Astrology

ಪಪ್ಪಾಯಿ ಯಾರು ಸೇವಿಸಬಾರದು ಗೊತ್ತಾ!

ಪಪ್ಪಾಯಿ. ಸಾಮಾನ್ಯವಾಗಿ ಹೆಚ್ಚಿನವರು ಸೇವಿಸುವ ಹಣ್ಣು ಇದು ಜೀರ್ಣಾಂಗ ವ್ಯವಸ್ಥೆಯನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ. ಇದು ಅನೇಕ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಪಪ್ಪಾಯಿ ಆರೋಗ್ಯಕ್ಕೆ ಬಹಳ ಉತ್ತಮವಾಗಿದ್ದರೂ ಕೂಡ ಕೆಲವು ಆರೋಗ್ಯ ಸಮಸ್ಯೆ ಇರುವವರು ಪಪ್ಪಾಯಿಯನ್ನು ಸೇವಿಸಬಾರದು ಬನ್ನಿ ಹಾಗಾದ್ರೆ ಇವತ್ತಿನಲ್ಲಿ ಯಾರು ಪಪ್ಪಾಯಿ ಹಣ್ಣನ್ನು ಸೇವಿಸಬಾರದು ಎಂದು ತಿಳಿಯೋಣ. ಮಧುಮೇಹ ಇರುವವರು ಮಧುಮೇಹಿಗಳಿಗೆ ಪಪ್ಪಾಯಿ ಉತ್ತಮವಾಗಿದ್ದರೂ ಕೂಡ ಮಧುಮೇಹಿಗಳು ಇದನ್ನು ಸೇವಿಸುವಾಗ ಎಚ್ಚರವಾಗಿರಬೇಕು.

ಇದು ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ. ಮಧುಮೇಹ ಸಮಸ್ಯೆಯಿಂದ ಬಳಲುವ ಹಲವರು ಔಷಧಿಯ ಸೇವನೆಯನ್ನು ಮಾಡುತ್ತಾರೆ. ಅಂತವರು ಪಪ್ಪಾಯಿಯನ್ನು ಸೇವಿಸುವುದು ಒಳ್ಳೆಯದಲ್ಲ. ಕಾರಣ ಇದು ಔಷಧಿಯ ಪರಿಣಾಮಕಾರಿತ್ವವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಪಪ್ಪಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ವೇಗವಾಗಿ ಕಡಿಮೆ ಮಾಡುವುದರಿಂದ ಸಕ್ಕರೆ ಕಾಯಿಲೆಗೆ ಔಷಧಿ ತೆಗೆದುಕೊಳ್ಳುವವರು ಇದರ ಅತಿಯಾದ ಸೇವನೆ ಮಾಡಿದರೆ ಒಳ್ಳೆಯದು. ಹೈಪೋಥೈರಾಯ್ಡಿಸಮ್ ಇರುವವರಿಗೆ ಒಳ್ಳೆಯದಲ್ಲ. ಹೈಪೋಥೈರಾಯ್ಡಿಸಮ್ ನಿಂದ ಬಳಲುತ್ತಿರುವ ಜನರು ಪಪ್ಪಾಯಿಯನ್ನು ಸೇವಿಸಲೇ ಬಾರದು ಏಕೆಂದರೆ ಪಪ್ಪಾಯಿಯನ್ನು ಅಧಿಕವಾಗಿ ಸೇವಿಸುವುದರಿಂದ ಇವರ ಪರಿಸ್ಥಿತಿ ಇನ್ನೂ ಹದಗೆಡುತ್ತದೆ. ಪಪ್ಪಾಯ ಇರುವವರು ಸೇವಿಸಬಾರದು ಪಪಾಯ ಇದ್ದರೆ ಪಪ್ಪಾಯಿ ತಿನ್ನುವುದು ತಪ್ಪಿಸುವುದು ಒಳ್ಳೆದು

ಈ ಸಮಸ್ಯೆಗಳಲ್ಲಿ ಪಪ್ಪಾಯಿ ತಿನ್ನುವುದು ನಿಮ್ಮ ದೇಹದ ಮೇಲೆ ದದ್ದುಗಳನ್ನು ಉಂಟು ಮಾಡುತ್ತದೆ. ತುರಿಕೆ, ಹೊಟ್ಟೆನೋವಿನ ಸಮಸ್ಯೆಯು ಕೆಲವರಲ್ಲಿ ಕಂಡುಬರಬಹುದು. ಇದು ನಿಮ್ಮ ಆರೋಗ್ಯವನ್ನು ಹದಗೆಡಿಸುತ್ತದೆ. ಶಸ್ತ್ರಚಿಕಿತ್ಸೆ ಹಣ್ಣಾದ ಪಪ್ಪಾಯಿ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡುತ್ತದೆ. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅಥವಾ ನಂತರ ಪಪ್ಪಾಯಿ ತಿನ್ನುವುದು ರಕ್ತದಲ್ಲಿನ ಸಕ್ಕರೆಯ ಮೇಲೆ ಸಾಕಷ್ಟು ಪರಿಣಾಮವನ್ನು ಬೀರುತ್ತದೆ ಎಂದು ನಂಬಲಾಗಿದೆ. ಈ ಕಾರಣದಿಂದಾಗಿ ನೀವು ಚೇತರಿಸಿಕೊಳ್ಳಲು ಹೆಚ್ಚು ಸಮಯವನ್ನು ತೆಗೆದುಕೊಳ್ಳುತ್ತದೆ. ಆದ್ದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಅಥವಾ ನಂತರ ಪಪ್ಪಾಯಿನ್ನು ಸೇವಿಸಬೇಡಿ. ಗರ್ಭಿಣಿಯರು ಸೇವಿಸಬಾರದು ಗರ್ಭಾವಸ್ಥೆಯಲ್ಲಿ ಪಪ್ಪಾಯಿ ಅಧಿಕ ಪ್ರಮಾಣದಲ್ಲಿ ಸೇವಿಸುವುದು ನಿಮ್ಮ ಆರೋಗ್ಯಕ್ಕೆ ಹಾನಿಕಾರಕ.

ಆಯುರ್ವೇದದ ಪ್ರಕಾರ ನೀವು ಗರ್ಭಿಣಿಯಾಗಿದ್ದಾಗ ಪಪ್ಪಾಯಿ ತೆಗೆದುಕೊಳ್ಳಬಾರದು. ಪಪ್ಪಾಯಿ ಹಣ್ಣಿನಲ್ಲಿ ಸಂಸ್ಕರಿಸಿದ ಪ ಇರುತ್ತದೆ. ಇದು ಮಗುವಿನ ಆರೋಗ್ಯಕ್ಕೆ ದುಷ್ಪರಿಣಾಮವನ್ನು ಬೀರಬಹುದು ಅಥವಾ ಇದು ಜನ್ಮ ದೋಷಕ್ಕೆ ಕಾರಣವಾಗಬಹುದು. ನೋಡಿದ್ರಲ್ಲ ಈ ಎಲ್ಲ ಸಮಸ್ಯೆ ಇರುವವರಿಗೆ ಪಪ್ಪಾಯಿ ಒಳ್ಳೆಯದಲ್ಲ. ಇನ್ನುಳಿದಂತೆ ಪಪ್ಪಾಯಿ ನಮ್ಮ ಆರೋಗ್ಯಕ್ಕೆ ಬಹಳ ಉತ್ತಮ. ಇದರ ಸೇವನೆಯಿಂದ ಹಲವಾರು ಲಾಭಗಳು ನಮಗೆ ದೊರೆಯುತ್ತದೆ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago