ಬಳೆ ಧರಿಸುವುದರಿಂದ ಆಗುವ ಅನುಕೂಲಗಳು!

Benefits of wearing bracelets! ಬಳೆ ಎಂಬ ಪದವು ಸಂಸ್ಕೃತ ಪದ ಬಂಗಾಲಿ ಅಥವಾ ಬಾಂಗ್ರಿಯಿಂದ ಬಂದಿದೆ, ಅಂದರೆ ತೋಳುಗಳನ್ನು ಅಲಂಕರಿಸುವ ಆಭರಣಗಳು ಎಂದರ್ಥ. ಹಿಂದಿನ ಕಾಲದಿಂದಲೂ ಬಳೆಗಳು ಫ್ಯಾಷನ್ ಪರಿಕರವಾಗಿದೆ.ಸಾಂಪ್ರದಾಯಿಕವಾಗಿ, ವಿವಾಹಿತ ಮಹಿಳೆಯರು ಮಾತ್ರ ಈ ಪರಿಕರವನ್ನು ತಮ್ಮ ದೈನಂದಿನ ಬಟ್ಟೆಗಳೊಂದಿಗೆ ಧರಿಸುತ್ತಾರೆ ಆದರೆ ಇಂದು ಅವು ಮಹಿಳಾ ಪ್ರಧಾನ ಅಲಂಕಾರಿ ವಸ್ತುವಾಗಿವೆ. ಕೆಲವು ವರ್ಣರಂಜಿತ ಬಳೆಗಳಿಲ್ಲದೆ ನಮ್ಮ ಆಭರಣದ ಕ್ಲೋಸೆಟ್‌ಗಳು ಅಪೂರ್ಣವೆಂದೇ ಹೇಳಬಹುದು. ಗಾಜಿನ ಬಳೆಗಳಿಂದ ಹಿಡಿದು ಚಿನ್ನದ ಬಳೆಗಳವರೆಗೆ, ಹಲವಾರು ವಿಧಗಳ ಬಳೆಗಳು … Read more

ಹಳದಿ ಹಲ್ಲಿನ ಸಮಸ್ಯೆಗೆ ಈ ಹಣ್ಣುಗಳನ್ನು ಸೇವನೆ ಮಾಡಿ!

ಸಾಮಾನ್ಯವಾಗಿ ವಯಸ್ಸು ಕಳೆದಂತೆ ಈ ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಬಣ್ಣ ಬದಲಾಗುತ್ತದೆ. ಅಂದರೆ ಉದಾಹರಣೆಗೆ ಒಂದು ಮರದ ಎಲೆಯನ್ನೇ ತೆಗೆದುಕೊಳ್ಳಿ. ಅದು ಹುಟ್ಟಿ ಬೆಳೆದಾಗ ಹಚ್ಚ ಹಸಿರಾಗಿ ಎಲ್ಲರ ಕಣ್ಮನ ಕುಕ್ಕುತ್ತಿದ್ದ ಎಲೆ ದಿನ ಕಳೆದಂತೆ ಅದರ ಆಯಸ್ಸು ಮೀರಿದಂತೆ ಹಳದಿ ಬಣ್ಣವಾಗಿ ಮಾರ್ಪಾಡಾಗುತ್ತದೆ. ಅಂತೆಯೇ ಮನುಷ್ಯನ ತಲೆ ಕೂದಲನ್ನೇ ಉದಾಹರಣೆಯಾಗಿ ತೆಗೆದುಕೊಂಡರೆ, ಹುಟ್ಟಿದಾಗ ಕಪ್ಪಾಗಿದ್ದ ಕೂದಲು ವಯಸ್ಸಾದಂತೆ ಬಿಳಿ ಬಣ್ಣಕ್ಕೆ ಬದಲಾಗುತ್ತದೆ. ಇದಕ್ಕೆ ನಾವು ಯಾರನ್ನೂ ದೂಷಿಸುವುದಕ್ಕೆ ಆಗುವುದಿಲ್ಲ. ಇದು ಪ್ರಕೃತಿಯ ನಿಯಮ. ಅದರಂತೆ … Read more

ಮರೆತು ಕೂಡ ಕ್ಯಾಲೆಂಡರ್ ಅನ್ನು ಈ ದಿಕ್ಕಿನಲ್ಲಿ ಹಾಕಬೇಡಿ!

