ಎಲೆ ಸಿಕ್ಕರೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಬಳಸಿ!
ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುವುದರಿಂದ ಹಿಡಿದು ಜೀರ್ಣಕಾರಿ ಶಕ್ತಿಯನ್ನು ಬಲಪಡಿಸುವವರೆಗೆ, ಬಿಲ್ವ ಪತ್ರೆ ಸಹಕಾರಿಯಾಗಿದೆ. ನೀವೂ ಇಂತಹ ಸಮಸ್ಯೆಗಳನ್ನು ಎದುರಿಸುತ್ತಿದ್ದರೆ ಇಂದೇ ಬಿಲ್ವ ಪತ್ರೆ ತಿನ್ನಲು ಆರಂಭಿಸಿ. ಇಂದಿನ ಜೀವನಶೈಲಿಯಲ್ಲಿ ನಿಮ್ಮನ್ನು ಫಿಟ್ ಆಗಿಟ್ಟುಕೊಳ್ಳುವುದು ಬಹಳ ಮುಖ್ಯ. ಇಂದು ನಾವು ಅನುಸರಿಸುತ್ತಿರುವ ಜೀವನಶೈಲಿಯ ಕಾರಣದಿಂದಾಗಿ, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ .ಇದರಲ್ಲಿ ಮಧುಮೇಹ ,ಹೃದಯಾಘಾತ, ಅಧಿಕ ಕೊಲೆಸ್ಟ್ರಾಲ್ ಮುಂತಾದ ಕಾಯಿಲೆಗಳು ಸೇರಿವೆ.ಇಂತಹ ಪರಿಸ್ಥಿತಿಯಲ್ಲಿ ಬಿಲ್ವ ಪತ್ರೆ ತಿನ್ನುವ ಮೂಲಕ, ಅಂತಹ ಕಾಯಿಲೆಗಳನ್ನು ದೂರ ಮಾಡಬಹುದು .ಬಿಲ್ವ ಪತ್ರೆ … Read more