Astrology

ಜನವರಿ 29 ಸೋಮವಾರದಂದು ಲಂಬೋಧರ ಸಂಕಷ್ಟಹರ ಚತುರ್ಥಿ ಸಂಪೂರ್ಣ ಪೂಜೆ ಮಾಡುವ ವಿಧಾನ!

ಸಂಕಷ್ಟಹರ ಚತುರ್ಥಿ ಸೋಮವಾರ ಇದೆ.ಹಾಗಾಗಿ ಸರಳವಾಗಿ ಪೂಜಾ ವಿಧಾನವನ್ನು ತಿಳಿಸಿಕೊಡುತ್ತೇನೆ.ಸಂಕಷ್ಟಹರ ಪ್ರಾರಂಭವಾಗುವುದು ಪುಷ್ಯಾ ಮಾಸ ಕೃಷ್ಣ ಪಕ್ಷ ಸೋಮವಾರದಂದು ಬೆಳಗ್ಗೆ 6:11 ನಿಮಿಷಕ್ಕೆ ಪ್ರಾರಂಭವಾಗಿ 30ನೆ ತಾರೀಕು ಬೆಳಗ್ಗೆ 8:55 ನಿಮಿಷಕ್ಕೆ ಮುಕ್ತಾಯವಾಗುತ್ತದೆ. ಚಂದ್ರೋದಯ ಗಣನೆಗೆ ತೆಗೆದುಕೊಂಡು ಸಂಕಷ್ಟ ಚತುರ್ಥಿ ಪೂಜೆಯನ್ನು ಮಾಡಿಕೊಳ್ಳಬೇಕು.

ಮೊದಲು ಬೆಳಗ್ಗೆ ಸಂಕಲ್ಪ ಮಾಡಿಕೊಂಡು ಸಂಜೆ ಸಮಯದಲ್ಲಿ ಪೂಜೆ ಮಾಡಬೇಕು. ಪೂಜೆ ಮಾಡುವ ಸಂದರ್ಭದಲ್ಲಿ ಮೊದಲು ಒಂದು ಪೀಠವನ್ನು ಸಿದ್ಧತೆ ಮಾಡಿಕೊಳ್ಳಬೇಕು. ಗಣಪತಿ ಫೋಟೋ ಅಥವಾ ಶಿವ ಪಾರ್ವತಿ ಫೋಟೋವನ್ನು ಇಡಬೇಕು. ನಂತರ ಒಂದು ತಟ್ಟೆಯಲ್ಲಿ ಅಕ್ಕಿ ಹಾಗು ಎರಡು ವೀಳ್ಯದೆಲೆ ಇಟ್ಟು ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ನಂತರ ಗಣೇಶನ ಪ್ರತಿಷ್ಟಾಪನೆ ಮಾಡಿಕೊಳ್ಳಬೇಕು. ಗಣೇಶನಿಗೆ ಅರಿಶಿನ ಕುಂಕುಮ ಹಚ್ಚಿ 5 ಎಳೆ ಅಂಗನೂಲು ತೆಗೆದುಕೊಂಡು ಎಡಗಡೆಯಿಂದ ಬಲಗಡೆ ಬರುವ ರೀತಿ ಹಾಕಬೇಕು. ನಂತರ ಗೆಜ್ಜೆ ವಸ್ತ್ರ ಹಾಗು ಹೂವಿನಿಂದ ಅಲಂಕಾರ ಮಾಡಬೇಕು.

ಪ್ರಸಾದಕ್ಕೆ ಮೊಧಕ ಕಡಲೆಕಾಳು ಉಸ್ಲಿ, ಸಜ್ಜಿಗೆ ಕೂಡ ಮಾಡಿ ದೇವರಿಗೆ ನೈವೇದ್ಯ ಮಾಡಬಹುದು. ಎರಡು ತುಪ್ಪದ ದೀಪವನ್ನು ಹಚ್ಚಿ ಹಾಗು ತಾಂಬೂಲ ಇಡಬೇಕು. ಸೂರ್ಯಸ್ತಾ 6:11 ನಿಮಿಷದ ನಂತರ ಪೂಜೆಯನ್ನು ಪ್ರಾರಂಭ ಮಾಡಬಹುದು. ಚಂದ್ರೋದಯ ರಾತ್ರಿ 9:13 ನಿಮಿಷಕ್ಕೆ ಅಷ್ಟರ ಒಳಗೆ ಪೂಜೆಯನ್ನು ಮುಗಿಸಬೇಕು. ಪೂಜೆ ಮಾಡುವ ಮೊದಲು ಸಂಕಷ್ಟಹರ ಪುಸ್ತಕವನ್ನು ಸಂಪೂರ್ಣವಾಗಿ ಓದಿ ಪೂಜೆಯನ್ನು ಪ್ರಾರಂಭ ಮಾಡಿ.

  • ಸಂಕಷ್ಟಹರಕ್ಕೆ ವಿಶೇಷವಾದ ಮಂತ್ರ
  • ಈ ಒಂದು ಮಂತ್ರವನ್ನು ಹೇಳಬಹುದು ಓಂ ಗಂ ಗಣಪತಯೇ ನಮಃ. ಇಲ್ಲವಾದರೆ ಗಾಯತ್ರಿ ಮಂತ್ರವನ್ನು ಸಹ 11 ಬರಿ ಜಪ ಮಾಡಬೇಕು.
  • ಓಂ ಏಕದಂತಾಯ ವಿದ್ಮಮಹೇ
  • ವಕ್ರತುಂಡಯ ಧಿಮಹಿ
  • ತನ್ನೋ ದಂತಿ ಪ್ರಚೋದಯತ್

ದೂಪಾ ದೀಪಗಳನ್ನು ಬೆಳಗಿ ಮತ್ತು ಅಷ್ಟೊತ್ತರ ಹೇಳಿಕೊಂಡು ಕುಂಕುಮ ಅರ್ಚನೆ ಮಾಡಬೇಕು. ನಂತರ ತುಪ್ಪದ ದೀಪವನ್ನು ಹಚ್ಚಬೇಕಾಗುತ್ತದೆ. ಚಂದ್ರೋದಯ ಸಮಯದಲ್ಲಿ ಚಂದ್ರನಿಗೆ ಅಕ್ಷತೆ ಹಾಕು ಪೂಜೆ ಮಾಡಿ. ನಂತರ ಸಂಕಲ್ಪ ಮಾಡಿ ಇಟ್ಟಿರುವ ಕಾಯಿಯನ್ನು ಒಡೆದು ಮಹಾ ಮಂಗಳಾರತಿ ಮಾಡಿ ಪ್ರಸಾದ ರೂಪದಲ್ಲಿ ಆ ಕಾಯಿ ಸೇವನೆ ಮಾಡಬೇಕು. ನಂತರ ನೀವು ಉಪವಾಸವನ್ನು ಬಿಡಬೇಕು.ಇದಿಷ್ಟು ಸಂಕಷ್ಟಹರ ಚತುರ್ಥಿಯಲ್ಲಿ ಮಾಡುವ ವಿಧಿ ವಿಧಾನಗಳು. ಯಾವುದೇ ಕಾರಣಕ್ಕೂ ಮಾಂಸಹರ ಸೇವನೆ ಮಾಡಬಾರದು ಉಪವಾಸ ಇದ್ದು ಈ ವ್ರತವನ್ನು ಮಾಡಬೇಕು.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago