ಸಂಸತ್ತಿನಲ್ಲಿ ಕನ್ನಡಿಗರ ಪರವಾಗಿ ನನ್ನ ಧ್ವನಿ: ಪಿ.ಸಿ.ಮೋಹನ್

ಸಂಸತ್ತಿನಲ್ಲಿ ಕನ್ನಡಿಗರ ಪರವಾಗಿ ನನ್ನ ಧ್ವನಿ ಕಳೆದ 15 ವರ್ಷಗಳಿಂದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದನಾಗಿ ಅವಿರತವಾಗಿ ಶ್ರಮಿಸಿರುವ ನಾನು, ಸಂಸತ್ತಿನಲ್ಲಿ ಕನ್ನಡಿಗರ ಪರ ಗಟ್ಟಿ ಧ್ವನಿಯಾಗಿ ಗುರುತಿಸಿಕೊಂಡಿರುವವನು. ನಾಡಿನ ಜ್ವಲಂತ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತರುವಲ್ಲಿ ಸರ್ವ ಪ್ರಯತ್ನಗಳನ್ನೂ ಮಾಡಿದ್ದೇನೆ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿ.ಸಿ.ಮೋಹನ್ ಹೇಳಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೂ ಗೆಲುವು ಸಾಧಿಸುವ ಭರವಸೆ ವ್ಯಕ್ತಪಡಿಸಿ, ಮಾತನಾಡಿದ ಅವರು, ಕಳೆದ ಮೂರು ಅವಧಿಯಲ್ಲಿ ನಾನು ಕ್ಷೇತ್ರಕ್ಕೆ ನೀಡಿರುವ … Read more