ಈ ಎಣ್ಣೆ ಹಚ್ಚಿದರೆ ಕೂದಲು ಉದುರುವುದು ನಿಂತು ದಟ್ಟವಾಗಿ ಉದ್ದವಾಗಿ ಬೆಳೆಯುತ್ತದೆ!

Kannnada Health tips :ನಿಮಗೆ ಎಷ್ಟೇ ಕೂದಲು ಉದುರುತ್ತಿದ್ದರು ಈ ಮನೆಮದ್ದು ಮಾಡಿ ನೋಡಿ ಒಂದೇ ಸಲಕ್ಕೆ ಕೂದಲು ಉದುರುವುದು ಸ್ಟಾಪ್ ಆಗತ್ತೆ. ಮಕ್ಕಳು ಮಹಿಳೆಯರು ಪುರುಷರು ಪ್ರತಿಯೊಬ್ಬರೂ ಇದನ್ನು ಬಳಸಬಹುದು. ಕೂದಲು ತುಂಬಾ ದಟ್ಟವಾಗಿ ಉದ್ದವಾಗಿ ಬೆಳೆಯುತ್ತೆ. ಅದರಲ್ಲಿ ಚಿಕ್ಕ ವಯಸ್ಸಿಗೆ ಬಿಳಿ ಕೂದಲು ಆಗುವುದು, ತಲೆಯಲ್ಲಿ ಹಲವಾರು ರೀತಿಯ ಸಮಸ್ಸೆಗಳು ಉಂಟಾಗುತ್ತದೆ, ಬಕ್ಕು ತಲೆ ಸಮಸ್ಸೆ ಇದ್ದರೆ. ಇದನೆಲ್ಲ ಕಡಿಮೆ ಮಾಡುವ ಗುಣ ಈ ಮನೆಮದ್ದಿಗೆ ಇದೆ. ಬರೀ 15 ದಿನ ಅಂತ ವಾರಕ್ಕೆ … Read more

ಹಾಲಿನಲ್ಲಿ ಇದನ್ನು ಬೆರೆಸಿ ಕುಡಿಯಿರಿ ಸಾಕು 99% ಜನರಿಗೆ ಇದರ ಬಗ್ಗೆ ಗೊತ್ತಿಲ್ಲ!

Health tips in Kannada :ಮನುಷ್ಯ ಪ್ರತಿನಿತ್ಯ ಪೌಷ್ಟಿಕ ಸತ್ವವುಳ್ಳ ಆಹಾರವನ್ನು ಸೇವನೆ ಮಾಡಬೇಕು.ಹಾಲಿಗೆ ಅರಿಶಿನ ಮಿಕ್ಸ್ ಮಾಡಿ ರಾತ್ರಿ ಕುಡಿದರೆ ತುಂಬಾ ಒಳ್ಳೆಯದು.ಬಿಳಿ ಹಾಲಿಗಿಂತ ಹಳದಿ ಹಾಲು ಆರೋಗ್ಯಕ್ಕೆ ಹೆಚ್ಚು ಉಪಯುಕ್ತ ಎಂದು ಹೇಳುವರು. ಹಾಲು ಮತ್ತು ಇನ್ನಿತರ ಡೈರಿ ಉತ್ಪನ್ನಗಳ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಒಳ್ಳೆಯ ಪ್ರಯೋಜನಗಳು ಉಂಟಾಗುವುದಂತೂ ಸತ್ಯ. ಕೆಲವರಿಗೆ ಹಾಲಿನ ಅಂಶಗಳು ಅಲರ್ಜಿಯಾಗಿ ಕಾಡುತ್ತವೆ. ಅದು ಬೇರೆ ವಿಷಯ. ಮಿಕ್ಕಂತಹ ಜನರಿಗೆ, ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದ ವೃದ್ಧರವರೆಗೂ ಡೈರಿ ಉತ್ಪನ್ನಗಳು … Read more

ಮೂಗಿನಲ್ಲಿ ರಕ್ತ ಯಾಕೆ ಬರುತ್ತೆ? ಇದನ್ನು ತಡೆಗಟ್ಟಲು ಯಾವ ಮನೆಮದ್ದು ಉತ್ತಮ?

Kannada Health tips :ಬೇಸಿಗೆ ಕಾಲದಲ್ಲಿ ಸಾಕಷ್ಟು ಜನರಿಗೆ ಮೂಗಿನಲ್ಲಿ ರಕ್ತಸ್ರವ ಆಗುತ್ತಿರುತ್ತದೆ. ಈ ಮೂಗಿನಲ್ಲಿ ರಕ್ತಸ್ರವ ಆಗುವುದನ್ನು ತಡೆಗಟ್ಟುವ ವಿಧಾನಗಳು ಯಾವುವು ಎಂದು ತಿಳಿಸಿಕೊಡುತ್ತೇವೆ.ಹಲವಾರು ಕಾರಣಗಳಿಂದ ಮೂಗಿನಲ್ಲಿ ರಕ್ತ ಸ್ರವ ಆಗುತ್ತದೆ. ದೇಹದಲ್ಲಿ ಕೆಂಪು ರಕ್ತ ಕಣಗಲು ಮತ್ತು ಬಿಳಿ ರಕ್ತ ಕಣಗಲು ಸರಿಯಾಗಿ ಕೆಲಸ ಮಾಡದೇ ಇದ್ದರೆ ಆಗ ಕೂಡ ಮೂಗಿನಲ್ಲಿ ರಕ್ತ ಸ್ರವ ಆಗಬಹುದು ಮತ್ತು ನಮ್ಮ ರಕ್ತದ ಕಣಗಲು ಸರಿಯಾದ ಪ್ರಮಾಣದಲ್ಲಿ ಇಲ್ಲದಿದ್ದರೂ ಕೂಡ ಮೂಗಿನಲ್ಲಿ ರಕ್ತಸ್ರವ ಉಂಟಾಗುತ್ತದೆ.ಇನ್ನು ಅತಿಯಾದ ಉಷ್ಣತೆ … Read more

ಹೃದಯಘಾತವಾದಾಗ ನೀಡುವ ಪ್ರಥಮ ಚಿಕಿತ್ಸೆ!

Kannada health Tips :ಹೃದಯ ಕಾರ್ಯವನ್ನು ನಿಲ್ಲಿಸಿದ ತಕ್ಷಣ ಉಸಿರಾಟ ಕ್ರಿಯೆ ಸ್ಥಬ್ದವಾಗುತ್ತದೆ.ಹೃದಯದ ಒಂದು ಭಾಗದಲ್ಲಿ ಸುಗಮ ರಕ್ತ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಹೀಗಾಗುತ್ತದೆ. ಇದರಿಂದ ರಕ್ತನಾಳಗಳು ಹಾಗೂ ಸ್ನಾಯುಗಳಿಗೆ ಹಾನಿಯುಂಟಾಗುತ್ತದೆ.ಹೃದಯಾಘಾತ ದಿಢೀರೆಂದು ಆಗುವುದಿಲ್ಲ. ಹೃದಯಾಘಾತವಾಗುವ ಮೊದಲು ದೇಹದಲ್ಲಿ ಸಾಕಷ್ಟು ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಆ ಲಕ್ಷಣಗಳನ್ನು ಕಡೆಗಣಿಸಿದರೆ ಅಪಾಯ ಉಂಟಾಗುವ ಸಾಧ್ಯತೆ ಹೆಚ್ಚು. ಮೊದಲಿಗೆ ಏನೋ ಆಲಸ್ಯವಿರುತ್ತದೆ. ತುಂಬಾ ಸುಸ್ತಾಗುತ್ತದೆ. ಯಾವ ಕೆಲಸವನ್ನೂ ಮಾಡಲು ಆಗುವುದಿಲ್ಲ. ಸ್ವಲ್ಪ ದೂರ ನಡೆದರೆ ದಣಿವಾಗಿ ಸುಧಾರಿಸಿಕೊಳ್ಳಬೇಕು ಎನಿಸುತ್ತದೆ. ಆದರೆ ಜ್ವರ … Read more

ಪಂಚಕರ್ಮ ಎಂದರೇನು? ಪಂಚಕರ್ಮ ವಿಧಗಳು ಯಾವುವು?

Kannada Astrology :ಪಂಚಕರ್ಮ ಚಿಕಿತ್ಸಾಕ್ರಮ ಎಂದರೇನು? “ಪಂಚಕರ್ಮ” ಆಯುರ್ವೇದ ವೈದ್ಯ ಪದ್ಧತಿಯ ವಿಶಿಷ್ಠ ಹಾಗೂ ಅವಿಭಾಜ್ಯ ಅಂಗ. ಸಾಧಾರಣವಾಗಿ ಹೇಳುವುದಾದರೆ, ನಮ್ಮ ದೇಹದ ಶುದ್ಧಿ ಮಾಡುವ ಚಿಕಿತ್ಸಾಕ್ರಮವೇ ಪಂಚಕರ್ಮ. ಶರೀರದಲ್ಲಿನ ತ್ರಿದೋಶಗಳು (ವಾತ, ಪಿತ್ತ, ಕಫ) ಪ್ರಕೋಪಗೊಂಡು ವ್ಯಾಧಿ ಉತ್ಪನ್ನ ಮಾಡಿದಾಗ, ಅಂತಹ ದುಷ್ಟ ದೋಶಗಳನ್ನು ಕ್ರಮಬದ್ಧವಾಗಿ, ಸುಲಭವಾಗಿ, ಸುರಕ್ಷಿತವಾಗಿ ದೇಹದಿಂದ ಹೊರಹಾಕಲು, ಹಾಗೂ ಧಾತುಗಳನ್ನು (ರಸ, ರಕ್ತ, ಮಾಂಸ, ಮೇದ, ಅಸ್ಥಿ, ಮಜ್ಜಾ, ಶುಕ್ರ) ಬಲಿಷ್ಠ ಪಡಿಸಲು ಆಯುರ್ವೇದದಲ್ಲಿ ಹೇಳಲ್ಪಟ್ಟ ವಿಶಿಷ್ಠ ಚಿಕಿತ್ಸಾ ಪರಂಪರೆ ಈ … Read more

ನೀವು ಪ್ರತಿದಿನ ಒಂದು ಲೋಟ ಹಾಲಿನ ಜೊತೆ ಅಶ್ವಗಂಧ ಬೆರೆಸಿ ಕುಡಿದರೆ ಏನಾಗುತ್ತೆ ಗೊತ್ತಾ?

Kannada tips :ಇತ್ತೀಚಿನ ದಿನಗಳಲ್ಲಿ ನರಗಳ ಬಲಹೀನತೆ, ನರಗಳ ದೌರ್ಬಲ್ಯತೆ ಸಮಸ್ಯೆಯಿಂದ ಬಹಳಷ್ಟು ಜನರು ನರಳುತ್ತಿದ್ದಾರೆ. ಕೈ ಕಾಲು ಜುಮ್ಮು ಹಿಡಿಯುವುದು ಮತ್ತು ಇದ್ದಕ್ಕಿದ್ದಂತೆ ಯಾವುದಾದರೂ ಜಗಳ ಅಥವಾ ಗಲಾಟೆ ನಡೆದಾಗ ಹೃದಯದ ಬಡಿತ ಹೆಚ್ಚಾಗುವುದು, ಚಿಕ್ಕ ಕೆಲಸ ಮಾಡಿದರೂ ಬಹಳ ಬೇಗ ಸುಸ್ತು ಆಗುವುದು, ಭಾರವಾದ ವಸ್ತುಗಳನ್ನು ಎತ್ತಲು ಸಹ ಆಗದೆ ಬಳಲುವುದು.ಇದೆಲ್ಲ ನರ ಬಲಹೀನತೆಯ ಕೆಲವು ಲಕ್ಷಣಗಳು. ಇನ್ನು ಮನುಷ್ಯನ ಚಲನೇ-ವಲೆನೆಗಳಿಗೆ ಬೆನ್ನೆಲುಬು ಹಾಗೂ ಮೆದುಳು ಎಷ್ಟು ಮುಖ್ಯವೋ ಅಷ್ಟೇ ನರಗಳು ಸಹ ಮುಖ್ಯವಾದದ್ದು. … Read more

ಬುದ್ಧಿ ಚುರುಕಾಗಲು ಇಲ್ಲಿದೆ ಸಿಂಪಲ್ ಮನೆ ಮದ್ದು!

Kannada Health Tips :ಬುದ್ಧಿ ಚುರುಕಾಗಲು ಬಹಳಷ್ಟು ತಂದೆ ತಾಯಂದಿರ ಮೆಮೊರಿ ಪವರ್ ಕಡಿಮೆ ಇದೆ ಅಂತ. ಗ್ರಾಸ್ ಪಿನ್ ಪವರ್ ಕಡಿಮೆ ಇದೆ. ಹೇಳಿದ್ದನ್ನು ತಕ್ಷಣ ಕೇಳುವುದಿಲ್ಲ ಐಕ್ಯೂ ಕಡಿಮೆ ಇದೆ ಅಂತ ಹೇಳಿ ಕಂಪ್ಲೇಂಟ್ ಮಾಡ್ತಿರ್ತಾರೆ. ಅದಕ್ಕೆ ಏನಾದರೂ ಔಷಧಿ ಇದೆಯೇ. ನಮ್ಮ ಆಯುರ್ವೇದ ಔಷಧಿಯಲ್ಲಿ ರಸಾಯನ ಚಿಕಿತ್ಸೆ ಎಂಬ ಒಂದು ವಿಭಾಗವಿದೆ. ಆ ರಸಾಯನ ಚಿಕಿತ್ಸೆಯಲ್ಲಿ ಮತ್ತೊಂದು ವಿಭಾಗ ಮೇದ್ಯಾ ರಸಾಯನ. ಮೇದ್ಯಾ ಅಂತ ಅಂದ್ರೆ ಬುದ್ಧಿವಂತಿಕೆ ಯನ್ನ ಚುರುಕುಗೊಳಿಸುವುದು. ಅದಕ್ಕೆ ಉಪಯೋಗ … Read more

ಅಕ್ಕಿ ನೀರಿನ ಮಹತ್ವ ಒಮ್ಮೆ ತಿಳಿಯಿರಿ ಯಾಕಂದ್ರೆ!

Benefits of Rice water in kannada :ಈ ಅನ್ನ ಬಸಿದ ನೀರಿನಲ್ಲಿ ಶಕ್ತಿ ಹೆಚ್ಚು ಇರುತ್ತದೆ. ಅದಕ್ಕಾಗಿ ಹಿಂದಿನ ಕಾಲದವರಿಗೆ ಅನ್ನದ ಜೊತೆ ಅದರ ನೀರನ್ನೂ ಕುಡಿಯುವ ಅಭ್ಯಾಸವಿತ್ತು. ಈಗಲೂ ಕೆಲವರಿಗೆ ಗಂಜಿ ನೀರನ್ನು ಕುಡಿಯೋದಂದ್ರೆ ಒಂಥರಾ ದೇಹಕ್ಕೆ ಶಕ್ತಿ ದೊರೆತಂತೆ. ಪ್ರತಿಯೊಬ್ಬರ ಮನೆಯಲ್ಲೂ ಅನ್ನವನ್ನು ಮಾಡುತ್ತಾರೆ.ಹೆಚ್ಚಿನವರು ಅನ್ನವನ್ನು ತಯಾರಿಸಿದ ನಂತರ ಆ ನೀರನ್ನು ಬಸಿದು ಚೆಲ್ಲುತ್ತಾರೆ. ಆದರೆ ಅನ್ನಕ್ಕಿಂತ ಹೆಚ್ಚಿನ ಪೋಷಕಾಂಶಗಳು ಅಕ್ಕಿ ನೀರಿನಲ್ಲಿ ಕಂಡುಬರುತ್ತದೆ ಎಂದು ತಜ್ಞರು ನಂಬುತ್ತಾರೆ. ​ಔಷಧಿಗಿಂತ ಕಮ್ಮಿ ಇಲ್ಲ–ಆಯುರ್ವೇದದಲ್ಲಿ … Read more

ಎಷ್ಟೇ ಹಳೆಯ ನೋವು ಇರಲಿ ಮಂಡಿ ಸೊಂಟ ಪೆಟ್ಟಾದ ನೋವು ಮೂಳೆ ಸವಕಳಿ ಕುತ್ತಿಗೆ ಬೆನ್ನು ಹಿಮ್ಮಡಿ ನೋವು ತಕ್ಷಣ ಕಡಿಮೆ ಆಗುತ್ತೆ!

Kannada Health Tips :ಒಂದು ಸಲ ಈ ಎಣ್ಣೆ ಹಚ್ಚಿದರೇ ಸಾಕು ಎಷ್ಟೇ ಹಳೆಯ ನೋವು ಭಯಂಕರ ನೋವು ಇದ್ದರು ಸಾಕು ಕಡಿಮೆ ಆಗುತ್ತದೆ.ಈ ಒಂದು ಪುಡಿಯನ್ನು ಸೇವನೆ ಮಾಡುವುದರಿಂದ ನಿಮ್ಮ ಮೂಳೆಗಳು ಸ್ಟ್ರಾಂಗ್ ಆಗುವುದರ ಜೊತೆಗೆ ನಿಮ್ಮ ಮೂಳೆಗಳ ಸಾವಕಾಳಿಯನ್ನು ತಪ್ಪಿಸುತ್ತದೆ. ಯಾವುದೇ ಮಂಡಿ ನೋವು ಸೊಂಟ ನೋವು ಕುತ್ತಿಗೆ ನೋವು ಇದ್ದರು ಸಹ ಕಡಿಮೆ ಆಗುತ್ತದೆ.ಹಾಗಾದರೆ ಈ ಮನೆಮದ್ದು ಹೇಗೆ ಮಾಡುವುದು ಎಂದು ನೋಡೋಣ ಬನ್ನಿ. ಇದಕ್ಕೆ ದತ್ತುರಿಯನ್ನು ಎಲೆಯನ್ನು ತೆಗೆದುಕೊಂಡು ತೊಳೆದು ಸಣ್ಣದಾಗಿ … Read more

ನಿಮ್ಮ ಬಾಡಿ ಹೀಟ್ ಕಡಿಮೆ ಮಾಡಲು ಈ ಬೇಸಿಗೆಯಲ್ಲಿ ಈ ಹಣ್ಣು ತಿನ್ನಿ!

Kannada health Tips :ಈ ಹಣ್ಣು ಭಾರತ ದೇಶದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ಸಮಯದಲ್ಲಿ ಕಂಡು ಬರುತ್ತದೆ. ಈ ಹಣ್ಣು ನೋಡಲು ಬಣ್ಣದಲ್ಲಿ ಕಪ್ಪಾಗಿದ್ದರೂ ಇದರಲ್ಲಿ ಇರುವಂತಹ ಆರೋಗ್ಯದ ಗುಣಗಳು ಮನುಷ್ಯನಿಗೆ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಲು ಉಪಯುಕ್ತವಾಗಿದೆ ಈ ಹಣ್ಣು ನೋಡಲು ಬಿಳಿ ಜಲ್ಲಿಯ ಹಾಗೆ ಕಾಣುತ್ತದೆ ಈ ಹಣ್ಣಿನ ಹೆಸರು ತಾಳೆಹಣ್ಣು ಈ ತಾಳೆಹಣ್ಣಿಗೆ ಅನೇಕ ಹೆಸರಿದ್ದು ಇದರಲ್ಲಿ ತಂಪು ಗುಣಗಳು ಇರುವುದರಿಂದ ಇದನ್ನು ice apple ಎಂದು ಕೂಡ ಕರೆಯುತ್ತಾರೆ.Kannada News:ಮನೆಯಲ್ಲಿ ಕುದುರೆ ಗೊಂಬೆಯನ್ನು ಈ ರೀತಿಯಲ್ಲಿಟ್ಟರೆ … Read more