Astrology

ಫೆಬ್ರವರಿ 9 ಭಯಂಕರ ಅಮವಾಸೆ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಹನುಮಾನ್ ಕೃಪೆಯಿಂದ

ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ ಅನುಗ್ರಹ ಮತ್ತು ಆಶೀರ್ವಾದ ಇರುತ್ತದೆ ಮತ್ತು ಮುಂದಿನ 10 ವರ್ಷಗಳು ಕೂಡ ಇರುವವರಿಗೆ ಬಾರಿ ಅದೃಷ್ಟ ಮತ್ತು ಸುವರ್ಣ ಯೋಗವು ಶುರುವಾಗುತ್ತೆ. ಒಂದು ಹಣದ ಒಂದು ಧನ ಪ್ರಾಪ್ತಿಯಾಗುತ್ತೆ ಅಂತಾನೇ ಹೇಳ್ಬಹುದು.

ವಿಶೇಷವಾದ ಮತ್ತು ಶಕ್ತಿಶಾಲಿದಂತಹ ಸಂಗೀತ. ಮಧ್ಯರಾತ್ರಿದಲ್ಲಿ ಈ ರಾಶಿಯವರು ಮಾಡುವಂತಹ ಕೆಲಸಗಳಲ್ಲಿ ಮತ್ತು ಯಾವುದೇ ಅಡೆತಡೆಗಳು ಬರುವುದಿಲ್ಲ. ಇವರು ಮಾಡುವಂತಹ ಕೆಲಸದಲ್ಲಿ ಯಶಸ್ಸು ಮತ್ತು ಜೀವನ ಸಂಪೂರ್ಣವಾಗಿ ಗಳಿಸುತ್ತಾರೆ ಅಂತ ಹೇಳಬಹುದು.

ವ್ಯಾಪಾರ ಮತ್ತು ವ್ಯವಹಾರದಲ್ಲಿ ಕೂಡ ನಿಮಗೆ ಯಾವುದೇ ಅಡೆತಡೆ ಇಲ್ಲದೆ ನಿಮಗೆ ಅದರಲ್ಲಿ ನೀವು ಅಭಿವೃದ್ಧಿಯನ್ನು ಕಾಣುವಿರಿ.ಇಂದು ಒಂದು ಅಮಾವಾಸ್ಯೆ ಮುಗಿದ ಮಧ್ಯರಾತ್ರಿಯಿಂದಬಹುದು ಮತ್ತು ನೀವು ಆರ್ಥಿಕವಾಗಿ ಯಾವುದೇ ಕಷ್ಟಗಳನ್ನು ಅನುಭವಿಸಿದರು ಕೂಡ. ಅವೆಲ್ಲ ನಿಮಗೆ ನಿವಾರಣೆಯಾಗಿ ನಾಳೆ ಯಾವ ಸಿ ನಂತರ ನಿಮ್ಮ ಜೀವನದಲ್ಲಿ ಯಾವುದೇ ಕಷ್ಟಗಳು, ಕಾರ್ಪಣ್ಯಗಳು ಬಂದರೂ ಕೂಡವನ್ನೆಲ್ಲ ನೀವು ಧೈರ್ಯದಿಂದ ಎದುರಿಸಿ ನಿಂತಿದ್ದೇನೆ ಹೇಳಬಹುದು. ಇನ್ನು ಕುಟುಂಬದಲ್ಲಿ ಯಾವುದೇ ಒಂದು ವಿಚಾರದಲ್ಲಿ ಕೂಡ ಜಗಳ ಮತ್ತು ಮನಸ್ಥಾಪಗಳಿದ್ದರೂ ಕೂಡ ಅವೆಲ್ಲ ನಿಮಗೆ ಕಳೆದು ಇಂದಿನಿಂದ ನಿಮ್ಮ ಜೀವನದಲ್ಲಿ ನಿಮ್ಮ ಒಂದು ಕುಟುಂಬದಲ್ಲಿ ಸಂತೋಷದ ದಿನಗಳನ್ನು ಕಾಣುತ್ತೀರಿ.

ಈ ಒಂದು ಆಸೆ ಬಹಳ ವಿಶೇಷವಾಗಿದ್ದು ಈ ಬಂದು ಅಮವಾಸೆ ನಂತರ ನಿಮಗೆ ನಿಮ್ಮ ಜೀವನ ಒಂದುಗೆ ಬದಲಾಗುತ್ತೆ ಅಂತ ಹೇಳಬಹುದು. ಹಾಗೆ ಯಾರಿಗೆಲ್ಲ ಕಂಕಣ ಭಾಗ್ಯ ಕೂಡಿ ಬಂದಿಲ್ಲವಂತ ವ್ಯಕ್ತಿಗಳಿಗೆ ಮುಂದಿನ ತಿಂಗಳಲ್ಲಿ ಅಂದರೆ ಮುಂದಿನ ದಿನಗಳಲ್ಲಿ ನಿಮಗೆ ಕಂಕಣ ಭಾಗ್ಯ ಕೂಡಿ ಬರುವ ಸಾಧ್ಯತೆ ಇದೆ ಮತ್ತು ನಿಮ್ಮ ಮತ್ತು ನಿಮ್ಮ ಆರೋಗ್ಯದ ಕಡೆ ಸ್ವಲ್ಪ ಗಮನ ಹರಿಸಬೇಕಾಗುತ್ತದೆ. ಇದು ನಿಮಗೆ ತುಂಬಾನೇ ಉತ್ತಮವಾದ ಒಂದು ಆರೋಗ್ಯ ಸಿಗುತ್ತದೆ ಇರಬಹುದು. ಆದ್ರೆ ಇಷ್ಟೆಲ್ಲಾ ಲಾಭಗಳನ್ನು ಪಡೆದು ಹಳೆಯ ಮಾಸಿದ ನಂತರ ಅನುಮಾನ ಕೃತಿಯನ್ನು ಪಡೆಯುವಂತಹ ಅದೃಷ್ಟವಂತ ರಾಶಿಗಳು ಯಾವ್ದು ಅಂತ ನಾವು ನೋಡಿದ್ರೆ ಸಿಂಹ ರಾಶಿ ತುಲಾ ರಾಶಿ ಕಟಕ ರಾಶಿ ಮೀನ ರಾಶಿ, ವೃಷಭ ರಾಶಿ, ವೃಶ್ಚಿಕ ರಾಶಿ ಮತ್ತು ಕುಂಭ ರಾಶಿ ಇವುಗಳಲ್ಲಿ ನಿಮ್ಮ ರಾಶಿ ಇಂದುಭಕ್ತಿಯಿಂದ ನೀವು ಓಂ ಶನಿ ದೇವ ಮತ್ತು ಆಂಜನೇಯ ಸ್ವಾಮಿ ನಮಃ ಅಂತ ಕಮೆಂಟ್ ಮಾಡಿ.

Harsha ks

Recent Posts

ಫೆಬ್ರವರಿ 12 ಸೋಮವಾರ 6 ರಾಶಿಯವರಿಗೆಕೋಟ್ಯಾಧಿಪತಿಯಾಗುವ ಮಹಾಅದೃಷ್ಟ ಗುರುಬಲ ರಾಜಯೋಗ ಮಹಾಶಿವನ ಕೃಪೆಯಿಂದ

ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…

7 months ago

ಫೆಬ್ರವರಿ 11 ಭಯಂಕರ ಭಾನುವಾರದಿಂದ 7 ರಾಶಿಯವರಿಗೆ ಬಾರಿ ಅದೃಷ್ಟ ದುಡ್ಡಿನ ಸುರಿಮಳೆ ಸುರಿಯುತ್ತದೆ ಸೂರ್ಯದೇವನ

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ…

7 months ago

ಸಕ್ಕರೆ ಕಾಯಿಲೆಗೆ ಎಲೆ ಕೋಸು ಇವತ್ತೇ ಸೇವಿಸಿ!

ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…

7 months ago

ಕೇವಲ 1 ಚಿಟಿಕೆ ಓಂ ಕಾಳು ಹೀಗೆ ಬಳಸಿ ಎಂತಾ ಪವರ್ ಫುಲ್ ಗೊತ್ತಾ!

ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…

7 months ago

ಮನಿ ಪ್ಲಾಂಟ್ ಕೆಳಗೆ ಇದನ್ನು ಬಚ್ಚಿಡಿ ಕೋಟ್ಯಧಿಪತಿ ಆಗ್ತೀರಾ!

ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…

7 months ago

ಪಲಾವ್ ಎಲೆ ಮಹತ್ವ ತಿಳಿದರೆ ಇವತ್ತೇ ತಿಂತಿರಾ!

ತಯಾರಿಸಿದ ತಿಂಡಿಯಾ ರುಚಿಯನ್ನು ಹೆಚ್ಚಿಸಲು ಬಳಕೆ ಮಾಡುವ ಈ ಎಲೆಗಳು ಪರೋಕ್ಷವಾಗಿ ಆರೋಗ್ಯಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಒದಗಿಸುತ್ತದೆ.…

7 months ago