ಚಪಾತಿ ದಾಳಿಂಬೆ ಸೇವನೆ ಮಾಡುವಮುನ್ನ ಈ ಮಾಹಿತಿ ನೋಡಿ kannada health tips

kannada health tips:ತುಪ್ಪವನ್ನು ಹಾಕಿದರೆ ಅಡುಗೆಗೆ ರುಚಿ ದುಪ್ಪಟ್ಟು ಆಗುವುದು ಗೊತ್ತೇಇದೆ. ರೋಟಿಯಿಂದ ಹಿಡಿದು ದಾಲ್ ಅನ್ನಕ್ಕೂ ತುಪ್ಪಹಾಕಿ ತಿನ್ನುವವರಿದ್ದಾರೆ. ಕೆಲವರಿಗಂತೂ ತುಪ್ಪ ಇಲ್ಲದೆ ಚಪಾತಿ ರೊಟ್ಟಿ ಸೇರೋದಿಲ್ಲ. ತುಪ್ಪದ ಸುವಾಸನೆಯು ನಿಜವಾಗಿಯೂ ಆತ್ಮ ತೃಪ್ತಿಕರವಾಗಿತ್ತು. ಹಿಂದೆ ಹೆಚ್ಚಿನವರು ತುಪ್ಪವನ್ನು ಊಟದ ಜೊತೆ ಸೇರಿಸುತ್ತಿದ್ದರು. ಕ್ರಮೇಣ ಆರೋಗ್ಯದ ದೃಷ್ಟಿಯಿಂದ ತುಪ್ಪ ಮತ್ತು ಎಣ್ಣೆ ಸೇವನೆಯನ್ನ ಕಡಿಮೆ ಮಾಡಲು ಪ್ರಾರಂಭಿಸಿದೆವು. ತುಪ್ಪವನ್ನು ಆರೋಗ್ಯಕರ ಎನ್ನುತ್ತಾರೆ. ಹಾಗಾದರೆ ರೊಟ್ಟಿಗೆ ಅಥವಾ ಚಪಾತಿಗೆ ತುಪ್ಪ ಹಾಕಿ ತಿನ್ನುವುದು ಒಳ್ಳೆಯದು ಅಥವಾ ಕೆಟ್ಟದ್ದ … Read more

ಬೆಲ್ಲ ತಿನ್ನುವ ಪ್ರತಿ ಕುಟುಂಬವು ಈ ವಿಡಿಯೋ ನೋಡಿದರೆ ಶಾಕ್ ಆಗ್ತೀರಾ.

Jaggery benefits in Kannada:ನಮ್ಮ ದೇಹದ ಆರೋಗ್ಯ ಕಾಪಾಡಿಕೊಳ್ಳಬೇಕು ಅಂದರೆ ಸಣ್ಣ ಪುಟ್ಟ ಕಾಯಿಲೆಗಳನ್ನು ನಿಯಂತ್ರಿಸಲು ಅಡುಗೆ ಮನೆಯಲ್ಲೇ ಮದ್ದು ಇರುತ್ತದೆ ಎಂದು ನಮ್ಮ ಹಿರಿಯರು ಅನಾದಿ ಕಾಲದಿಂದಲೂ ಹೇಳುತ್ತಾ ಬರುತ್ತಿದ್ದಾರೆ. ನಿಯಮಿತವಾಗಿ ಬೆಲ್ಲ ತಿಂತಾಇದ್ರೆ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಬೆಲ್ಲ ಸೇವನೆಯಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವುದಲ್ಲದೆ ದೇಹಕ್ಕೆ ಬಲವನ್ನು ಮತ್ತು ರಕ್ತ ಶುದ್ಧಿಯಾಗುತ್ತದೆ. ಬೆಲ್ಲ ದೇಹವನ್ನು ನೈಸರ್ಗಿಕವಾಗಿ ಶುದ್ಧಿ ಮಾಡುವ ಪದಾರ್ಥ. ಬೆಲ್ಲದ ಸೇವನೆಯಿಂದ ಯಕೃತ್’ನ ಕೆಲಸದ ಹೊರೆಯನ್ನು ತಗ್ಗಿಸುತ್ತದೆ ಮತ್ತು ದೇಹದಿಂದ ಹಾನಿಕಾರಕ … Read more

Improve Eye sight :ಕಣ್ಣಿನ ದೃಷ್ಟಿ ಹೆಚ್ಚಿಸಲು 7 ದಿನ ಇದನ್ನು ಕುಡಿದರೆ ಸಾಕು ನಂಬರ್ ಬಂದ ಕನ್ನಡಕವನ್ನು!

Improve Eye sight ಇದಕ್ಕೆಲ್ಲ ನಾನು ಸೂಪರ್ ಆದ ಮನೆಮದ್ದನ್ನು ಹೇಳುತ್ತೇನೆ. ಈ ಮನೆಮದ್ದನ್ನು ನೀವು ಏಳು ದಿವಸ ಮಾಡಿದರೆ ಸಾಕು. ನಿಮ್ಮ ಕಣ್ಣಿನ ಶಕ್ತಿ ಕಣ್ಣಿನ ದೃಷ್ಟಿ ಹೆಚ್ಚಾಗುತ್ತದೆ. ಒಂದು ವೇಳೆ ನೀವು ಏನಾದರೂ ಕಣ್ಣಿಗೆ ಸ್ಪೆಕ್ಸ್ ಹಾಕಿದರು ಅದನ್ನು ತೆಗೆಯುತ್ತೀರಾ ಅಷ್ಟು ಕ್ಲಿಯರ್ ಆಗುತ್ತೆ ನಿಮ್ಮ ಕಣ್ಣುಗಳು. ನಿಮ್ಮ ಅದೃಷ್ಟವನ್ನು ಬದಲಿಸುವ ಹುಟ್ಟು ಮಚ್ಚೆ! ಈ ರೀತಿಯ ಮನೆಮದ್ದು ಮಾಡಿಕೊಂಡರೆ ನಮಗೆ ಯಾವುದೇ ರೀತಿಯ ಸೈಡ್ ಎಫೆಕ್ಟ್ಸ್ ಇರುವುದಿಲ್ಲ ಇದರಿಂದ ನಿಮ್ಮ ಕಣ್ಣಿನ ಧೃಷ್ಟಿ … Read more

ನಿಮ್ಮ ಉಗುರ ನ್ನು ಕತ್ತರಿಸಿ ಈ ಚಿಕ್ಕ ಕೆಲಸ ಮಾಡಿ ನೋಡಿ!

Kannada astrology tips :ಈ ಒಂದು ಪ್ರಯೋಗ ಮಾಡುವುದರಿಂದ ಈ ಎಲ್ಲಾ ಕಷ್ಟದಿಂದ ಮುಕ್ತಿ ಪಡೆಯುತ್ತಿರ.ಕೆಲವು ಜನರಿಗೆ ಶತ್ರು ಬಾದೆ ಕಾಡುತ್ತಿರುತ್ತದೆ.ಹಾಗಾಗಿ ತೊಂದರೆ ಕೂಡ ಕಾಡುತ್ತಿರುತ್ತದೆ.ಇಂತಹ ಸ್ಥಿತಿಯಲ್ಲಿ ಚಿಕ್ಕ ಪ್ರೊಯೋಗ ಮಾಡಿ ಲಾಭವನ್ನು ಪಡೆಯಬಹುದು. ವಿಶೇಷವಾಗಿ ಮಂಗಳವಾರ ಮತ್ತು ಶನಿವಾರ, ಗುರುವಾರದ ದಿನ ಯಾವುದೇ ಕಾರಣಕ್ಕೂ ಉಗುರನ್ನು ಕಟ್ ಮಾಡಬಾರದು. ಒಂದು ವೇಳೆ ನೀವು ಕಟ್ ಮಾಡುವುದಾದರೆ ಭಾನುವಾರ ಮತ್ತು ಬುಧವಾರ ಕಟ್ ಮಾಡಬಹುದು.ಈ ದಿನಗಳು ಕಟ್ ಮಾಡುವುದರಿಂದ ಯಾವುದೇ ರೀತಿಯ ತೊಂದರೆಗಳು ಬರುವುದಿಲ್ಲ. ಕೇವಲ ನಿಮ್ಮ … Read more

Kannada Health Tips :ಮಾವಿನ ಹಣ್ಣು ತಿನ್ನುವ ಮುನ್ನ ಮಿಸ್ ಮಾಡದೇ ಈ ಮಾಹಿತಿ ನೋಡಿ ಯಾಕೇಂದರೆ!

Kannada Health Tips :ಯುಗಾದಿ ಹಬ್ಬದ ಸಂಭ್ರಮದಲ್ಲಿ ಮನೆ ಬಾಗಿಲಿಗೆ ಹಸಿ ಮಾವಿನ ಎಲೆಯಿಂದ ತೋರಣ ಕಟ್ಟಿ ಅತ್ಯಂತ ಖುಷಿಯಿಂದ ಹಬ್ಬದ ಆಚರಣೆ ಮಾಡುತ್ತಾರೆ.ಯುಗಾದಿ ಹಬ್ಬ ಕಳೆದ ನಂತರ ಮಾವಿನ ಹಣ್ಣುಗಳು ಎಲ್ಲಾ ಕಡೆ ಸಿಗುವುದಕ್ಕೆ ಶುರು ಆಗುತ್ತದೆ.ಬೇಸಿಗೆಯಲ್ಲಿ ಮತ್ತು ಮಾವಿನ ಸೀಸನ್ ನಲ್ಲಿ ಮಾವಿನ ಉಪಯೋಗ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. ಮಾವಿನ ಹಣ್ಣು ಫೋಟೊಸ್ಸಿಯಂ ಮತ್ತು ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಒಳಗೊಂಡಿದೆ.ಇದರಿಂದ ರಕ್ತದ ಒತ್ತಡ ನಿರ್ವಹಣೆ ಆಗುತ್ತದೆ ಮತ್ತು ಮಧುಮೇಹ ಸಮಸ್ಸೆ ಕೂಡ ಸಹಜ ಸ್ಥಿತಿಯಲ್ಲಿ … Read more

ಬಿಳಿ ಎಕ್ಕದ ಗಿಡದಿಂದ ಹೀಗೆ ಮಾಡಿದರೆ ಬಿಕ್ಷುಕನಾದರೂ ಸಿರಿವಂತನಾಗುತ್ತಾನೆ!

Kannada astrology:ಈ ಒಂದು ಗಿಡದ ಬಗ್ಗೆ ನಮ್ಮ ಪೂರ್ವಜರು ಹೇಳುವ ಹಾಗೆ ಬಿಳಿ ಎಕ್ಕದ ಗಿಡವೊಂದು ಮನೆಯಲ್ಲಿ ಇದ್ದರೆ ಸಕಲ ಐಶ್ವರ್ಯ, ಅಂತಸ್ತು ವೃದ್ಧಿಯಾಗುತ್ತದೆ, ಹಣಕಾಸಿನ ಎಲ್ಲಾ ಸಮಸ್ಯೆಗಳು ನಿವಾರಣೆಯಾಗುತ್ತದೆ ಎಂಬ ಮಾತಿದೆ. ಮನೆಯಲ್ಲಿ ಶಾಂತಿ, ನೆಮ್ಮದಿ, ಹಣಕಾಸಿನ ವ್ಯವಹಾರಗಳು ಇಂಥ ಎಲ್ಲಾ ತೊಂದರೆಗಳಿಗೆ ಬಿಳಿ ಎಕ್ಕದ ಗಿಡ ರಾಮಬಾಣ ಎಂದೇ ಹೇಳಬಹುದು. ಆನೇಕ ಜನರು ತಮ್ಮ ವ್ಯವಹಾರ, ವಹಿವಾಟುಗಳಲ್ಲಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿರುತ್ತಾರೆ. ಜೊತೆಗೆ ಹಣಕಾಸಿನ ವಿಚಾರಗಳಲ್ಲಿ ಹಿನ್ನಡೆಯನ್ನು ಅನುಭವಿಸುತ್ತ ಸಾಲಭಾದೆಯಲ್ಲಿ ಸಿಲುಕಿ ಕಷ್ಟದ ಪರಿಸ್ಥಿತಿಯಲ್ಲಿ … Read more

ಈ ಗಿಡದ ಉಪಯೋಗ ನಿಮಗೆ ಗೊತ್ತಾ?

Kannada health tips :ನಮ್ಮ ಸುತ್ತ ಮುತ್ತ ಅನೇಕ ಗಿಡಮೂಲಿಕೆಗಳು ಇವೇ.ನಾವು ಇದರ ಬಗ್ಗೆ ಗಮನ ಅರಿಸುವುದಿಲ್ಲ.ನಾವು ಪ್ರತಿನಿತ್ಯ ನಡೆದಾಡುವ ದಾರಿಯಲ್ಲೂ ಸಹ ತುಂಬಾನೇ ಗಿಡಗಳು ಇರುತ್ತವೆ.ಇವತ್ತಿನ ಲೇಖನದಲ್ಲಿ ಅರೋಗ್ಯಕ್ಕೆ ತುಂಬಾನೇ ಲಾಭ ಕೊಡುವ ಒಂದು ಗಿಡದ ಬಗ್ಗೆ ತಿಳಿಸಿಕೊಡುತ್ತೇವೆ. ಈ ಗಿಡದ ಹೆಸರು ಹೊನ್ನಗೊನೆ ಅಥವಾ ಹೊನ್ನಿನ ಗೊನೆ ಅಥವಾ ಹೊನ್ನ ಗೊನ್ನಿ ಅಂತನು ಕರೆಯುತ್ತಾರೆ.ಈ ಗಿಡ ಹೆಚ್ಚಾಗಿ ಕರಾವಳಿ ಭಾಗದಲ್ಲಿ ಹಾಗು ಕೃಷಿ ಭೂಮಿಯಲ್ಲಿ ಬೆಳೆಯುತ್ತದೆ. ಹೊನ್ನಗೊನೆ ಸೊಪ್ಪಿನಿಂದ ಪಲ್ಯ ಜ್ಯೂಸ್ ಮಾಡಿ ಕುಡಿಯಬಹುದು … Read more

ಬಿಸಿ ನೀರಿನ ಸ್ನಾನ ಮಾಡುವವರು ತಪ್ಪದೆ ಈ ಮಾಹಿತಿ ನೋಡಿ!

Health tips in kannada :ಹಲವಾರು ಜನರು ಬೇಸಿ ನೀರಿನ ಸ್ನಾನ ತುಂಬಾ ಒಳ್ಳೆಯದು ಎಂದು ಬಿಸಿ ನೀರಿನ ಸ್ನಾನವನ್ನು ಮಾಡುತ್ತಲೇ ಇರುತ್ತಾರೆ.ಅದರೆ ಬಿಸಿನೀರಿನಿಂದ ಹಲವಾರು ಅಡ್ಡ ಪರಿಣಾಮ ಉಂಟಾಗುತ್ತದೆ.ಬಿಸಿ ನೀರಿನ ಸ್ನಾನವನ್ನು ತುಂಬಾ ಸುಸ್ತು ಆಗಿರುವ ದಿನ ಮತ್ತು ಪಿಸಿಕಲ್ ಎಕ್ಸಾಸಿಜ್ ಮಾಡಿದಾಗ ಇಡಿ ದೇಹ ತುಂಬಾನೇ ನೋವು ಆಗುತ್ತಿದ್ದಾರೆ. ಇಂತಹ ಸಮಯದಲ್ಲಿ ಬಿಸಿ ನೀರಿಗೆ ಸ್ವಲ್ಪ ಉಪ್ಪು ಹಾಕಿ ಸ್ನಾನ ಮಾಡಿದರೆ ತುಂಬಾ ಆರಾಮು ಎನಿಸುತ್ತದೆ.ಬಿಸಿ ನೀರಿನಿಂದ ತಲೆ ಸ್ನಾನ ಮಾಡಿದರೆ ಹೇರ್ ಪಾರ್ಟಿಕಲ್ … Read more

ಮರಗೆಣಸು ಎಲ್ಲಾದರೂ ಸಿಕ್ಕರೆ ಬಿಡಬೇಡಿ ಏಕೆಂದರೆ!

Kannada helath tips :ಒಂದು ಕಾಲದಲ್ಲಿ ಜನರು ಕಾಡಿನಲ್ಲಿ ಗಡ್ಡೆ ಗೆಣಸುಗಳನ್ನು ತಿಂದು ಜೀವನ ಮಾಡುತ್ತಿದ್ದರು. ಆ ಕಾಲದಲ್ಲಿ ಮನುಷ್ಯನಿಗೆ ಯಾವುದೇ ರೋಗ – ರುಜಿನಗಳು, ಕಾಯಿಲೆ – ಕಸಾಲೆಗಳು ಕಾಣಿಸುತ್ತಿರಲಿಲ್ಲ. ಚೆನ್ನಾಗಿ ಕೆಲಸ ಮಾಡಿಕೊಂಡು, ತಮ್ಮ ಪಾಡಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಇನ್ನು ತಮ್ಮ ದೇಹ ಸದೃಢತೆಯ ವಿಚಾರದಲ್ಲಿ ಸಹ ನಮಗೆ ಹೋಲಿಸಿದರೆ ತುಂಬಾ ಶಕ್ತಿವಂತರಾಗಿ ಕಾಣುತ್ತಿದ್ದರು. ಆದರೆ ಇಂದಿನ ಆಧುನಿಕ ಯುಗದಲ್ಲಿ ಸೇವಿಸುವ ಆಹಾರ ಪದ್ಧತಿಯಿಂದ ಹಿಡಿದು, ದೈನಂದಿನ ಜೀವನ ಶೈಲಿ ಎಲ್ಲವೂ ಕೂಡ … Read more

ನಿತ್ಯ ಶೇಂಗಾ ತಿಂದರೇ ಏನಾಗುತ್ತದೆ!

Kannada health tips :ನೆನಸಿದ ಶೇಂಗಾ ಪ್ರಯೋಜನಗಳ ಬಗ್ಗೆ ಮಾಹಿತಿ ತಿಳಿಸಿಕೊಡುತ್ತೇವೆ. ಯಾವುದೇ ಧಾನ್ಯವನ್ನು ನೆನೆಸಿ ಉಪಯೋಗ ಮಾಡಿದರೆ ತುಂಬಾ ಒಳ್ಳೆಯದು. ಇದರಿಂದ ಇದರ ಪ್ರಯೋಜನ 100% ಸಿಗುತ್ತದೆ. ಶೇಂಗಾ ಬೀಜವನ್ನು ಹಾಗೆ ಸೇವನೆ ಮಾಡುವುದರಿಂದ ಪಿತ್ತ ಮತ್ತು ಉಲ್ಬಣ ವೃದ್ಧಿಯಾಗುತ್ತದೆ. ಅದೇ ಶೇಂಗಾವನ್ನು ನೆನೆಸಿ ತಿಂದರೆ ಪಿತ್ತ ಮತ್ತು ವಾತ ಶಮನವಾಗುತ್ತದೆ. ಇನ್ನು ನೆನಸಿದ ಕಡಲೆ ಬೀಜದಲ್ಲಿ ಅದ್ಭುತವಾದ ಸತ್ವಗಳನ್ನು ಕಾಣಬಹುದು. ಇದರಲ್ಲಿ ಪ್ರೊಟೀನ್ ಐರನ್ ವಿಟಮಿನ್ ಕ್ಯಾಲ್ಸಿಯಂ ಅಂಶ ಹೆಚ್ಚಾಗಿರುತ್ತದೆ. ಶೇಂಗಾ ಬೀಜವನ್ನು ಬಡವರ … Read more