ಸುಣ್ಣದ ಅದ್ಬುತ ಅರೋಗ್ಯಕರ ಲಾಭಗಳು ಇಲ್ಲಿವೆ ನೋಡಿ!

ಕೇವಲ ಒಂದು ಗೋಧಿ ಕಾಳಿನಷ್ಟು ಸುಣ್ಣವನ್ನು ಸೇವನೆ ಮಾಡುವುದರಿಂದ ನಮ್ಮ ದೇಹಕ್ಕೆ ಯಾವೆಲ್ಲ ರೀತಿಯ ಲಾಭಗಳು ಆಗುತ್ತವೆ ಎಂಬುದರ ಬಗ್ಗೆ ಇವತ್ತಿನ ಈ ಲೇಖನದಲ್ಲಿ ತಿಳಿದುಕೊಳ್ಳೋಣ ವೀಕ್ಷಕರೆ ಅದಕ್ಕಿಂತ ಮುಂಚೆ ನೀವಿನ್ನು ಕೂಡ ನಮ್ಮ ಈ ಒಂದು ಅಧಿಕೃತ ಪೇಜನ್ನು ಅನುಸರಿಸದೇ ಇದ್ದರೆ ಈ ಕೂಡಲೇ ನಮ್ಮ ಪೇಜ್ ಅನ್ನು ಅನುಸರಿಸಿ ನಮಗೆ ಬೆಂಬಲವನ್ನು ಸೂಚಿಸಿ ಮತ್ತು ಪ್ರತಿನಿತ್ಯ ನಾವು ಹಾಕುವ ಹೊಸ ಹೊಸ ಆರೋಗ್ಯ ವರ್ಧಕ ಮಾಹಿತಿಗಳ ಬಗ್ಗೆ ತಿಳಿದುಕೊಂಡು ನಿಮ್ಮ ಆರೋಗ್ಯವನ್ನು ಸದಾಕಾಲ ಆರೋಗ್ಯದಿಂದ … Read more

ಯಾವ ರಾಶಿಯವರು ಯಾವ ರುದ್ರಾಕ್ಷಿ ಧರಿಸಿದರೆ ಒಳ್ಳೆಯದು ಗೊತ್ತಾ?

ಶಿವನ ಆಶೀರ್ವಾದವನ್ನು ಪಡೆಯಲು, ಅವನಿಗೆ ಅನೇಕ ವಸ್ತುಗಳನ್ನು ಅರ್ಪಿಸಲಾಗುತ್ತದೆ. ಆದರೆ ಅವುಗಳಲ್ಲಿ ರುದ್ರಾಕ್ಷಿಗಿಂತ ಮುಖ್ಯ ಏನೂ ಇಲ್ಲ ಎಂಬುದು ನಿಮಗೆ ತಿಳಿದಿದೆಯೇ..? ಆದ್ದರಿಂದ, ನಿಮ್ಮ ಮನಸ್ಸಿಗೆ ಅನುಗುಣವಾಗಿ ನಿಮ್ಮ ಜೀವನವು ನಡೆಯಬೇಕೆಂದರೆ ಈ ಮಹಾಶಿವರಾತ್ರಿಯಂದು ನೀವು ಶಿವನ ರುದ್ರಾಕ್ಷಿ ಮಣಿಯನ್ನು ಧರಿಸಬೇಕು. ರುದ್ರಾಕ್ಷಿಯನ್ನು ಧರಿಸುವುದರಿಂದ ವ್ಯಕ್ತಿಯ ಎಲ್ಲಾ ರೋಗಗಳು, ದುಃಖಗಳು ಮತ್ತು ಭಯಗಳು ದೂರವಾಗುತ್ತವೆ ಎಂದು ಹೇಳಲಾಗುತ್ತದೆ. ಅಷ್ಟೇ ಅಲ್ಲ, ರುದ್ರಾಕ್ಷಿಯನ್ನು ಧರಿಸುವುದರಿಂದ ಒಬ್ಬ ವ್ಯಕ್ತಿಯು ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ಪಡೆಯುತ್ತಾನೆ. ಶಿವನ ಕಣ್ಣೀರಿನಿಂದ … Read more

ಹೀಗೆ ಮಾಡಿ ಸ್ನಾಯು ಸೆಳೆತವನ್ನು ಕಡಿಮೆ ಮಾಡಿಕೊಳ್ಳಿ

ಚಳಿಗಾಲಕ್ಕಿಂತ ಬೇಸಿಗೆಯಲ್ಲಿ ಸ್ನಾಯು ಸೆಳೆತ ಕಾಣಿಸುತ್ತದೆ ಕಾಲಿನ ಮಿನಗಂಡ ಮತ್ತು ತೋಡೆಯಲ್ಲಿಯೂ ಸಹ ಸ್ನಾಯುಸೆಳೆತ ಕಾಣಿಸುತ್ತದೆ ಇದರಿಂದ ರಾತ್ರಿ ಎಚ್ಚರವಾಗುತ್ತದೆ ಮತ್ತು ವಿಪರೀತ ನೋವು ಕೊಡುತ್ತದೆ ಈ ಸ್ನಾಯು ಸೆಳೆತ ನರಗಳಿಗೆ ಸಂಬಂಧಿಸಿದ ನೋವಾಗಿದೆ ಬೇಸಿಗೆಯಲ್ಲಿ ದೇಹಕ್ಕೆ ಬೇಕಾದ ವಿಟಮಿನ್ ಡಿ ಹೆಚ್ಚಿನ ಪ್ರಮಾಣದಲ್ಲಿ ದೊರಕುತ್ತದೆ ಆಗ ನರಗಳ ಬೆಳವಣಿಗೆ ಹೆಚ್ಚಾಗಿರುವುದರಿಂದ ಇಂತಹ ನೋವುಗಳು ಕಾಣಿಸುತ್ತವೆ ನಿರ್ಜಲೀಕರಣ ಕೂಡ ಇದಕ್ಕೆ ಕಾರಣವಾಗುತ್ತದೆ. ಇದರಿಂದ ಎಲೆಕ್ಟ್ರೋ ಲೈಟ್ ಗಳ ಸಮತೋಲನದಲ್ಲಿ ಏರುಪೇರು ಉಂಟಾಗುತ್ತದೆ ಮತ್ತು ಸ್ನಾಯು ಸೆಳೆತಕ್ಕೆ ಕಾರಣವಾಗಬಹುದು … Read more

ಬೆನ್ನಿನ ಮೇಲೆ ಮೊಡವೆಗಳ ಸಮಸ್ಸೆ ನಿವಾರಣೆಗೆ ಈ ಮನೆಮದ್ದುಗಳಲ್ಲಿದೆ ಅದಕ್ಕೆ ಪರಿಹಾರ!

ಮೊಡವೆಗಳು ದೇಹದಲ್ಲಿ ಉಂಟಾಗುವ ಸಾಮಾನ್ಯವಾದ ಸ್ಥಿತಿ. ಇದು ಯಾವುದೇ ವಯಸ್ಸಿನಲ್ಲಿ, ಯಾವ ಸಮಯದಲ್ಲಾದರು ಸಂಭವಿಸಬಹುದು. ಮೊಡವೆಗಳು ಕೇವಲ ತ್ವಚೆಯ ಮೇಲೆಯೇ ಅಲ್ಲದೇ, ದೇಹದ ಇತರ ಭಾಗದ ಮೇಲೂ ಕಾಣಿಸಿಕೊಳ್ಳುತ್ತವೆ. ತ್ವಚೆಯನ್ನು ಹೊರತು ಪಡಿಸಿದರೆ, ಬೆನ್ನು ಸೇರಿದಂತೆ ನಿಮ್ಮ ದೇಹದ ಯಾವುದೇ ಭಾಗದಲ್ಲಿಯೂ ಕಾಣಿಸಿಕೊಳ್ಳಬಹುದು. ಮುಖ್ಯವಾಗಿ, ಹಾರ್ಮೋನ್ ಗಳ ಬದಲಾವಣೆ, ನಿಮ್ಮ ಹಿರಿಯರಿಗೆ ಈ ರೀತಿಯ ಮೊಡವೆಗಳು ಇದ್ದರೆ, ದೇಹದಲ್ಲಿ ಉಂಟಾಗುವ ಬೆವರು ಇವೆಲ್ಲವೂ ನಿಮ್ಮ ಮೊಡವೆಗಳಿಗೆ ಕಾರಣವಾಗಬಹುದು.ಬೆನ್ನಿನ ಮೇಲೆ ಉಂಟಾಗುವ ಮೊಡವೆಗಳು ಕಿರಿಕಿರಿ ಉಂಟು ಮಾಡುತ್ತದೆ. ಔಷಧಿಗಳ … Read more

ಫ್ರಿಡ್ಜ್ ಎಲ್ಲಾರ ಮನೆಯಲ್ಲೂ ಇದೆ ಆದ್ರೆ ಈ ಟಿಪ್ಸ್ ನಿಮಗೆ ಗೊತ್ತಾ..!ಬರೀ 1 ಹನಿ ಎಣ್ಣೆ ಇದ್ದರೆ ಸಾಕು….

ಎಲ್ಲಾರ ಮನೆಯಲ್ಲೂ ಫ್ರಿಡ್ಜ್ ಅಂತು ಇದೆ. ಫ್ರಿಡ್ಜ್ ನ ಬಳಸುತ್ತಾ ಬಳಸುತ್ತಾ ಕೂಲಿಂಗ್ ಕಡಿಮೆ ಆಗುತ್ತ ಬರುತ್ತದೆ. ಹಾಗು ಫ್ರಿಜ್ ಒಳಗೆ ಏನೇ ಇಟ್ಟರು ಸಹ ಬೇಗನೆ ಹಾಳಾಗುತ್ತದೆ. ಫ್ರಿಡ್ಜ್ ಒಳಗೆ ಐಸ್ ಕಟ್ಟಿದ್ದರೆ ಅದನ್ನು ತೆಗೆಯುವುದಕ್ಕೆ ತುಂಬಾ ಕಷ್ಟ ಪಡುತ್ತೇವೆ. ಅದರೆ ಈ ರೀತಿ ಮಾಡಿದರೆ ಪ್ರತಿಯೊಬ್ಬರ ಮನೆಯಲ್ಲಿ ಐಸ್ ಕಟ್ಟುವುದಿಲ್ಲ. ನಿಮ್ಮ ಮನೆಯಲ್ಲಿ ಆಟೋಮ್ಯಾಟಿಕ್ ಫ್ರಿಡ್ಜ್ ಇದ್ದರೆ ಟೆಂಪ್ರಚರ್ ಸೆಟ್ ಮಾಡುವ ಅವಶ್ಯಕತೆ ಇರುವುದಿಲ್ಲ. ಅದರೆ ನಾರ್ಮಲ್ ಫ್ರಿಡ್ಜ್ ಇದ್ದರೆ ನೀವೇ ಸೀಸನ್ ಅನುಗುಣವಾಗಿ … Read more

ಮಾಂಗಲ್ಯದ ಪಕ್ಕದಲ್ಲಿ ಕರಿಮಣಿ ಹಾಕಬಾರದು, ಕಣ್ಣೀರು, ಕಷ್ಟ, ಜಾಸ್ತಿ ಆಗುತ್ತ, ಮರು ಮಾಂಗಲ್ಯ ಧಾರಣೆ ಒಳ್ಳೇದಾ!

ನಮ್ಮ ಹಿಂದೂ ಸಂಪ್ರದಾಯದಲ್ಲಿ ಮದುವೆಯಾದಂತಹ ಪ್ರತಿ ಮಹಿಳೆ ಗೂ ಕೂಡ ಮಾಂಗಲ್ಯ ಎನ್ನುವುದು ಬಹಳ ಅತ್ಯಮೂಲ್ಯವಾದಂತ ಆಭರಣವಾಗಿರುತ್ತದೆ. ಮದುವೆಯ ದಿನ ತನ್ನ ಗಂಡ ಕಟ್ಟಿದಂತಹ ಮಂಗಳಸೂತ್ರವನ್ನು ಯಾವತ್ತಿಗೂ ಸಹ ತೆಗೆಯಬಾರದು ಅದು ಅಶುಭ ಎಂದು ಶಾಸ್ತ್ರ ಪುರಾಣಗಳಲ್ಲಿ ತಿಳಿಸುತ್ತಾರೆ. ಆದರೆ ಇತ್ತೀಚಿನ ದಿನದಲ್ಲಿ ಕೆಲವೊಬ್ಬರು ಮದುವೆಯಾಗಿದ್ದರು ಸಹ ಮಂಗಳಸೂತ್ರವನ್ನೇ ಧರಿಸುವುದಿಲ್ಲ. ಆದರೆ ಅದು ಅಶುಭ ಆ ರೀತಿ ಮಾಡುವುದರಿಂದ ಮನೆಯಲ್ಲಿರುವಂತಹ ನಿಮ್ಮ ಪತಿಯ ಆರೋಗ್ಯದ ಮೇಲೆ ಅದು ನೇರವಾಗಿ ಪರಿಣಾಮ ಬೀರುತ್ತದೆ. ಹಾಗೆಯೇ ಅವರು ಮಾಡುವಂತಹ ಯಾವುದೇ … Read more

ನೂಲು ಹುಣ್ಣಿಮೆ & ರಕ್ಷಾ ಬಂಧನ ಯಾವಾಗ ಆಚರಿಸಬೇಕು …? ರಾಖಿ ಯಾವ ಸಮಯ ಕಟ್ಟಬೇಕು!

ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಗಸ್ಟ್ 30ನೇ ತಾರೀಕು ಬೆಳಗ್ಗೆ 10:59 ನಿಮಿಷಕ್ಕೆ ಹುಣ್ಣಿಮೆ ಪ್ರಾರಂಭವಾಗುತ್ತದೆ. ಆಗಸ್ಟ್ 31ನೇ ತಾರೀಕು ಗುರುವಾರ ಬೆಳಗ್ಗೆ 7:06 ನಿಮಿಷಕ್ಕೆ ಮುಕ್ತಾಯ ಆಗುತ್ತದೆ. ಈ ವರ್ಷದ ರಕ್ಷಾ ಬಂಧನ ಸಮಯದಲ್ಲಿ ಭದ್ರ ಕಾಲದ ನೆರಳು ಇರುತ್ತದೆ.ಹಾಗಾಗಿ ಅಕ್ಕ ತಂಗಿಯರು ಯಾವಾಗ ರಕ್ಷಾ ಬಂಧನವನ್ನು ಕಟ್ಟಬೇಕು ಎನ್ನುವುದನ್ನು ಪೂರ್ತಿಯಾಗಿ ಮಾಹಿತಿಯನ್ನು ತಿಳಿಸಿಕೊಡುತ್ತೇವೆ. 2023ರಲ್ಲಿ ಬಂದಿರುವ ಈ ರಕ್ಷಾ ಬಂಧನ ಹಲವಾರು ಜನರ ಮನಸ್ಸಲ್ಲಿ ಕೆಲವು ಕನ್ಫ್ಯೂಷನ್ ಗಳು ಇವೆ.ಈ ಬಾರಿ … Read more

ರೇಷ್ಮೆ ಸೀರೆ ಬ್ಲೌಸ್ ನಲ್ಲಿ ಆಗಿರುವ ಬೆವರಿನ ಕಲೆ ಹಾಗು ವಾಸನೆಗೆ ಪರಿಹಾರ!

ರೇಷ್ಮೆ ಸೀರೆ ಎಂದರೆ ಸಿರಿ, ಹಬ್ಬ, ಸಂತೋಷ. ರೇಷ್ಮೆ ಸೀರೆಗೂ ಹೆಣ್ಣು ಮಕ್ಕಳಿಗೂ ಅವಿನಾಭಾವ ನಂಟು. ಅವರು ಎಷ್ಟೇ ಮಾರ್ಡ್ರನ್‌ ಆಗಿದ್ದರೂ, ರೇಷ್ಮೆ ಸೀರೆ ಎಂದರೆ ಮಾತ್ರ ಮನಸ್ಸು ಆ ಕಡೆಯೇ ವಾಲುತ್ತದೆ. ಸಾಮಾನ್ಯ ರೇಷ್ಮೇ ಸೀರೆಗಳನ್ನು ಖರೀದಿಸುವುದು ಮದುವೆ, ಗೃಹಪ್ರವೇಶ, ನಾಮಕರಣ, ಸೀಮಂತ ಸೇರಿದಂತೆ ಯಾವುದೇ ಶುಭ ಸಮಾರಂಭಗಳಿಗೆ ರೇಷ್ಮೆ ಸೀರೆಯೇ ಅತ್ಯಂತ ಶುಭ. ಸಾವಿರಾರು ರುಪಾಯಿ ಕೊಟ್ಟು ಖರೀದಿಸುವ ರೇಷ್ಮೆ ಸೀರೆಗಳು ಹೆಣ್ಣು ಮಕ್ಕಳಿಗೆ ಸಾಕಷ್ಟು ನೆನಪುಗಳನ್ನು ಸಹ ಕಟ್ಟಿಕೊಡುವ ನೆನಪಿನ ಬುತ್ತಿ ಎಂದರೆ … Read more

ಈ ಕಾಯಿಲೆ ಇದ್ದವರು ರಾಗಿ ಮುದ್ದೆ ಯಾವುದೇ ಕಾರಣಕ್ಕೂ ತಿನ್ನಬೇಡಿ!

ಮಧುಮೇಹಿಗಳು ಆಹಾರ ಕ್ರಮದಲ್ಲಿ ರಾಗಿಯನ್ನು ಸೇರ್ಪಡೆ ಮಾಡಿಕೊಂಡರೆ ಅದು ತುಂಬಾ ಒಳ್ಳೆಯದು.ಹಲವಾರು ಬಗೆಯ ವಿಟಮಿನ್ ಗಳು ಹಾಗೂ ಖನಿಜಾಂಶಗಳನ್ನು ಹೊಂದಿರುವ ರಾಗಿಯು ಆರೋಗ್ಯ ರಕ್ಷಣೆ ಮಾಡುವಲ್ಲಿ ತುಂಬಾ ಲಾಭಕಾರಿ ಹಾಗೂ ಅನಾರೋಗ್ಯಗಳನ್ನು ದೂರವಿಡುವುದು. ಅದರಲ್ಲೂ ಮಧುಮೇಹದ ಸಮಸ್ಯೆಯು ಇರುವಂತಹ ಜನರು ಇದನ್ನು ಸೇವನೆ ಮಾಡಿದರೆ ಅದರಿಂದ ತುಂಬಾ ಲಾಭವಾಗಲಿದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಮಧುಮೇಹಿಗಳಿಗೆ ತುಂಬಾ ಸಮಸ್ಯೆ. ಇಂತಹವರು ರಾಗಿಯನ್ನು ಆಹಾರ ಕ್ರಮದಲ್ಲಿ ಸೇರ್ಪಡೆ ಮಾಡಿದರೆ ಅದರಿಂದ ದೇಹದ ಆರೋಗ್ಯವನ್ನು ಕಾಪಾಡಲು ಸಹಕಾರಿ ಆಗಿರುವುದು. … Read more

ತೊಂಡೆಕಾಯಿ ಒಮ್ಮೆ ತಿನ್ನಿ ಸಾಕು ಯಾಕಂದ್ರೆ!

ಸಾಮಾನ್ಯವಾಗಿ ತೊಂಡೆಕಾಯಿಯನ್ನು ಮಿನಿ ಸೌತೆಕಾಯಿ ಎಂದು ಕರೆಯುತ್ತಾರೆ.ತೊಂಡೆಕಾಯಿಯನ್ನು ಕತ್ತರಿಸುವಾಗ ಬರುವ ಅಂಟಾದ ದ್ರವ. ಆದ್ದರಿಂದ ಜನರು ಸೇವನೆ ಮಾಡಲು ಇಷ್ಟ ಪಡುವುದಿಲ್ಲ. ಹಿಂದಿನ ಕಾಲದಿಂದಲೂ ಕೂಡ ಔಷಧಿ ಪದ್ಧತಿಯಲ್ಲಿ ತೊಂಡೆಕಾಯಿ ಬಳ್ಳಿ ಎಲೆ ಬೇರು ಮತ್ತು ಕಾಯಿಗಳನ್ನು ಗಿಡಮೂಲಿಕೆ ರೀತಿ ಸಾಕಷ್ಟು ಅರೋಗ್ಯ ಸಮಸ್ಸೆಗಳಿಗೆ ಪರಿಹಾರವಾಗಿ ಬಳಸುತ್ತಾ ಬಂದಿದ್ದಾರೇ. ತೊಂಡೆಕಾಯಿ ಬಹಳ ಅಚ್ಚುಕಟ್ಟಾಗಿ ಪರಿಹಾರ ಒದಗಿಸುತ್ತದೆ. ಇದರಲ್ಲಿ ಸಾಕಷ್ಟು ನಾರಿನಂಶ ಸಿಗುವುದರಿಂದ ಹಾಗೂ ನಾರಿನಂಶ ಅಧಿಕವಾಗಿರುವುದರಿಂದ ಮನುಷ್ಯನ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಸಾಕಷ್ಟು ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸುತ್ತದೆ. ದೇಹದಲ್ಲಿ … Read more