ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದು ಬಹಳ ಭಯಂಕರವಾಗಿರುವಂತಹ ಭಾನುವಾರ ಫೆಬ್ರವರಿ ಹನ್ನೊಂದನೇ ತಾರೀಖು ಇಂದಿನಿಂದ ಈ ಕೆಲವೊಂದು ರಾಶಿಯವರಿಗೆ ಇಂದಿನ ಮಧ್ಯರಾತ್ರಿಯಿಂದ ಮುಂದಿನ 12 ಗಂಟೆ ಒಳಗಾಗಿ ಬಹಳಷ್ಟು ಲಾಭ ಹಾಗು ಮುಂದಿನ ಎಂಟು ವರ್ಷಗಳು ಶುಕ್ರ ದಶೆ ಪ್ರಾರಂಭವಾಗುತ್ತದೆ. ಬಂಪರ್ ಆಗಿ ಗೋಲ್ಡನ್ ಲಾಟರಿ ಹೊಡೆಯುವ ಸಾಧ್ಯತೆ ಇದ್ದು ಈ ರಾಶಿಯವರು ಅತ್ಯಂತ ಅದೃಷ್ಟವನ್ನು ಬರಮಾಡಿಕೊಳ್ಳುತ್ತಾರೆ. ನಿಮಗೆ ಇದು ಬಹಳ ಅನುಕೂಲ ವಾಗುವ ಸಂದರ್ಭಗಳಲ್ಲಿ ಒಂದಾಗಿರುತ್ತದೆ ಹಾಗಾದರೆ ಒಂದು ಭಯಂಕರ ಭಾನುವಾರದಿಂದ ಯಾವೆಲ್ಲಾ ರಾಶಿಯವರಿಗೆ ಯಾವೆಲ್ಲಾ ರೀತಿಯ ಲಾಭ ಹಾಗೂ ಅದೃಷ್ಟ ದೊರೆಯುತ್ತದೆ ಎಂಬುದನ್ನ ನೋಡೋಣ ಬನ್ನಿ.
ನೀವು ವ್ಯಾಪಾರ ವ್ಯವಹಾರದಲ್ಲಿ ಉತ್ತಮವಾದ ಲಾಭವನ್ನು ಕಂಡುಕೊಳ್ಳು ತೀರಾ ಮನಸ್ಸಿನಲ್ಲಿ ಇರುವ ಪ್ರೀತಿಯ ಬಗ್ಗೆ ನೀವು ವೈವಾಹಿಕ ಜೀವನದಲ್ಲಿ ಹೆಚ್ಚಿನ ಸಂತೋಷವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಪ್ರೇಮ ಜೀವನದಲ್ಲಿಯೂ ಕೂಡ ನೀವು ಅದೃಷ್ಟದ ಕಡೆಗೆ ಇರುತ್ತಿರಾ ಮಾನಸಿಕ ಚಿಂತೆಗಳಿಂದ ಮುಕ್ತಿ ಸಿಗುವ ಸಾಧ್ಯತೆ ಇದೆ. ಇನ್ನು ಹಲವಾರು ದಿನಗಳಿಂದ ನೀವು ವಿದೇಶಕ್ಕೆ ಹೋಗುವ ಅವಕಾಶ ಒದಗಿ ಬಂದಿದ್ದರೆ ಈ ಒಂದು ಸಮಯದಲ್ಲಿ ಹಾದುವಾಗಿ ಕೈಗೂಡುತ್ತದೆ ಎಂದು ಹೇಳಬಹುದು. ಸಂಗಾತಿಯ ನಡುವಿನ ಇರುವಂತಹ ಭಿನ್ನಾಭಿಪ್ರಾಯ ದೂರವಾಗುತ್ತದೆ.
ಪ್ರೀತಿಯ ಜೀವನದಲ್ಲಿ ಸ್ವಲ್ಪ ಹೆಚ್ಚಿನ ಒತ್ತಡ ಸಿಗುವ ಸಾಧ್ಯತೆ ಎಂದು ಎಚ್ಚರಿಕೆಯನ್ನು ವಹಿಸುವುದು ಉತ್ತಮ. ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಇದೆ. ಆರೋಗ್ಯದಲ್ಲಿ ಅಸಮತೋಲನ ಆಹಾರದಿಂದಾಗಿ ನೀವು ಹೆಚ್ಚಿನ ಆರೋಗ್ಯದ ಸಮಸ್ಯೆಗಳನ್ನ ಪಡೆದುಕೊಳ್ಳುವ ಸಾಧ್ಯತೆ ಇರುವುದರಿಂದ ಸ್ವಲ್ಪ ಜಾಗರೂಕತೆಯನ್ನು ವಹಿಸಿಕೊಳ್ಳುವುದು ಉತ್ತಮ. ವ್ಯಾಪಾರದಲ್ಲಿ ಲಾಭ ಸಿಗುತ್ತದೆ. ಹಣವನ್ನು ಹೂಡಿಕೆ ಮಾಡಬೇಡಿ, ಮುಂದೆ ನಷ್ಟವಾಗುವ ಸಾಧ್ಯತೆ ಇದೆ. ಇನ್ನು ಮಕ್ಕಳು ಕೂಡ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿಯನ್ನು ಕಾಣಬೇಕು ಎಂದರೆ.
ನೀವು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸವನ್ನು ಮಾಡಬೇಕಾಗುತ್ತದೆ. ಇನ್ನು ವ್ಯಾಪಾರದಲ್ಲಿ ಕೂಡ ಇರುವಂತಹ ಅಡೆತಡೆಗಳು ದೂರವಾಗುವ ಸಾಧ್ಯತೆ ಇದೆ. ಇಷ್ಟೆಲ್ಲ ಲಾಭ ಹಾಗೂ ಅದೃಷ್ಟವನ್ನು ಪಡೆದುಕೊಂಡು ಸೂರ್ಯ ದೇವನ ಕೃಪೆಗೆ ಪಾತ್ರರಾಗ ಆಗುತ್ತಿರುವಂತಹ ಅದೃಷ್ಟವಂತ ರಾಶಿಗಳು ಯಾವುವು ಎಂದರೆ ಕನ್ಯಾ ರಾಶಿ ತುಲಾ ರಾಶಿ, ಮಕರ ರಾಶಿ ಕುಂಭ ರಾಶಿ, ವೃಶ್ಚಿಕ ರಾಶಿ ಧನಸ್ಸು ರಾಶಿ, ಮೇಷ ರಾಶಿ ಈ ರಾಶಿಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂಭಕ್ತಿಯಿಂದ ಸೂರ್ಯ ದೇವ ನಮ: ಎಂದು ಕಾಮೆಂಟ್ ಮಾಡಿ ಎಲ್ಲ ಕಡೆ ಶೇರ್ ಮಾಡಿ ಧನ್ಯವಾದಗಳು.
ನಮಸ್ಕಾರ ವೀಕ್ಷಕರೆ ಇಂದು ಬಹಳ ವಿಶೇಷವಾಗಿರುವಂತಹ ಫೆಬ್ರವರಿ ಹನ್ನೆರಡನೇ ತಾರೀಕು ಸೋಮವಾರ ಹಿಂದಿನಿಂದ ಕೆಲವೊಂದು ರಾಶಿಯವರಿಗೆ 5 ವರ್ಷಗಳ ನಂತರ…
ಎಲೆಕೋಸನ್ನು ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಳ್ಳವುದರಿಂದ, ಮನುಷ್ಯನ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಬಗೆಹರಿಯುತ್ತವೆ. ಅದರಲ್ಲೂ ಮಧುಮೇಹ ಇರುವ…
ಓಂ ಕಾಳು ಸಾಕಷ್ಟು ಆರೋಗ್ಯಕರ ಗುಣಗಳನ್ನು ಹೊಂದಿದ್ದು, ಇದೊಂದು ಉತ್ತಮ ಆಯುರ್ವೇದಿಕ್ ಮನೆಮದ್ದಾಗಿದೆ. ಅಸಿಡಿಟಿ ಸಮಸ್ಯೆಯಿಂದ ಹಿಡಿದು, ತೂಕ ಇಳಿಸುವವರೆಗೆ…
ಇಂದು ವಿಶೇಷವಾದ ಭಯಂಕರವಾದ ಅಮವಾಸ್ಯೆ ಇದೆ ಬಾರಿ ಅದೃಷ್ಟ ಅಮವಾಸ್ಯೆ ಮುಗಿದ ಮಧ್ಯರಾತ್ರಿಯಿಂದಲೇ ಕೆಲವೊಂದು ರಾಶಿಗಳಿಗೆ ಅಂದು ನನ್ನ ಸಂಪೂರ್ಣ…
ಪ್ರತಿಯೊಬ್ಬರ ಮನೆಯಲ್ಲಿ ಮನಿಪ್ಲಾಂಟ್ ಇದ್ದೆ ಇರುತ್ತದೆ. ಅದರೆ ನೀವು ಮಾಡುವ ಸಣ್ಣ ಪುಟ್ಟ ತಪ್ಪುಗಳು ಹಣದ ಸಮಸ್ಸೆ ಬರಬಹುದು. 1,ಇನ್ನು…
ತಯಾರಿಸಿದ ತಿಂಡಿಯಾ ರುಚಿಯನ್ನು ಹೆಚ್ಚಿಸಲು ಬಳಕೆ ಮಾಡುವ ಈ ಎಲೆಗಳು ಪರೋಕ್ಷವಾಗಿ ಆರೋಗ್ಯಕ್ಕೆ ಸಾಕಷ್ಟು ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಒದಗಿಸುತ್ತದೆ.…