹುದು. ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇದ್ದರೆ ಕುಟುಂಬದ ವಾತಾವರಣವನ್ನು ಸುಧಾರಿಸಲು ನೀವು ಒಳ್ಳೆಯ ಮನಸ್ಸಿನಿಂದ ಕೆಲಸ ಮಾಡುತ್ತಿರ ಮತ್ತು ಎಲ್ಲರೊಂದಿಗಿನ ಸಂಬಂಧಗಳು ಉತ್ತಮವಾಗಿರುತ್ತವೆ. ಹಾಗಾದರೆ ಇಷ್ಟೆಲ್ಲ ಅದೃಷ್ಟ ಫಲಗಳನ್ನ ಪಡೆಯುತ್ತಿರುವ ರಾಶಿಗಳು ಯಾವುವೆಂದರೆ ವೃಷಭ ರಾಶಿ, ಮಿಥುನ ರಾಶಿ, ಕನ್ಯಾರಾಶಿ, ವೃಶ್ಚಿಕ ರಾಶಿ, ತುಲಾ ರಾಶಿ ಮತ್ತು ಧನಸ್ಸು ರಾಶಿ
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…