Astrology

ಇಂದಿನಿಂದ ಈ 5ರಾಶಿಯವರಿಗೆ ಮುಂದಿನ 9ವರ್ಷ ರಾಜಯೋಗ ಶುರು ಮುಟ್ಟಿದೆಲ್ಲ ಚಿನ್ನ ಭಿಕ್ಷುಕನೂ ಕೂಡ ಕುಬೇರ

ಇಂದಿನಿಂದ ಈ ಐದು ರಾಶಿಯವರಿಗೆ ಮುಂದಿನ 9 ವರ್ಷ ರಾಜಯೋಗ ಶುರುವಾಗುತ್ತೆ ಮುಟ್ಟಿದ್ದೆಲ್ಲ ಚಿನ್ನವಾಗುತ್ತೆ. ಭಿಕ್ಷುಕ ಕೂಡ ಕುಬೇರ ನಾಗುತ್ತಾನೆ. ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಇಷ್ಟೆಲ್ಲ ಲಾಭ ಅದೃಷ್ಟವನ್ನು ಪಡೆಯಲಿರುವ ಆ ರಾಶಿಗಳು ಯಾವುದು ಅಂತ ನೋಡೋಣ ಬನ್ನಿ.

ಇಂದಿನಿಂದ ಈ ಐದು ರಾಶಿಯವರಿಗೆ ಚಾಮುಂಡೇಶ್ವರಿಯ ಕೃಪೆ ಇರುವುದರಿಂದ ಈ ರಾಶಿಯವರಿಗೆ ತುಂಬಾನೇ ಶುಭವಾಗುತ್ತೆ. ಇವರ ಜೀವನದಲ್ಲಿ ಸಾಕಷ್ಟು ಬದಲಾವಣೆಯನ್ನು ಕಾಣುತ್ತಾರೆ. ಇಷ್ಟು ದಿನ ಅನುಭವಿಸಿದಂತಹ ಎಲ್ಲ ರೀತಿಯ ಸಮಸ್ಯೆಗಳು ಕೂಡ ದೂರವಾಗಿ ನೆಮ್ಮದಿಯ ವಾತಾವರಣಗಳು ಇವರಿಗೆ ಸೃಷ್ಟಿಯಾಗಲು ಸಾಧ್ಯವಾಗುತ್ತೆ. ಉದ್ಯೋಗ ಇಲ್ಲದೆ ಇರುವಂತಹ ವ್ಯಕ್ತಿಗಳಿಗೆ ಮುಂದಿನ ದಿನಗಳಲ್ಲಿ ಒಳ್ಳೆಯ ಉದ್ಯೋಗ ದೊರಕುತ್ತದೆ. ಈ ಉದ್ಯೋಗದಿಂದ ನೀವು ಹಿರಿಯರ ಮಾರ್ಗದರ್ಶನ ತೆಗೆದುಕೊಂಡು ಕೆಲಸವನ್ನೂ ನಿರ್ವಹಿಸುವುದರಿಂದ ಸಾಕಷ್ಟು ರೀತಿಯ ಅನುಕೂಲವನ್ನು ಪಡೆದುಕೊಳ್ಳಬಹುದು.

ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ವ್ಯವಹಾರವನ್ನು ಮಾಡುವಾಗ ತುಂಬಾ ಯೋಚನೆ ಮಾಡಿ ಮಾಡಬೇಕು.ಏಕೆಂದರೆ ವ್ಯವಹಾರದಲ್ಲಿ ಬರುವ ಸಣ್ಣ ಪುಟ್ಟ ಸಮಸ್ಯೆಗಳಿಂದ ದೊಡ್ಡದಾದ ಹಣ ಖರ್ಚಾಗುವ ಸಾಧ್ಯತೆ ಇದೆ. ಹಾಗಾಗಿ ವ್ಯಾಪಾರ ವ್ಯವಹಾರವನ್ನು ಮಾಡುವ ವ್ಯಕ್ತಿಗಳು ವ್ಯಾಪಾರ ವ್ಯವಹಾರವನ್ನು ವಿಸ್ತರಣೆ ಮಾಡಿ ವ್ಯಾಪಾರದಲ್ಲಿ ಸಾಕಷ್ಟು ರೀತಿಯ ಲಾಭವನ್ನು ಪಡೆದುಕೊಳ್ಳಬಹುದು. ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಕೂಡ ಕಾಣಲು ಸಾಧ್ಯವಾಗುತ್ತೆ. ನಿಮ್ಮ ಜೀವನದಲ್ಲಿ ಸಾಕಷ್ಟು ರೀತಿಯ ಪರಿವರ್ತನೆಯನ್ನು ನೀವು ಕಾಣುತ್ತೀರ ನೀವು ಯಾವುದೇ ಕೆಲಸವನ್ನು ಆರಂಭ ಮಾಡಿದರೂ ಕೂಡ ಅದರಲ್ಲಿ ಮೊದಲು ನಷ್ಟಗಳು ಸಂಭವಿಸಿದರು ಕೂಡ.