ವಾಸ್ತುಶಾಸ್ತ್ರದ ಪ್ರಕಾರ ಹಳೆಯ ಕ್ಯಾಲೆಂಡರ್‌ಗಳನ್ನು ಮನೆಯಲ್ಲಿ ಇಡುವುದು ಒಳ್ಳೆಯದಲ್ಲ. ಇದು ಪ್ರಗತಿಯ ಸಾಧ್ಯತೆಗಳನ್ನು ಕಡಿಮೆ ಮಾಡುತ್ತದೆ. ಹಾಗಾಗಿ ಹಳೆ ಕ್ಯಾಲೆಂಡರ್ ತೆಗೆದು ಹೊಸ ವರ್ಷದಲ್ಲಿ ಹೊಸ ಕ್ಯಾಲೆಂಡರ್ ಅಳವಡಿಸಬೇಕು. ಇದರಿಂದ ಹೊಸ ವರ್ಷದಲ್ಲಿ ಹಳೆ ವರ್ಷಕ್ಕಿಂತ ಹೆಚ್ಚು ಶುಭ ಅವಕಾಶಗಳು ಲಭಿಸುತ್ತವೆ. ನಿಮಗೆ ವರ್ಷವಿಡೀ ಉತ್ತಮ ಯೋಗ ಮತ್ತು ಲಾಭಗಳು ಬೇಕಾದರೆ, ವಾಸ್ತು ಪ್ರಕಾರ ಕ್ಯಾಲೆಂಡರ್ ಅನ್ನು ಮನೆಯಲ್ಲಿ ಇರಿಸಿ. ಹಾಗಾದರೆ ಕ್ಯಾಲೆಂಡರ್‌ ಎಲ್ಲಿ ಹಾಕಬೇಕು, ಯಾವ ದಿಕ್ಕು ಸೂಕ್ತ ಎನ್ನುವ ಮಾಹಿತಿ ಈ ಕೆಳಗಿದೆ. ವಾಸ್ತು … Read more

ನಿಮ್ಮ ಹೆಸರು ಏನು ಹೇಳುತ್ತೆ ಗೊತ್ತೇನು? ಹೆಸರ ಮೊದಲ ಅಕ್ಷರದಿಂದ ನಿಮ್ಮ ಗುಣ ತಿಳಿ!.

ಹೆಸರಲ್ಲೇನಿದೆ ಬಿಡಿ ಎನ್ನಬೇಡಿ. ಹೆಸರಿನಲ್ಲಿ ಹಲವಷ್ಟಿದೆ. ನಿಮ್ಮ ಹೆಸರು ನಿಮ್ಮ ಪರ್ಸನಾಲಿಟಿ ಮೇಲೆ ಪರಿಣಾಮ ಬೀರಬಲ್ಲದು.  ನಿಮ್ಮ ಹೆಸರಿನ ಮೊದಲ ಅಕ್ಷರ ನಿಮ್ಮ ಬಗ್ಗೆ ಬಹಳಷ್ಟನ್ನು ಹೇಳುತ್ತದೆ. ಏಕೆಂದರೆ, ನಿಮ್ಮ ಹೆಸರಿಗೆ ವ್ಯಕ್ತಿತ್ವವನ್ನು ರೂಪಿಸುವ ತಾಕತ್ತಿದೆ. ನಿಮ್ಮ ಹೆಸರು ಬಹುತೇಕ ಪ್ರಶ್ನೆಗಳಿಗೆ ಉತ್ತರ ನೀಡುತ್ತದೆ ಮಾತ್ರವಲ್ಲ, ನಿಮ್ಮ ಕೆಲ ಗುಣಗಳನ್ನೂ ಹೇಳುತ್ತದೆ. ನಿಮ್ಮ ಹೆಸರು ಏನು ಹೇಳುತ್ತದೆ ತಿಳಿಯಿರಿ. A: ಇದೊಂದು ಪವರ್‌ಫುಲ್ ಅಕ್ಷರ. ಈ ಅಕ್ಷರದಿಂದ ಹೆಸರು ಆರಂಭವಾಗಿದ್ದರೆ ನೀವು ಹೆಚ್ಚು ಧೈರ್ಯವಂತರಾಗಿಯೂ, ಛಲವುಳ್ಳವರಾಗಿಯೂ ಇರುತ್ತೀರಿ. … Read more

ತುಳಸಿ ಸಸ್ಯ ನೀಡುವ ಮೂರು ಸಂಕೇತಗಳು?

ತುಳಸಿ ಸಸ್ಯವು ತುಂಬಾ ಪವಿತ್ರವಾದ ಸಸ್ಯವಾಗಿದೆ, ಯಾವ ವ್ಯಕ್ತಿ ಪ್ರತಿನಿತ್ಯ ತುಳಸಿ ಪೂಜೆಯನ್ನು ಮಾಡುತ್ತಾರೋ ಆ ವ್ಯಕ್ತಿಗೆ ಜೀವನದಲ್ಲಿ ಸುಖ, ಶಾಂತಿ,ನೆಮ್ಮದಿ ಎಲ್ಲವೂ ದೊರೆಯುತ್ತದೆ. ಭಗವಂತನಾದ ಶ್ರೀಕೃಷ್ಣನು ಹೇಳುವ ಪ್ರಕಾರ ಯಾರು ಪ್ರತಿನಿತ್ಯ ತುಳಸಿ ಸಸ್ಯಕ್ಕೆ ನಮಸ್ಕಾರ ಮಾಡುತ್ತಾರೋ ಅವರಿಗೆ ಸಂಕಷ್ಟಗಳು ಎದುರಾಗುವುದಿಲ್ಲ. ಇದರ ಜೊತೆಗೆ ಯಾವ ವ್ಯಕ್ತಿ ತುಳಸಿ ದಳದ ಸೇವನೆಯನ್ನು ಪ್ರತಿನಿತ್ಯ ಮಾಡುತ್ತಾರೋ ಆ ವ್ಯಕ್ತಿ ರೋಗಗಳಿಂದ ಮುಕ್ತಿಯನ್ನು ಹೊಂದುತ್ತಾನೆ. ಮನೆಯ ಮುಂಭಾಗದಲ್ಲಿ ತುಳಸಿ ಸಸ್ಯ ನೆಟ್ಟರೆ ಕೆಟ್ಟಶಕ್ತಿಗಳು ಮನೆಯ ಒಳಗೆ ಪ್ರವೇಶ ಆಗದಂತೆ … Read more

ಭಾನುವಾರ ಜನಿಸಿದ ಗುಣಲ ಸ್ವಭಾವ ಹಾಗೂ ಜೀವನ ಹೇಗಿರುತ್ತದೆ?

ಭಾನುವಾರ ರಜಾ ದಿನವಾಗಿರುವುದರಿಂದ ಎಲ್ಲರಿಗು ಆ ದಿನ ಜಾಲಿ ಡೇ, ಎಲ್ಲರೂ ರಿಲ್ಯಾಕ್ಸ್ ಮೂಡ್ ನಲ್ಲಿ ಇರುತ್ತಾರೆ.ಈ ವಾರಕ್ಕೆ ಅದರದ್ದೇ ಆದ ಮಹತ್ವವಿದೆ ಈ ದಿನದ ಅಧಿಪತಿ ಗ್ರಹ ಸೂರ್ಯ. ಭಾನುವಾರ ಜನಿಸಿದವರು ಸೂರ್ಯನಂತೆ ಪ್ರಕಾಶ ಮಾನವನ್ನೂ ಹೊಂದಿರುವವರು. ಇವರು ಮಹತ್ವಾಕಾಂಕ್ಷಿಗಳಾಗಿದ್ದು ಸಾವಿರ ಜನರಿದ್ದರೂ ಅವರೊಂದಿಗೆ ತಾವು ವಿಭಿನ್ನವಾಗಿ ಇರಬೇಕು ಎಂದು ಕನಸು ಕಟ್ಟಿಕೊಂಡಿರುತ್ತಾರೆ. ಅಲ್ಲದೆ ಇವರು ಕ್ರಿಯೇಟಿವ್ ಆಗಿದ್ದು, ತುಂಬಾ ಕಾನ್ಫಿಡೆನ್ಸ್‌ನಲ್ಲಿ ಇರುತ್ತಾರೆ. ಜ್ಯೋತಿಷ್ಯದ ಪ್ರಕಾರ ಭಾನುವಾರವನ್ನು ಸೂರ್ಯನ ವಾರವೆಂದು ಪರಿಗಣಿಸುತ್ತಾರೆ. ಭಾನುವಾರ ಜನಿಸಿದವರು ತಮ್ಮ … Read more

ಸುಂದರಕಾಂಡ ಎಂದರೇನು? ಇದನ್ನು ಪಠಿಸುವುದರಿಂದ ಆಗುವ ಪ್ರಯೋಜನಗಳು!

ಜ್ಯೋತಿಷ್ಯ ಮತ್ತು ಪುರಾಣಗಳಲ್ಲಿ ಶನಿದೇವನು ಹನುಮಂತನಿಗೆ ಹೆದರುತ್ತಾನೆಂದು ಹೇಳಲಾಗಿದೆ. ಶನಿದೇವನಿಂದಾಗುವ ತೊಂದರೆಗಳನ್ನು ಕಡಿಮೆ ಮಾಡಿಕೊಳ್ಳಲಿರುವ ಸರಳ ಮಾರ್ಗವೆಂದರೆ ಅದುವೇ ಹನುಮಂತನನ್ನು ಆರಾಧಿಸುವುದು. ಶನಿದೋಷದಿಂದ ನೀವು ಸಮಸ್ಯೆಯನ್ನು ಎದುರಿಸುತ್ತಿದ್ದರೆ ಶನಿವಾರದಂದು ತಪ್ಪದೇ ಸುಂದರಕಾಂಡವನ್ನು ಪಠಿಸಿ. ಇದನ್ನು ಪಠಿಸುವುದರಿಂದ ಹನುಮಂತನು ಸಂತೋಷಗೊಳ್ಳುತ್ತಾನೆ ಹಾಗೂ ಶನಿದೋಷ ಅಥವಾ ಶನಿಗೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತದೆ. ಸುಂದರಕಾಂಡ ಎಂದರೇನು?ಸುಂದರಕಾಂಡವೆಂಬುದೂ ರಾಮಾಯಣವೆಂಬ ಮಹಾಕಾವ್ಯದಲ್ಲೇ ಅತ್ಯಂತ ಸುಂದರವಾದ, ಮನಮೋಹಕವಾದ ಕಂಡವಾಗಿದೆ. ಈ ಕಂಡದಲ್ಲಿನ ಒಂದೊಂದು ಕಾವ್ಯವೂ ಸೀತಾ ಆಂಜನೇಯರ ಸಂಭಾಷಣೆ, ಆಂಜನೇಯ ಮತ್ತು ರಾಮನ ಸಂಭಾಷಣೆ, ಹನುಮನು … Read more

ದೇವರ ಪೂಜೆಯಲ್ಲಿ ತೆಂಗಿನಕಾಯಿ ಮತ್ತು ಬಾಳೆಹಣ್ಣಿನ ಮಹತ್ವವೇನು?

ತೆಂಗಿನಕಾಯಿ ಮತ್ತು ಬಾಳೆಹಣ್ಣು ಯಾಕೆ ಇಷ್ಟ ಅಂತ ನಿಮಗೆ ಗೊತ್ತಿದೆ ಭಕ್ತರು ದೇವರ ದರ್ಶನಕ್ಕೆ ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ ತೆಂಗಿನಕಾಯಿ ಬಾಳೆಹಣ್ಣು ಹೂ ತೆಗೆದುಕೊಂಡು ಹೋಗುತ್ತಾರೆ ದೇವರಿಗೆ ತೆಂಗಿನಕಾಯಿ ಬಾಳೆಹಣ್ಣು ಯಾಕೆ ಅರ್ಪಿಸಬೇಕು ಎಂದರೆ ಎರಡು ಕೂಡ ಪವಿತ್ರ ಫಲಗಳು ಭೂಮಿಯ ಮೇಲೆ ಬೆಳೆಯುವ ಎಲ್ಲಾ ಫಲಗಳನ್ನು ಪಶು ಪಕ್ಷಿಗಳು ತಿನ್ನುತ್ತವೆ ಕೆಲವೊಂದು ಇವಿಕೆಲ್ಲಿ ಬೀಜಗಳು ಇರುತ್ತದೆ ಕೆಲವೊಂದು ಹಣ್ಣುಗಳಿಂದ ಹಣ್ಣನ್ನು ತಿಂದು ಮನುಷ್ಯನು ಬೀಜಗಳನ್ನು ಎಸೆಯುತ್ತಾನೆ ಆದೇಶದಿಂದ ಬರುವ ಮರಗಲು ಎಂಚಿನ ಆಗಿರುತ್ತದೆ ಇಂತಹ ಮರದಿಂದ … Read more

ಊಟದ ನಂತರ ಒಂದು ಗ್ಲಾಸ್ ಬಿಸಿನೀರು ಸೇವನೆ ಮಾಡಿದ್ರೆ ಏನಾಗುತ್ತೆ?

ಬಿಸಿ ನೀರನ್ನು ಕುಡಿಯುವುದರಿಂದ ನಮ್ಮ ದೇಹದ ಮೆಟೋಬಾಲಿಸಂ ನಿಯಂತ್ರಣ ಇರುತ್ತದೆ ಇದರಿಂದ ನಮ್ಮ ದೇಹದ ತೂಕವನ್ನು ಸುಲಭವಾಗಿ ನಿಯಂತ್ರಿಸಿಕೊಳ್ಳಬಹುದು ಮೂಗಿನ ಹಾಗು ಗಂಟಲಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ ಬಿಸಿನೀರು ಮನೆ ಮದ್ದಾಗಿದೆ. ಇದನ್ನು ಕುಡಿಯುವುದರಿಂದ ಗಂಟಲಿನ ಕೆರೆತ ಕಡಿಮೆಯಾಗುತ್ತದೆ . ಕಟ್ಟಿದಂತಹ ಮೂಗಿನಿಂದ ಬಲು ಬೇಗ ಉಪಶಮನ ಪಡುತ್ತದೆ ದೇಹದಲ್ಲಿರುವ ವಿಷ ಪದಾರ್ಥಗಳು ಹೊರಹಾಕುತ್ತದೆ. ದೇಹದಲ್ಲಿ ವಿಷ ಪದಾರ್ಥಗಳನ್ನು ಹೊರ ಹಾಕುವಲ್ಲಿ ಈ ಬಿಸಿನೀರು ಪ್ರಮುಖ ಪಾತ್ರವನ್ನು ವಹಿಸುತ್ತದೆ ಬಿಸಿಯಾದ ನೀರನ್ನು ಕುಡಿದಾಗ ನಮ್ಮ ದೇಹದ ಉಷ್ಣತೆ … Read more

ಬೇಸಿಗೆಯ ಸರ್ವ ಸಮಸ್ಸೆಗಳಿಗೆ ಇದೊಂದೇ ಪರಿಹಾರ !

ನಾವು ದಿನನಿತ್ಯ ಬಳಸುವ ಸಸ್ಯಗಳು ನಮಗೆ ಗೊತ್ತಿರದ ಅರೋಗ್ಯ ಗುಣಗಳನ್ನು ಹೊಂದಿರುತ್ತವೆ.ಹೀಗಾಗಿ ನಮಗೆ ಗೊತ್ತಿಲ್ಲದೇ ಅನೇಕ ಅರೋಗ್ಯ ಸಮಸ್ಸೆಗಳು ನಿವಾರಣೆ ಆಗುತ್ತವೆ. ಅದರೆ ಈ ಸಸ್ಯಗಳ ಉಪಯೋಗ ಗೊತ್ತಿದ್ದರೆ ನಮಗೆ ಬೇಕಾದಾಗ ಮನೆಮದ್ದಿನಂತೆ ಬಳಸಿಕೊಳ್ಳಬಹುದು. ಅಂತಃ ಸಸ್ಯಗಳಲ್ಲಿ ಪುದಿನ ಕೂಡ ಒಂದು. ಘಮ ಘಮ ಎಂದು ಪರಿಮಳದಿಂದ ತಾಜಾತನದ ಅನುಭವ ನೀಡುವ ಪುದಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ಪುದಿನವನ್ನು ಟೀ ತಯಾರಿಸಿ ಸೇವಿಸಿದರೆ ಅನೇಕ ಅರೋಗ್ಯ ಸಮಸ್ಸೆಗಳಿಗೆ ಮನೆಮದ್ದುಗಲಿದೆ. ಇನ್ನು ಪುದಿನ ಬಳಕೆಯಿಂದ ಹೊಟ್ಟೆಗೆ ಸಂಬಂಧಿಸಿದ ಕಿರಿಕಿರಿಗಳನ್ನು ತಪ್ಪಿಸಬಹುದಾಗಿದೆ. … Read more