512ವರ್ಷಗಳ ಬಳಿಕ ಇಂದಿನ ಮದ್ಯರಾತ್ರಿಯಿಂದ ಈ 6 ರಾಶಿಯವರಿಗೆ ಬಾರಿ ಅದೃಷ್ಟ ರಾಜಯೋಗ ಶುಕ್ರದೆಸೆ ಆರಂಭ ನಿಮ್ಮ ಜೀವನ ಪಾವನ

Kannada Astrology :ಮೇಷ ರಾಶಿ–ಚಂದ್ರನು ನಿಮ್ಮ ರಾಶಿಚಕ್ರದಲ್ಲಿ ಉಳಿಯುತ್ತಾನೆ, ಇದರಿಂದಾಗಿ ಸ್ವಾಭಿಮಾನ ಹೆಚ್ಚಾಗುತ್ತದೆ. ತಂಡದ ಕೆಲಸ ಮತ್ತು ಹಣಕಾಸು ಇಲಾಖೆಯ ಅವಿರತ ಪ್ರಯತ್ನದಿಂದಾಗಿ, ನೀವು ವ್ಯವಹಾರದಲ್ಲಿ ಸಾಕಷ್ಟು ಲಾಭವನ್ನು ಪಡೆಯುತ್ತೀರಿ, ಇದರಿಂದಾಗಿ ನೀವು ಹಳೆಯ ಪರಿಹಾರವನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ. ಉದ್ಯೋಗಿಗಳಿಗೆ ಉತ್ತಮ ಉದ್ಯೋಗಾವಕಾಶಗಳು ದೊರೆಯಬಹುದು. ಸಾಮಾಜಿಕ ಮತ್ತು ರಾಜಕೀಯ ಮಟ್ಟದಲ್ಲಿ ಸ್ವಲ್ಪ ಹೆಚ್ಚು ಪ್ರಯತ್ನದಿಂದ, ನೀವು ಯಶಸ್ಸನ್ನು ಪಡೆಯುತ್ತೀರಿ. ಪ್ರೀತಿ ಮತ್ತು ವೈವಾಹಿಕ ಜೀವನದಲ್ಲಿ ನಿಮ್ಮ ಸಕಾರಾತ್ಮಕ ಆಲೋಚನೆಗಳು ಸಂಬಂಧಗಳಲ್ಲಿ ಬಂಧವನ್ನು ಸುಧಾರಿಸುತ್ತದೆ. ಕುಟುಂಬದಲ್ಲಿ, ನೀವು ಪೂರ್ವಜರ … Read more

ಯಾರೆ ಮನೆಗೆ ಬಂದರು ಅರಿಶಿಣ ಕುಂಕುಮ ಕೊಡುತ್ತೀರಾ! ಅವರ ಜೊತೆಗೆನೇ ಮಹಾಲಕ್ಷ್ಮಿ

Kannada News :ಹಿಂದೂ ಸಂಪ್ರದಾಯದಲ್ಲಿ ಯಾವುದೇ ಮುತ್ತೈದೆ ಬಂದರೂ ಸಹ ನಾವು ನಮ್ಮ ಮನೆಗೆ ಮುತ್ತೈದೆ ಬಂದರೆ ಅರಿಶಿಣ ಕುಂಕುಮ ಕೊಡುವ ಪದ್ಧತಿಯನ್ನು ಇಟ್ಟುಕೊಂಡಿದ್ದೇವೆ. ಅವರು ನಮ್ಮ ಪರಿಚಯದ ಆಗಿರಲಿ ಅಥವಾ ಇರದೆ ಇರಲಿ ಅವರಿಗೆ ಅರಿಶಿಣ ಕುಂಕುಮ ಕೊಟ್ಟು ಕಳಿಸುತ್ತೇವೆ. ಅದರಲ್ಲಿ ಕೆಲವೊಂದು ತಪ್ಪು ಮಾಡುವುದರಿಂದ ಮಾತ್ರ ನಮ್ಮ ಮನೆಗೆ ಲಕ್ಷ್ಮಿ ಹೋಗುತ್ತದೆ. ಆದರೆ ಅರಿಶಿಣ ಕುಂಕುಮ ಕೊಡೋದು ತಪ್ಪಲ್ಲ ಅಂತ ನಾವು ಹೇಳಿದೆ. ಪ್ರತಿಯೊಂದು ಹೆಣ್ಣು ಮಕ್ಕಳು ಕೂಡ ಅರಿಶಿಣ ಕುಂಕುಮ ಕೊಡಬೇಕು. ಯಾವುದೇ … Read more

Kannada news :ಈ ಸೊಪ್ಪು ಸಿಕ್ಕಿದ್ರೆ ತಪ್ಪದೇ ಬಳಸಿ ಎಂತಾ ಅದ್ಭುತ ಇದೆ ಗೊತ್ತಾ ಇದ್ರಲ್ಲಿ!

Kannada news:ತೂಕ ಕಡಿಮೆ ಮಾಡಿಕೊಳ್ಳುವರಿಗೆ ತುಂಬಾನೇ ಬೆಸ್ಟ್ ಈ ಒಂದು ಸೊಪ್ಪು ಅಂತಾನೆ ಹೇಳಬಹುದು. ನಮ್ಮ ಪ್ರತಿನಿತ್ಯದ ಆಹಾರದ ಅಡುಗೆಯಲ್ಲಿ ನಾವು ಬೇರೆ ಬೇರೆ ರೀತಿಯ ಹಣ್ಣು, ತರಕಾರಿ, ಸೊಪ್ಪುಗಳು ಎಲ್ಲವೂ ಗಳನ್ನು ಕೂಡ ಬಳಸುತ್ತೇವೆ. ಬೇರೆ ಬೇರೆ ರೀತಿಯ ಪೋಷಕಾಂಶಗಳು ನಮಗೆ ಸಿಗೋದ್ರಿಂದ. ನಾವು ಆರೋಗ್ಯವಂತರಾಗಿ ಇರುವುದಕ್ಕೆ ಸಹಾಯ ಆಗುತ್ತೆ. ಇನ್ನು ಸೊಪ್ಪುಗಳಂತು ಪೋಷಕಾಂಶಗಳ ಆಗರ ಅಂತಾನೆ ಹೇಳಬಹುದು. ಬೇರೆ ಬೇರೆ ರೀತಿಯ ಸೊಪ್ಪು ಗಳನ್ನು ನಾವು ದಿನನಿತ್ಯ ಬಳಸ್ತೀವಿ. ನಮ್ಮ ಆರೋಗ್ಯ ಕ್ಕೆ ಕೂಡ … Read more

Kannada news:ಮನೆಯಲ್ಲಿ ಹಣದ ಹರಿವು ಹೆಚ್ಚಾಗಲು ಹೆಣ್ಣು ಮಕ್ಕಳೇ ಕಾರಣ !

Kannada news:ಮನೆಯಲ್ಲಿ ಹಣ ಉಳಿಯ ಬೇಕು ಮತ್ತು ಹಣದ ಹರಿವು ಹೆಚ್ಚಾಗ ಬೇಕು ಅಂದ್ರೆ ಮನೆಯಲ್ಲಿ ಹೆಣ್ಣುಮಕ್ಕಳು ಈ ಉಪಾಯ ಮಾಡಿ ಸಾಕು.ಈ ಸಣ್ಣ ಉಪಾಯ ಮಾಡೋಕೇನು ಹೆಚ್ಚಿನ ಹಣ ಖರ್ಚೇ ಇಲ್ಲ. ಈ ಉಪಾಯ ಕ್ಕೆ 100 ರಿಂದ ನೂರಾ 50 ಖರ್ಚಾಗಬಹುದು ಅಷ್ಟೇ. ಒಂದು ಸಾರಿ ಈ ಉಪಾಯ ಮಾಡಿ ನೋಡಿ ನಿಮ್ಮ ಜೀವನ ಬದಲಾಗುತ್ತೆ. ಹೀಗೆ ಮಾಡುವುದರಿಂದ ಧನ ಲಾಭದ ಯೋಗ ಕೂಡಿ ಬರುತ್ತೆ. ಹಾಗಾದ್ರೆ ಏನ್ ಅಪ್ಪ ಆ ಧನ ಲಾಭದ … Read more