ನಂತರ ಲಾಭವನ್ನು ಪಡೆದುಕೊಳ್ಳುತ್ತೀರ ನೀವು ಉದ್ಯಮವನ್ನು ಆರಂಭ ಮಾಡಬೇಕು ಅಂದುಕೊಂಡಿದ್ದರೆ ಆ ಉದ್ಯಮದಿಂದ ದೊಡ್ಡ ಮಟ್ಟದ ಆದಾಯ ಹರಿದು ಬರುತ್ತೆ. ಆದಾಯದಿಂದ ಸಾಕಷ್ಟು ರೀತಿಯ ಅನುಕೂಲವನ್ನು ಪಡೆಯುತ್ತೀರಾ? ನಿಮ್ಮ ಮನೆಯಲ್ಲಿ ಸಂಭ್ರಮದ ವಾತಾವರಣಗಳು ಸೃಷ್ಟಿಯಾಗತ್ತೆ ನಕಾರಾತ್ಮಕವಾಗಿ ಚಿಂತನೆ ಮಾಡುವುದರ ಬದಲು ಸಕಾರಾತ್ಮಕವಾಗಿ ಚಿಂತನೆ ಮಾಡುವುದರಿಂದ ತುಂಬಾನೇ ಶುಭ ಫಲವನ್ನು ಪಡೆದುಕೊಳ್ಳಬಹುದು.

ಬಂಡವಾಳವನ್ನು ಹೂಡಿಕೆ ಮಾಡಬೇಕು ಅಂದುಕೊಂಡಿರುವವರು ಬಂಡವಾಳ ಹೂಡಿಕೆಯಿಂದ ತುಂಬಾನೇ ಶುಭವಾದ ಫಲವನ್ನು ಪಡೆಯುತ್ತೀರ ಬಂಡವಾಳವನ್ನು ಹೂಡಿಕೆ ಮಾಡುವುದರಿಂದ ಇದರ ಬಗ್ಗೆ ಯೋಚನೆ ಮಾಡುವುದರಿಂದ ಕೆಲವೊಂದು ಬಾರಿ ನೀವು ಅದೃಷ್ಟವನ್ನು ತಂದುಕೊಳ್ಳಬಹುದು. ಇಷ್ಟೆಲ್ಲಾ ಅದೃಷ್ಟ ಮತ್ತು ಒಳ್ಳೆಯ ಯೋಗ ಫಲವನ್ನು ತಾಯಿ ಚಾಮುಂಡೇಶ್ವರಿಯ ಕೃಪೆಯಿಂದ ಪಡೆಯಲಿರುವ ಐದು ರಾಶಿಗಳು ಯಾವುದು ಎಂದರೆ ವೃಶ್ಚಿಕ ರಾಶಿ, ಮೇಷ ರಾಶಿ, ಮಕರ ರಾಶಿ, ಮಿಥುನ ರಾಶಿ, ಕನ್ಯಾರಾಶಿ ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ ತಪ್ಪದೆ ಈಗಲೇ ಓಂ ತಾಯಿ ಚಾಮುಂಡಿ ನಮಃ ಅಂತ ಕಮೆಂಟ್ ಮಾಡಿ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago