ಸಪೋಟ ನೀವು ತಿನ್ನುತ್ತಿದ್ದೀರಾ? ಹಾಗಾದರೆ ತಪ್ಪದೆ ಈ ಮಾಹಿತಿ ನೋಡಿ!

ಜ್ಯೂಸ್ ಕುಡಿಯಲು ಹೋದರೆ ಹೆಚ್ಚಾಗಿ ಜನರು ಇಷ್ಟಪಡುವಂತಹ ಜ್ಯೂಸ್ ಎಂದರೆ ಅದು ಚಿಕ್ಕು ಅಥವಾ ಸಪೋಟ ಜ್ಯೂಸ್ ಎಂದು ಹೇಳಬಹುದು. ಯಾಕೆಂದರೆ ಈ ಹಣ್ಣು ತುಂಬಾ ರುಚಿಕರ ಹಾಗೂ ಸಿಹಿ ಹೊಂದಿರುವುದು. ಇದರಿಂದಾಗಿ ಹೆಚ್ಚಿನವರಿಗೆ ಇದು ಇಷ್ಟವಾಗುತ್ತದೆ. ಸಪೋತಗೆ ವಿವಿಧ ರೀತಿಯ ಹೆಸರುಗಳು ಕೂಡ ಇದೆ. ಇದನ್ನು ಚಿಕ್ಕ, ಚಿಕ್ಕೂ, ಲಮೂತ್, ಸಪೊಡಿಲ್ಲಾ, ನೋಸ್ ಬೆರ್ರಿ ಮತ್ತು ಸಪೋಟಿ ಇತ್ಯಾದಿ ಹೆಸರುಗಳಿಂದ ಕರೆಯುತ್ತಾರೆ. ಭಾರತದಲ್ಲಿ ಸಪೋಟ ಹಣ್ಣನ್ನು ಹೆಚ್ಚಾಗಿ ಕರ್ನಾಟಕ, ಗುಜರಾತ್, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಆಂಧ್ರ … Read more

ಖಾಲಿ ಸಿಲೆಂಡರ್ ನ ಮೇಲೆ ಹೀಗೆ ಉಪ್ಪು ಹಾಕಿ ಆಮೇಲೆ ನೋಡಿ ಮ್ಯಾಜಿಕ್

ಗ್ಯಾಸ್ ಸಿಲೆಂಡರ್ ಅನ್ನು ನಾವು ಎಲ್ಲರೂ ಬಳಸುತ್ತೇವೆ . ಗ್ಯಾಸ್ ಸಿಲೆಂಡರ್ ಬಳಸದೇ ಇರುವಂತಹ ಮನೆ ಎಲ್ಲಿದೆ ಹೇಳಿ ಆದರೆ ಇವಾಗಂತೂ ಗ್ಯಾಸ್ ಸಿಲೆಂಡರ್ ಬಳಸಿದ ಮೇಲೆ ಗ್ಯಾಸ್ ಸಿಲೆಂಡರ್ ಖಾಲಿಯಾದ ಮೇಲೆ ಒಂದ್ ಕಡೆ ನಾವ್ ಅದನ್ನ ಎತ್ತಿಟ್ಬಿಡ್ತೀವಿ . ಆದ್ರೆ ಏನಾಗುತ್ತೆ ಅಂದ್ರೆ ಅಲ್ಲೇ ಒಂದು ಮಾರ್ಕ್ ಬಂದುಬಿಡುತ್ತೆ . ಈ ಮಾರ್ಕ್ ಅನ್ನ ತೆಗೆದು ಹಾಕೋದು ತುಂಬಾನೇ ತೂಕ್ಕಿನ ಮಾರ್ಕ್ ಇರೋದ್ರಿಂದ ಇದನ್ನು ಉಜ್ಜಿ ಉಜ್ಜಿ ಸಾಕಾಗುತ್ತದೆ. ನಾವೇನ್ ಮಾಡ್ತೀವಿ ಅದನ್ನ ಹಾಗೆ … Read more

ಆರೋಗ್ಯದ ವಿಚಾರದಲ್ಲಿ ತಾವರೆ ಪವಾಡವನ್ನೇ ಸೃಷ್ಟಿಸುತ್ತೆ ಗೊತ್ತಾ!

ತಾವರೆ ಹೂ ಎಂದರೆ ಎಲ್ಲರಿಗೂ ಅಚ್ಚುಮೆಚ್ಚು. ನೀರಿನಲ್ಲೇ ಬೆಳೆಯುವ ಈ ಹೂವು ಆರೋಗ್ಯಕ್ಕೆ ಬಲು ಉಪಕಾರಿ. ಆದರೆ ಇದರ ಬೇರಿನಿಂದ ಆರೋಗ್ಯಕ್ಕೆ ಪ್ರಯೋಜನವಿದೆ ಎಂಬ ಸತ್ಯ ಹೆಚ್ಚಿನವರಿಗೆ ತಿಳಿದೇ ಇಲ್ಲ. ನೀರಿನಲ್ಲಿ ಪೂರ್ತಿಯಾಗಿ ಮುಳುಗಡೆಯಾಗಿರುವ ತಾವರೆ ಬೇರುಗಳಲ್ಲಿ ಯಾವುದೇ ರೀತಿಯ ವಿಷದ ಅಂಶ ಇರುವುದಿಲ್ಲ. ಆ ಕಾರಣಕ್ಕಾಗಿಯೇ ಇದು ಹೆಚ್ಚು ಆರೋಗ್ಯಕರ ಎಂಬುದು ದೃಢಪಟ್ಟಿದೆ. ತಾವರೆ ಬೇರು ನೀರಿನಲ್ಲಿ ನಾಲ್ಕರಿಂದ ಐದು ಅಡಿ ಉದ್ದ ಬೆಳೆಯುತ್ತದೆ. ಇದರಲ್ಲಿ ಪೊಟಾಶಿಯಂ, ಕಬ್ಬಿಣದ ಸಣ್ತೀ ವಿಟಮಿನ್‌ ಎ ಹಾಗೂ ಸಿ … Read more

ಕಾಳು ಮೆಣಸು ಇದ್ದರೆ ಸಾಕು ಹೊಟ್ಟೆ ಬೊಜ್ಜು ಮಂಜಿನಂತೆ ಕರಗಿಸುತ್ತದೆ!

ಹೊಟ್ಟೆ ತುಂಬಾ ಬೊಜ್ಜು ತುಂಬಿಕೊಂಡಿದ್ದರೆ ಅದನ್ನು ಕರಗಿಸುವುದು ಹೇಗೆ ಎನ್ನುವ ಚಿಂತೆ ಕಾಡುವುದು ಸಹಜ. ಇಂದಿನ ಜೀವನ ಶೈಲಿ ಮತ್ತು ಆಹಾರ ಕ್ರಮದಿಂದಾಗಿ ಹೆಚ್ಚಿನವರಲ್ಲಿ ಬೊಜ್ಜು ಕಾಣಿಸಿ ಕೊಳ್ಳುವುದು. ಹೊಟ್ಟೆಯಲ್ಲಿ ತುಂಬಿರುವ ಬೊಜ್ಜು ಕಡಿಮೆ ಮಾಡುವುದು ಕಠಿಣ ಕೆಲಸ. ಹೊಟ್ಟೆಯ ಕೊಬ್ಬು ಆರೋಗ್ಯಕ್ಕೆ ತುಂಬಾ ಹಾನಿಕರ. ಇದರಿಂದಾಗಿ ಮಧುಮೇಹದಿಂದ ಹಿಡಿದು ಹೃದಯದ ಸಮಸ್ಯೆ, ನಿದ್ರಾಹೀನತೆ ಮತ್ತು ಕ್ಯಾನ್ಸರ್ ನಂತಹ ಹಲವಾರು ಆರೋಗ್ಯ ಸಮಸ್ಯೆಗಳು ಕಾಣಿಸಿ ಕೊಳ್ಳಬಹುದು. ಹೊಟ್ಟೆಯ ಬೊಜ್ಜು ವ್ಯಕ್ತಿಯೊಬ್ಬನ ಆತ್ಮವಿಶ್ವಾಸ ಕುಗ್ಗಿಸುವುದು ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. … Read more

ಅಮೃತಬಳ್ಳಿ ಎಲೆ ಕಾಂಡ ಈ ರೀತಿ ಬಳಸೋದ್ರಿಂದ ಪರಿಣಾಮ ಏನಾಗತ್ತೆ ಗೊತ್ತಾ?

ಅಮೃತಬಳ್ಳಿಯು ಕೊರೊನಾ ವೈರಸ್‌ ವಿರುದ್ಧದ ಚಿಕಿತ್ಸೆಯಲ್ಲಿರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಹಕಾರಿಯಾಗಿದೆ. ಇದರ ಎಲೆ ಮಾತ್ರವಲ್ಲದೆ, ಕಾಂಡದಲ್ಲೂಅನೇಕ ಆರೋಗ್ಯ ಪ್ರಯೋಜನಗಳಿವೆ.ಕೊರೊನಾದಿಂದಾಗಿ ಗಿಡಮೂಲಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಬಂದಿದ್ದು, ಅಮೃತಬಳ್ಳಿ ಸೇರಿದಂತೆ ಹಲವು ಗಿಡಮೂಲಿಕೆಗಳನ್ನು ಕೊರೊನಾ ವೈರಸ್‌ ವಿರುದ್ಧದ ಚಿಕಿತ್ಸೆಗಳಲ್ಲಿರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಬಳಸಲಾಗುತ್ತಿದೆ. ಇಂತಹ ಗಿಡಮೂಲಿಕೆಗಳಿಗೆ ಅಪಾರ ಬೇಡಿಕೆ ಬಂದಿದ್ದು, ಅವುಗಳನ್ನು ಮನೆಯಲ್ಲಿಯೇ ಬೆಳೆಸುವವರು ಹಲವರಾದರೆ ಇನ್ನು ಕೆಲವರು ಅಂತಹ ಗಿಡಗಳನ್ನು ಹುಡುಕಿಕೊಂಡು ಹೋಗುತ್ತಾರೆ. ಈ ಪರಿಣಾಮ ಅಮೃತಬಳ್ಳಿಯ ಗಿಡಗಳಲ್ಲಿಎಲೆಗಳು ಮಾಯವಾಗುತ್ತಿವೆ. ಆದರೆ ಈ ಸಸ್ಯದ ಎಲೆಗಿಂತಲೂ ಕಾಂಡವನ್ನು ಬಳಸುವುದು … Read more

ನಿಂಬೆ ಹಣ್ಣಿನ ಸೇವನೆಯಿಂದ ಸಕ್ಕರೆ ಕಾಯಿಲೆ ನಿಮ್ಮ ಜೀವನದಲ್ಲಿ ಯಾವತ್ತು ಬರಲ್ಲ!

ನಿಂಬೆಹಣ್ಣಿನ ಬಳಕೆ ಕೊರೊನ ಕಾಲದಿಂದ ಹೆಚ್ಚಾಗಿದೆ. ಏಕೆಂದರೆ ಇದರಲ್ಲಿ ವಿಟಮಿನ್ ‘ಸಿ’ ಇದೆ ಎನ್ನುವ ಕಾರಣಕ್ಕೆ. ಇದರಿಂದ ನಮ್ಮ ದೇಹದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ ಎನ್ನುವ ಮಾತಿದೆ. ಆದರೆ ನಿಂಬೆಹಣ್ಣಿನಲ್ಲಿ ಕೇವಲ ಇಷ್ಟು ಮಾತ್ರವಲ್ಲ ಬೇರೆ ಬೇರೆ ಬಗೆಯ ಆರೋಗ್ಯಕರ ಅಂಶಗಳು ಸಹ ಅಡಗಿರುತ್ತವೆ. ಅದರಲ್ಲೂ ಸಕ್ಕರೆ ಕಾಯಿಲೆ ಇರುವವರಿಗೆ ನಿಂಬೆಹಣ್ಣಿನಿಂದ ಪ್ರಯೋಜನ ಜಾಸ್ತಿ ಎಂದು ತಿಳಿದುಬಂದಿದೆ. ಆದರೆ ಬಹುತೇಕ ಜನರಿಗೆ ಇದರ ಅರಿವೇ ಇಲ್ಲ. ಒಂದು ವೇಳೆ ನೀವು ಕೂಡ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರೆ ನಿಮ್ಮ … Read more

ನರಿಯ ಶಕುನ!

ನರಿ ಅನ್ನು ಜಂಬುಕ ಎಂದು ಕೂಡ ಕರೆಯುತ್ತಾರೆ.ಈ ನರಿಯು ಕೆಲವು ಕಡೆ ಮಾತ್ರ ಕಾಣುತ್ತದೆ. ಈ ನರಿಯ ಶುಭ ಹಾಗು ಅಶುಭ ಶಕುನಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡುತ್ತೇವೆ. ಮೊದಲು ನರಿಯು ಇಂದ್ರ ದಿಕ್ಕಿನಲ್ಲಿ ನಿಂತು ಕೂಗಿದರೆ ಶತ್ರುವಿಗೆ ಪರಜಯವಾಗುವುದು. ಅಗ್ನೇಯ ದಿಕ್ಕಿನಲ್ಲಿ ನರಿ ನಿಂತುಕೊಂಡು ಕೂಗಿದರೆ ಬಂಧುಗಳ ಆಗಮನ ಆಗುವುದು. ಹಾಗೆಯೇ ದಕ್ಷಿಣ ದಿಕ್ಕಿನಲ್ಲಿ ನರಿ ಏನಾದರು ನಿಂತು ಕೂಗಿದರೆ ಉಡುಗೊರೆ ದೊರೆಯುವುದು. ಒಂದು ವೇಳೆ ನರಿಯು ನೈರುತ್ಯ ದಿಕ್ಕಿನಲ್ಲಿ ನಿಂತು ಕೂಗಿದರೆ ದ್ರವ್ಯ ನಾಶವಾಗುವುದು. … Read more

ಲೆಮನ್ ಗ್ರಾಸ್ ಹರ್ಬಲ್ ಟೀಯಿಂದ ದೇಹಕ್ಕೆ ಹಲವು ಪ್ರಯೋಜನಗಳು..ಈ ಎಲ್ಲಾ ದೀರ್ಘಕಾಲದ ಕಾಯಿಲೆಗಳು ಗುಣವಾಗುತ್ತವೆ..

ಮಳೆಗಾಲ ಮುಗಿದು ಶೀಘ್ರದಲ್ಲೇ ಚಳಿಗಾಲ ಆರಂಭವಾಗಲಿದೆ. ಆದರೆ ಈ ಸಮಯದಲ್ಲಿ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳಿವೆ. ಈ ಸಮಯದಲ್ಲಿ ವಿಶೇಷವಾಗಿ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಅನೇಕ ರೋಗಗಳು ಬರುತ್ತಿವೆ. ಹಾಗಾಗಿ ಇಂತಹ ಸಮಯದಲ್ಲಿ ನಿಮ್ಮ ದೇಹದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಇಲ್ಲದಿದ್ದರೆ ಗಂಭೀರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಆರೋಗ್ಯ ತಜ್ಞರು. ಹಾಗಾಗಿ ಇಂತಹ ಸಮಯದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ವಿವಿಧ ರೀತಿಯ ಪಾನೀಯಗಳನ್ನು ಸೇವಿಸುವುದು ದೇಹಕ್ಕೆ ತುಂಬಾ … Read more

ಈ ಹಣ್ಣಿನ ಗಿಡದ ಎಲೆ ಎಲ್ಲಾದರೂ ಸಿಕ್ಕರೆ ಖಂಡಿತವಾಗಲೂ ಬಿಡಬೇಡಿ ಯಾಕಂದ್ರೆ!

ಸೀಬೆಕಾಯಿಯಲ್ಲಿ ಬಿಟಾ ಕೆರಾಟಿನ್, ಪೊಟಾಷ್ಯಿಯಂ ಹಾಗೂ ನಾರಿನಂಶ ಹೆಚ್ಚಾಗಿದ್ದು, ಸಕ್ಕರೆಯಂಶವನ್ನು ನಿಯಂತ್ರಣದಲ್ಲಿ ಇಡುವಲ್ಲಿ ಸಹಕಾರಿ. ಇನ್ನು ಇದಕ್ಕೆ ಕೊಲೆಸ್ಟ್ರಾಲ್ ನಿಯಂತ್ರಿಸುವ ಗುಣವಿರುವುದರಿಂದ ಹೃದಯದ ಸ್ವಾಸ್ಥ್ಯವನ್ನೂ ಕಾಪಾಡುತ್ತದೆ.ಪೇರಲೆ ಅಥವಾ ಸೀಬೆ ಹಣ್ಣಿನಿಂದ ಹಲವು ರೀತಿಯ ಆರೋಗ್ಯಕರ ಪ್ರಯೋಜನಗಳು ಸಿಗುವುದರ ಬಗ್ಗೆ ಗೊತ್ತಿರುವುದೇ. ಆದರೆ ಈ ಹಣ್ಣಿನ ಎಲೆಗಳು ಸಹ ಆರೋಗ್ಯಕ್ಕೆ ಪ್ರಯೋಜನಕಾರಿ. ಸೀಬೆ ಹಣ್ಣಿನ ಎಲೆಗಳು ಅತಿಸಾರ, ಕೊಲೆಸ್ಟ್ರಾಲ್ ನಿಯಂತ್ರಣ, ಮಧುಮೇಹ, ಮುಂತಾದವುಗಳಿಗೆ ಔಷಧಿಯಾಗಿ ಬಳಸಿಕೊಳ್ಳಬಹುದು. ಪ್ರಕೃತಿದತ್ತವಾಗಿ ಸಿಗುವ ಹಣ್ಣುಗಳು ಹಲವಾರು ರೀತಿಯಿಂದ ಆರೋಗ್ಯದ ರಕ್ಷಣೆಯಲ್ಲಿ ಪ್ರಮುಖ ಪಾತ್ರ … Read more

ಖಾಲಿ ಹೊಟ್ಟೆಗೆ ಒಂದು ಚಮಚ ತುಪ್ಪ ಸೇವಿಸಿ ನೋಡಿ!

ತುಪ್ಪ ಎನ್ನುವುದು ಭಾರತೀಯರ ಅಡುಗೆ ಮನೆಯಲ್ಲೇ ತಪ್ಪದೆ ಇರುವಂತಹ ಸಾಮಗ್ರಿ. ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ಹಿಂದಿನಿಂದಲೂ ಹೇಳಿಕೊಂಡು ಬರಲಾಗುತ್ತಿದೆ. ಆಯುರ್ವೇದದಲ್ಲಿ ಕೂಡ ಇದನ್ನು ಔಷಧಿಯಾಗಿಯೂ ಬಳಕೆ ಮಾಡಲಾಗುತ್ತದೆ. ತುಪ್ಪದ ಬಗ್ಗೆ ಕೆಲವರಲ್ಲಿ ತಪ್ಪು ಅಭಿಪ್ರಾಯವಿದ್ದು, ತುಪ್ಪ ಸೇವನೆ ಮಾಡಿದರೆ, ಅದರಿಂದ ದೇಹದಲ್ಲಿ ಕೊಬ್ಬು ಬೆಳೆಯುವುದು ಎಂದು ಹೇಳುವರು. ಆದರೆ ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡಿದರೆ, ಅದರಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ಸಿಗುವುದು ಎಂದು ಹೇಳಲಾಗುತ್ತದೆ. ​ದನದ ಹಾಲಿನಿಂದ ತಯಾರಿಸಿದ ತುಪ್ಪ ದನದ … Read more